ರೋಗಿ ಕೊಳಲು ನುಡಿಸುತ್ತಿರುವಾಗಲೇ ಮೆದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

ರೋಗಿ ಕೊಳಲು ನುಡಿಸುತ್ತಿರುವಾಗಲೇಮೆದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ: ಡಾ.ಶಿವಶಂಕರಬೆಳಗಾವಿ: ರೋಗಿಯ ಕೈಗೆ ಕೊಳಲು ಕೊಟ್ಟು, ರೋಗಿ ಕೊಳಲು ಊದುತ್ತಿರುವಾಗಲೇ ಯಶಸ್ವಿಯಾಗಿ ಮೆದುಳು ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಕೊಲ್ಲಾಪುರದ ಕನೇರಿ ಮಠದ ಸಿದ್ಧಗಿರಿ ಆಸ್ಪತ್ರೆಯ ವೈದ್ಯರು ಪಾತ್ರವಾಗಿದ್ದಾರೆ. ಆಸ್ಪತ್ರೆಯ ನರಶಸ್ತ್ರ ಚಿಕಿತ್ಸಕ ಡಾ‌.ಶಿವಶಂಕರ್ ಮರಜಕ್ಕೆ ತಿಳಿಸಿದರು.ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಸ್ತ್ರಚಿಕಿತ್ಸೆ ಮೂಲಕ ವ್ಯಕ್ತಿಯ ಮೆದುಳಿನಲ್ಲಿದ್ದ ಟ್ಯೂಮರ್ ಗೆಡ್ಡೆ ತೆಗೆಯಲಾಗಿದೆ. ರೋಗಿಗೆ ಯಾವುದೇ ತೊಂದರೆ ಆಗದಂತೆ, ಆರಾಮವಾಗಿ ಕೊಳಲು ಊದುತ್ತಾ ಮಲಗಿರುವಾಗಲೇ ಸುಮಾರು 5 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ…

Read More

ಜಾಗೆ ಕೊಡುವ ತೀರ್ಮಾನ ಪಾಲಿಕೆ ಕೌನ್ಸಿಲ್ ದಲ್ಲೇ ಆಗಬೇಕು..!

.ಪರಿಹಾರದ ಬದಲು ಜಾಗ ಕೊಡಲು ನಿರ್ಧಾರ: ಸಭೆಯಲ್ಲಿ ತೀರ್ಮಾಣವಾಗಬೇಕುಪಾಲಿಕೆ ಪರಿಷತ್ ಸುಪ್ರೀಂ: ರಮೇಶ ಕುಡಚಿಬೆಳಗಾವಿ: ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಜಾಗ ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರದ ಬದಲು ಜಾಗ ಕೊಡಲು ನಿರ್ಧರಿಸುವ ತೀರ್ಮಾನ ಪಸಲಿಜದ ಕೌನ್ಸಿಲ್ ದಲ್ಲೇ ಆಗಬೇಕು ಎಂದು ಮಾಜಿ ಶಾಸಕ ರಮೇಶ ಕುಡಚಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಪರಿಹಾರ ಹಣದ ಬದಲು ಜಾಗೆ ಮರಳಿಸುವ ತೀರ್ಮಾನವನ್ನು ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಮಾಡಬೇಕಿಲ್ಲ.. ಪಾಲಿಕೆ ಸಾಮಾನ್ಯ ಸಭೆಯಲ್ಲಿಯೇ ಈ ನಿರ್ಧಾರ ಆಗಬೇಕೆಂದು ತಿಳಿಸಿದರು. ಪಾಲಿಕೆಗೆ…

Read More

ಬೆಳಗಾವಿಗೂ ಬರುತ್ತೆ ವಂದೇ ಭಾರತ..!

ನವದೆಹಲಿ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಮತ್ತು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಬೆಳಗಾವಿ ಲೋಕಸಭಾ ಸಂಸದ ಜಗದೀಶ್ ಶೆಟ್ಟರ್ ಅವರು ಇಂದು ನವದೆಹಲಿಯಲ್ಲಿ ಭೇಟಿ ಮಾಡಿ, ಬೆಂಗಳೂರು – ಧಾರವಾಡ ನಡುವೆ ಸದ್ಯ ಸಂಚರಿಸುತ್ತಿರುವ ವಂದೇ ಭಾರತ್ ಹೈ ಸ್ಪೀಡ್ ರೈಲು ಸಂಚಾರವನ್ನು ಬೆಳಗಾವಿ ನಗರದ ವರೆಗೆ ವಿಸ್ತರಿಸುವ ಅಗತ್ಯತೆಯ ಬಗ್ಗೆ ಚರ್ಚಿಸಿದ್ದಾರೆ. ಬೇಟಿಯ ಪ್ರಾರಂಭದಲ್ಲಿ ಪೂಣೆ – ಬೆಳಗಾವಿ – ಹುಬ್ಬಳ್ಳಿ ನಡುವೆ ಇತ್ತೀಚಿಗೆ ವಂದೇ ಭಾರತ್ ನೂತನ…

Read More

ಜಾಗೆ ಕೊಡದಿದ್ದರೆ ಪಾಲಿಕೆ ಆಯುಕ್ತರಿಗೆ ದಂಡ

ಬೆಳಗಾವಿ ಪಾಲಿಕೆ ವಿರುದ್ಧ ಹೈಕೋರ್ಟ ಗರಂ 23 ರೊಳಗೆ ಜಾಗೆ ಕೊಡದಿದ್ದರೆ ಆಯುಕ್ತರಿಗೆ ಲಕ್ಷ ರೂ ದಂಡ, ಬಡ್ತಿ ಸಿಗದ ಹಾಗೆ ಸೇವಾಪುಸ್ತಕದಲ್ಲಿ ಎಂಟ್ರಿ ಜಾಗೆ ಗೌರವಯುತವಾಗಿ ಕೊಡಲು ಸೋಮವಾರದ ಗಡುವು. ಗಣೇಶ ವಿಸರ್ಜನೆ ನೆಪವೊಡ್ಡಿ ಸಮಯ ಕೇಳಿದ ಪಾಲಿಕೆ ಪರ ವಕೀಲರು. ಜಾಗೆ ಹಸ್ತಾಂತರ ಮಾಡುವಾಗ ಅಡ್ಡಿ ಬಂದವರನ್ನು ಬಂಧಿಸಿ ಎಂದ ಜಡ್ಜ. ಬೆಳಗಾವಿ.ಲ್ಯಾಂಡನ್ನು ರಾಬರಿ ಮಾಡಕ್ಕೆ ಬರಲ್ಲ. ಲ್ಯಾಂಡ ತಗೋಳುವುದಿದ್ದರೆ ದುಡ್ಡು ಕೊಡಬೇಕು. ಸೋಮವಾರದೊಳಗೆ ಗೌರವಯುತವಾಗಿ ಆ ಲ್ಯಾಂಡ್ ಕೊಡದಿದ್ದರೆ ಪಾಲಿಕೆ ಆಯುಕ್ತರಿಗೆ ಲಕ್ಷ…

Read More

ಒಂದು ದೇಶ.ಒಂದು ಚುನಾವಣೆ. ಬಿಜೆಪಿ ಸ್ವಾಗತ

ಒಂದು ದೇಶ, ಒಂದು ಚುನಾವಣೆ ವ್ಯವಸ್ಥೆಗೆ ಸ್ವಾಗತ, ಮೋದಿಯವರ ಭಯದಿಂದ ಈ ಕ್ರಮ ವಿರೋಧಿಸುತ್ತಿರುವ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ ರಾಹುಲ್‌ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು, ಸೆಪ್ಟೆಂಬರ್‌ 18, ಬುಧವಾರ ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮವನ್ನು ಸ್ವಾಗತಿಸುತ್ತೇನೆ. ನರೇಂದ್ರ ಮೋದಿಯವರ ಭಯದಿಂದಾಗಿ ಕಾಂಗ್ರೆಸ್‌ ಈ ಕ್ರಮವನ್ನು ವಿರೋಧಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ದೇಶ, ಒಂದು…

Read More

ಬೆಳಗಾವಿಯಲ್ಲಿ ಚೂರಿ ಇರಿತ

ಬೆಳಗಾವಿಗಣೇಶೋತ್ಸವದ ವಿಸರ್ಜನೆ ಮೆರವಣಿಗೆಯಲ್ಲಿ ಮೂವರು ಯುವಕರ ಮೇಲೆ ಕಿಡಿಗೇಡಿಗಳು ಚಾಕು ಇರಿದ ಘಟನೆ ಬುಧವಾರ ನಸುಕಿನ ಜಾವ ಕಿತ್ತೂರು ಚನ್ನಮ್ಮ ವೃತ್ತದ ಬಳಿ ನಡೆದಿದೆ. ಚೂರಿ ಇರಿದು ಪರಾರಿಯಾಗಿರುವ ಶೋಧ ಕಾರ್ಯವನ್ನು ಪೊಲೀಸರು ನಡೆಸಿದ್ದಾರೆ. ದರ್ಶನ್ ಪಾಟೀಲ, ಸತೀಶ ಪೂಜಾರಿ, ಪ್ರವೀಣ್ ಗುಂಡ್ಯಾಗೋಳಗೆ ಗಂಭೀರ ಗಾಯವಾಗಿ ಜಿಲ್ಲಾಸ್ಪತ್ರೆಯಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಮೂವರು ಯುವಕರು ಡಿಜೆಗೆ ಕುಣಿಯುತ್ಯಿರುವ ಸಂದರ್ಭದಲ್ಲಿ ಏಕಾಏಕಿ ದಾಳಿ ನಡೆದಿದೆ. ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಗಣೇಶ ವಿಸರ್ಜನೆ ಮೆರವಣಿಗೆಗೆ ಚಾಲನೆ

ಬೆಳಗಾವಿ. ಹನ್ನೊಂದು ದಿನಗಳ ಕಾಲ ಅಲಂಕರಿಸಿದ್ದ ಗಣೇಶ ವಿಸರ್ಜನೆ ಮೆರವಣಿಗೆಗೆ ಮಙಗಳವಾರ ಸಂಜೆ ಚಾಲನೆ ನೀಡಲಾಯಿತು. ಶಾಸಕ ಅಭಯ ಪಾಟೀಲರು ಟ್ಯ್ರಾಕ್ಟರ್ ಚಾಲನೆ ಮೂಲಕ ಗಣೇಶ ವಿಸರ್ಜನೆ ಮೆರವಣಿಗೆಗೆ ಚಾಲನೆ ನೀಡಿದರು. ಶಾಸಕ ಆಸೀಫ್ ಶೇಠ್, ಮಾಜಿ ಶಾಸಕ ಅನಿಲ ಬೆನಕೆ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮಹಾಙತೇಶ ಕವಟಗಿಮಠ., ಡಿಸಿ ಮೊಹಮ್ಮದ ರೋಷನ್, ಪೊಲೀಸ್ ಆಯುಕ್ತ ಯಡಾ ಮಾರ್ಟಿನ್, ಜಿಲ್ಲಾ ಪಂಚಾಯತ ಸಿಇಓ ರಾಹುಲ್ ಶೀಂಧೆ , ಪಾಲಿಕೆ ಅಭಿಯಂತೆ ಲಕ್ಷ್ಮೀ ನಿಪ್ಪಾಣಿಕರ, ಮಹಾಮಂಡಳದ ಅಧ್ಯಕ್ಷೆ…

Read More

IN NEWS ದಿಂದ ಗಣೇಶ ವೈಭವಃ ನೇರಪ್ರಸಾರ

ಗಣೇಶ ಮೆರವಣಿಗೆ ನೇರ ಪ್ರಸಾರ, 22 ವರ್ಷದಿಂದ ನೇರಪ್ರಸಾರ ಮಾಡುತ್ತಿರುವ ಇನ್ ನ್ಯೂಜ್. ಗೋವಾ, ಮಹಾರಾಷ್ಟ್ರ, ಕರ್ನಾಟಕದಲ್ಲೂ ಪ್ರಸಾರ ನೋಡಬಹುದು . ಗಣೇಶ ಮೆರವಣಿಗೆ ಖಡಕ್ ಬಂದೋಬಸ್ತ್. ಬೆಳಗಾವಿ ಮೇಲೆ 370 ಹದ್ದಿನ ಕಣ್ಣು. ಮಾರ್ಗ ಬದಲಾಯಿಸಿದ ಖಾಕಿ. ಬೆಳಗಾವಿ.ಹನ್ನೊಂದು ದಿನಗಳ ಕಾಲ ಗಡಿನಾಡ ಬೆಳಗಾವಿಯಲ್ಲಿ ರಾರಾಜಿಸಿದ್ದ ಗಣೇಶನ ಮೆರವಣಿಗೆ ಸಂಭ್ರಮವನ್ನು ಮನೆಯಲ್ಲಿಯೇ ಕುಳಿತು ಕುಟುಂಬ ಸಮೇತ ವೀಕ್ಷಣೆ ಮಾಡುವ ಅವಕಾಶವನ್ನು ಮೆಟ್ರೋಕಾಸ್ಟ್ ಇನ್ ನ್ಯೂಜ್ ವ್ಯವಸ್ಥೆ ಮಾಡಿದೆ.ಕಳೆದ 22 ವರ್ಷಗಳಿಂದ ಗಣೇಶ ಮೆರವಣಿಗೆ ಟಷ್ಟೇ ಅಲ್ಲ…

Read More

3 ವರ್ಷದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣ: ಸಚಿವ ಜಾರಕಿಹೊಳಿ

50 ಕೋಟಿ ರೂ. ವೆಚ್ಚದ ಜಿಲ್ಲಾ ಕ್ರೀಡಾಂಗಣ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ ಸಚಿವ ಸತೀಶ ಜಾರಕಿಹೊಳಿ ಮೂರು ವರ್ಷದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣ: ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ: ಇಲ್ಲಿನ ರಾಮತೀರ್ಥನಗರದಲ್ಲಿ ಸೋಮವಾರ ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾಡಳಿತ, ಲೋಕೋಪಯೋಗಿ ಇಲಾಖೆ ವತಿಯಿಂದ ಬೆಳಗಾವಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಸಚಿವ ಸತೀಶ ಜಾರಕಿಹೊಳಿ ಅವರು ಮಾತನಾಡಿ, ವಿದ್ಯಾರ್ಥಿಗಳಿಗಾಗಿ…

Read More

ವಿಶ್ವ ದಾಖಲೆ ಬರೆದ ಪ್ರಜಾಪ್ರಭುತ್ವ ದಿನಾಚರಣೆ

ಬೆಂಗಳೂರು, ಸೆ. 15 (ಕರ್ನಾಟಕ ವಾರ್ತೆ): ದೇಶದ ಪ್ರಮುಖ ಹಬ್ಬವೆಂದೇ ಭಾವಿಸಲಾಗಿದ್ದು, ವಿಶ್ವ ಪ್ರಜಾಪ್ರಭುತ್ವ ದಿನಾಚರಣೆಯನ್ನು ಭಾನುವಾರ ರಾಜ್ಯಾದ್ಯಂತ ಅರ್ಥಪೂರ್ಣ ಹಾಗೂ ಬಹಳ ಯಶಸ್ವಿಯಾಗಿ ಆಚರಣೆಯಾಯಿತು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವಿಶೇಷ ವಿನ್ಯಾಸದ ಹಾಗೂ ವಿಭಿನ್ನ ಸಂದೇಶಗಳನ್ನು ಸಾರುವ ಉಡುಗೆ-ತೊಡುಗೆ, ವೇಷಭೂಷಣ ಹಾಗೂ ಕಲಾ ಪ್ರಾಕಾರಗಳ ಬಳಕೆ ಮಾಡಿ ಪ್ರಜಾಪ್ರಭುತ್ವದ ಮಹತ್ವ ಸಾರಿದರು.ಜಿಲ್ಲಾಡಳಿತದ ನೇತೃತ್ವದಲ್ಲಿ ಎಲ್ಲಾ ಇಲಾಖೆಗಳ ನೌಕರರು ಹಾಗೂ ಸಾವಿರಾರು ಸೇವಾ ಸಂಸ್ಥೆಗಳು, ಸ್ವಯಂ ಸೇವಕರು ಹಾಗೂ ಎಲ್ಲಾ ಶಾಲಾ, ಕಾಲೇಜುಗಳ ಮಕ್ಕಳು ಕೈ ಹಿಡಿದು…

Read More
error: Content is protected !!