
ನಾವೇನೂ ಬೈಯ್ಯುವಂತೆ ಹೇಳಿಲ್ಲ: ಸಚಿವ ಜಾರಕಿಹೊಳಿ ಟಾಂಗ್
ಶಾಸಕ ಮುನಿರತ್ನಗೆ ನಾವೇನೂ ಬೈಯ್ಯುವಂತೆ ಹೇಳಿಲ್ಲ: ಸಚಿವ ಜಾರಕಿಹೊಳಿ ಟಾಂಗ್ಬೆಳಗಾವಿ: ಶಾಸಕ ಮುನಿರತ್ನ ಅವರಿಗೆ ಬೈಯ್ಯುವಂತೆ, ಸಿಕ್ಕ ಸಿಕ್ಕ ಹಾಗೆ, ಬಾಯಿಗೆ ಬಂದಂತೆ ಬೈಯ್ಯವಂತೆ ನಾವೇನು ಹೇಳಿಲ್ಲ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಟಾಂಗ್ ಕೊಟ್ಟಿದ್ದಾರೆ.ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗ ಮಾತನಾಡಿದ ಅವರು, ಮುನಿರತ್ನ ಅವರನ್ನು ರಾಜಕೀಯ ದ್ವೇಷದಿಂದ ಬಂಧಿಸಿಲ್ಲ. ನಾವೇನೂ ಅವರಿಗೆ ಬೈಯ್ಯುವಂತೆ ಹೇಳಿಲ್ಲವಲ್ಲ ಎಂದು ಬಿಜೆಪಿ ನಾಯಕರ ಆರೋಪಕ್ಕೆ ತಿರುಗೇಟು ನೀಡಿದರು. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಾನವ ಸರಪಳಿ…