Headlines

ನಾವೇನೂ ಬೈಯ್ಯುವಂತೆ ಹೇಳಿಲ್ಲ: ಸಚಿವ ಜಾರಕಿಹೊಳಿ ಟಾಂಗ್

ಶಾಸಕ ಮುನಿರತ್ನಗೆ ನಾವೇನೂ ಬೈಯ್ಯುವಂತೆ ಹೇಳಿಲ್ಲ: ಸಚಿವ ಜಾರಕಿಹೊಳಿ ಟಾಂಗ್ಬೆಳಗಾವಿ: ಶಾಸಕ ಮುನಿರತ್ನ ಅವರಿಗೆ ಬೈಯ್ಯುವಂತೆ, ಸಿಕ್ಕ ಸಿಕ್ಕ ಹಾಗೆ, ಬಾಯಿಗೆ ಬಂದಂತೆ ಬೈಯ್ಯವಂತೆ ನಾವೇನು ಹೇಳಿಲ್ಲ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಟಾಂಗ್ ಕೊಟ್ಟಿದ್ದಾರೆ.ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗ ಮಾತನಾಡಿದ ಅವರು, ಮುನಿರತ್ನ ಅವರನ್ನು ರಾಜಕೀಯ ದ್ವೇಷದಿಂದ ಬಂಧಿಸಿಲ್ಲ. ನಾವೇನೂ ಅವರಿಗೆ ಬೈಯ್ಯುವಂತೆ ಹೇಳಿಲ್ಲವಲ್ಲ ಎಂದು ಬಿಜೆಪಿ ನಾಯಕರ ಆರೋಪಕ್ಕೆ ತಿರುಗೇಟು ನೀಡಿದರು. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಾನವ ಸರಪಳಿ…

Read More

ಬೆಳಗಾವಿ ಪ್ರತಿಭೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಲಿ

ಮಹಿಳಾ ಕ್ರೀಡಾಪಟುಗಳ ವಸತಿ ನಿಲಯಕ್ಕೆ ಭೇಟಿ ನೀಡಿದ ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ ಪ್ರತಿಭೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಲಿ ಬೆಳಗಾವಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸರ್ಕಾರಿ ಕ್ರೀಡಾ ಶಾಲೆ ಮತ್ತು ಮಹಿಳಾ ಕ್ರೀಡಾಪಟುಗಳ ವಸತಿ ನಿಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ನಗರದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸರ್ಕಾರಿ ಕ್ರೀಡಾ ಶಾಲೆ ಮತ್ತು ಮಹಿಳೆ ಕ್ರೀಡಾಪಟುಗಳ ವಸತಿ ನಿಲಯಕ್ಕೆ ಸಚಿವರು ದಿಢೀರ್ ಭೇಟಿ…

Read More

ಇಲ್ಲಿ ರಸ್ತೆ‌ ನಿರ್ಮಿಸಿದ್ದೇ ತಪ್ಪಾಯಿತಾ?

E belagavi ವಿಶೇಷ ಬೆಳಗಾವಿ ರಾಜಕಾರಣವೇ ವಿಚಿತ್ರ. ವಿರೋಧಕ್ಕೆ ವಿರೋಧ ಇಲ್ಲಿ ಮಾಮೂಲು. ಶಾಸಕ ಅಭಯ‌ ಪಾಟೀಲ ಎದ್ದು‌ ನಿಂತರೂ ತಪ್ಪು, ಕೂತರೂ ತಪ್ಪು ಅನ್ನುವ ಕೆಲವರು ಇಲ್ಲಿದ್ದಾರೆ.. ಆ ರಸ್ತೆ ಕೇವಲ ಅಭಯ ಪಾಟೀಲರು ಉಪಯೋಗಿಸುತ್ತಿರಲಿಲ್ಲ. ಸಂಚಾರ ದಟ್ಟಣೆ ನಿವಾರಣೆ ಸಲುವಾಗಿ ನಿರ್ಮಿಸಿದ ರಸ್ತೆ. ರಸ್ತೆ ನಿರ್ಮಿಸುವಾಗ ಅಧಿಕಾರಿಗಳು ನಿಯಮ ಪಾಲನೆ ಮಾಡಬೇಕಿತ್ತು.ಅದನ್ನು ಮಾಡದೇ ರಸ್ತೆ ನಿರ್ಮಿಸಿದ್ದು ತಪ್ಪು. ಶಾಸಕರು ತಮ್ಮ ಮನೆಯ ಮುಂದೆ ರಸ್ತೆ ನಿರ್ಮಿಸಿಕೊಂಡಿರಲಿಲ್ಲ. ದಕ್ಷಿಣದಲ್ಲಿ ಅಭಯ ಸೋಲಿಲ್ಲದ ಸರದಾರ. ದಕ್ಷಿಣದಲ್ಲಿ ಶುರುವಾಗಿದೆ…

Read More

ಕಾಂಗ್ರೆಸ್ ಸರ್ಕಾರದಲ್ಲಿ ಗಣೇಶ ಭಕ್ತರೇ ಟಾರ್ಗೆಟ್..!

ನಾಗಮಂಗಲ ಗಲಭೆ ಸೃಷ್ಟಿಸಿದವರು ‘ಅವರು’..ಅರೆಸ್ಟ್ ಆದವರು ‘ಇವರು’ ಬೆಳಗಾವಿ: ರಾಜ್ಯದ ಕಾಂಗ್ರೆಸ್ ಸಕರ್ಾರದಲ್ಲಿ ಹಣೇಶ ಭಕ್ತರೇ ಎಒನ್ ಆರೋಪಿಗಳಾಗುತ್ತಿದ್ದಾರೆಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು,ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾಗಮಂಗಲದಲ್ಲಿ ಗಲಭೆ ಸೃಷ್ಟಿಸಿದವರು ಕೆಲ ಅಲ್ಪಸಂಖ್ಯಾತರು. ಆದರೆ ಕಾಂಗ್ರೆಸ್ಸ ಸರ್ಕಾರ ಗಣೇಶ ಮಂಡಳದವರನ್ನೇ ಪ್ರಥಮ ಆರೋಪಿಗಳನ್ನಾಗಿ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು, ಗಣೇಶ ವಿಸರ್ಜಣೆ ಸಂದರ್ಭದಲ್ಲಿ ನಡೆದಿರುವ ಗಲಭೆ ಪ್ರಕರಣ ಸಣ್ಣಪುಟ್ಟ ವಿಚಾರ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ಹಾಸ್ಯಾಸ್ಪದ. ಅಲ್ಪಸಂಖ್ಯಾತರ ತುಷ್ಟೀಕರಣದ ನೀತಿಯಿಂದಲೇ ಇಂತಹ ಗಲಭೆಗಳಾಗುತ್ತಿವೆ ಎಂದರು,…

Read More

ಕರ್ನಾಟಕವನ್ನು ತಾಲೀಬಾನ್ ಮಾಡಬೇಡಿ…!

ಕರ್ನಾಟಕವನ್ನು ತಾಲೀಬಾನ್ ಮಾಡಬೇಡಿ’ ಬೆಳಗಾವಿ.ಕನರ್ಾಟಕವನ್ನು ತಾಲೀಬಾನ್, ಬಾಂಗ್ಲಾ ಆಗಲು ಬಿಡಬೇಡಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ ರಾಜ್ಯ ಸರ್ಕಾರ ವನ್ನು ಆಗ್ರಹಿಸಿದರು,ನಗರದಲ್ಲಿಂದು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು, ನಾಗಮಂಗಲದಲ್ಲಿ ಗಣೇಶ ಮೂರ್ತಿವಿಸರ್ಜನೆ ವೇಳೆ ಸಂಭವಿಸಿದ ಗಲಭೆ ಆತಂಕದ ವಾತಾವರಣಕ್ಕೆ ಸಾಕ್ಷಿಯಾಗಿದೆ. ರಾಜ್ಯದಲ್ಲಿ ಹಿಂದೂ ಧಾರ್ಮಿಕ ಚಟುವಟಿಕೆಗಳನ್ನು ಮಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸುನೀಲ್ ಕುಮಾರ ಹೇಳಿದರು, ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಮೇಲೆ ಕೇಸ್ ಹಾಕಿ ಬಂಧಿಸಲಾಗಿದೆ. ಆದರೆ, ಮಸೀದಿ ಮಂಡಳಿಯ ಮೇಲೆ ಯಾಕೆ ಕೇಸ್…

Read More

ಪರೀಕ್ಷೆ ಮುಂದೂಡಿಕೆ

ಕೆ.ಪಿ.ಎಸ್.ಸಿ – ಸ್ಪರ್ಧಾತ್ಮಕ ಹಾಗೂ ಕನ್ನಡ ಭಾಷೆ ಪರೀಕ್ಷೆಗಳ ಮುಂದೂಡಿಕೆ ಬೆಂಗಳೂರು, ಕರ್ನಾಟಕ ಲೋಕಸೇವಾ‌ ಆಯೋಗದ ಅಧಿಸೂಚನೆ ಸಂಖ್ಯೆ : ಪಿಎಸ್ ಸಿ 1 ಆರ್ ಟಿ ಬಿ 1/2023, ದಿ:13-03-2024ರನ್ವಯ ಅಧಿಸೂಚಿಸಿರುವ ಉಳಿಕೆ ಮೂಲ ವೃಂದದಲ್ಲಿನ ವಿವಿಧ ಗ್ರೂಪ್ ಬಿ ಹುದ್ದೆಗಳಿಗೆ ದಿನಾಂಕ:14-09-2024 ಮತ್ತು 15-09-2024ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿ ಅಭ್ಯರ್ಥಿಗಳನ್ನು ಪರೀಕ್ಷಾ ಉಪ ಕೇಂದ್ರಗಳಿಗೆ ಹಂಚಿಕೆ ಮಾಡಲಾಗಿತ್ತು. ಈ ಮಧ್ಯೆ ದಿನಾಂಕ: 10-09-2024ರ ಕರ್ನಾಟಕ ಸರ್ಕಾರದ ನಡವಳಿಗಳಲ್ಲಿ…

Read More

ಬಿಮ್ಸ್ ಮುಕುಟಕ್ಕೆ ಮತ್ತೊಂದು ಗರಿ

ಪಿಜಿ-ನೀಟ್ ದೇಶಕ್ಕೆ 9ನೇ ರ‌್ಯಾಂಕ್ ಗಳಿಸಿದ ಡಾ.ಶರಣಪ್ಪ ಬಿಮ್ಸ್ ಮುಕುಟಕ್ಕೆ ಮತ್ತೊಂದು ಗರಿ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್)ಯ ವೈದ್ಯಕೀಯ ವಿದ್ಯಾರ್ಥಿ ರಾಷ್ಟ್ತಮಟ್ಟದ ಪಿ.ಜಿ. ನೀಟ್ ಪರೀಕ್ಷೆಯಲ್ಲಿ ಒಂಬತ್ತನೇ ರ‌್ಯಾಂಕ್ ಗಳಿಸುವ ಮೂಲಕ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದಲ್ಲಿ ಬಿಮ್ಸ್ ಸಾಧನೆ ಗುರುತಿಸುವಂತಾಗಿದೆ. ಬಿಮ್ಸ್ ನ ಎಂ.ಬಿ.ಬಿ.ಎಸ್ ವಿದ್ಯಾರ್ಥಿಯಾಗಿರುವ ಡಾ. ಶರಣಪ್ಪ ಶೀನಪ್ಪನವರ ಪಿ.ಜಿ. ನೀಟ್ ಪರೀಕ್ಷೆಯಲ್ಲಿ ಒಂಬತ್ತನೇ ರ‌್ಯಾಂಕ್ ಗಳಿಸುವ ಮೂಲಕ ಮಹತ್ವದ ಮೈಲಿಗಲ್ಲನ್ನು ಸ್ಥಾಪಿಸುವುದರ‌ ಜತೆಗೆ ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ. ಬಿಮ್ಸ್ ಸಂಸ್ಥೆಯು ವೈದ್ಯಕೀಯ…

Read More

ಸೆ.28 , 29 ರಂದು ಸತೀಶ ಜಾರಕಿಹೊಳಿ ಚೆಸ್‌ ಟೂರ್ನಾಮೆಂಟ್‌:

ಬೆಳಗಾವಿಯಲ್ಲಿ ಸೆ.28 , 29 ರಂದು ಸತೀಶ ಜಾರಕಿಹೊಳಿ ಚೆಸ್‌ ಟೋರ್ನಾಮೆಂಟ್‌: ಇಮ್ರಾನ್‌ ತಪ್ಪಕೀರ ಬೆಳಗಾವಿಯಲ್ಲಿ ಚೆಸ್ ಭವನ ನಿರ್ಮಾಣಕ್ಕೆ ಸಚಿವರಾದ ಸತೀಶ ಜಾರಕಿಹೊಳಿ ಅವರಿಗೆ ಮನವಿ ಬೆಳಗಾವಿ: ಇಲ್ಲಿನ ಗೋವಾವೆಸ್‌ ಮಹಾವೀರ ಭವನದಲ್ಲಿ ಸೆ.28 ಮತ್ತು 29 ರಂದು ಸತೀಶ ಜಾರಕಿಹೊಳಿ ಓಪನ್‌ ಚೆಸ್‌ ಟೋರ್ನಾಮೆಂಟ್‌ ಆಯೋಜಿಸಲಾಗಿದೆ. ರಾಷ್ಟ್ರೀಯ ಚೆಸ್‌ ಟೋರ್ನಾಮೆಂಟ್‌ ಆದರಿಂದ ವಿವಿಧ ರಾಜ್ಯಗಳಿಂದ ಸ್ಪರ್ಧಿಗಳು ಆಗಮಿಸಲಿದ್ದಾರೆ ಎಂದು ಸತೀಶ ಪ್ಯಾನ್ಸ್‌ ಕ್ಲಬ್‌ ಅಧ್ಯಕ್ಷರಾದ ಇಮ್ರಾನ್‌ ತಪ್ಪಕೀರ ಹೇಳಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಗುರುವಾರ…

Read More

100 ಹಾಸಿಗೆಗಳ ತಾಲ್ಲೂಕು ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ;

100 ಹಾಸಿಗೆಗಳ ತಾಲ್ಲೂಕು ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ; 60 ಹಾಸಿಗೆಗಳ ತಾಯಿ-ಮಕ್ಕಳ ಆಸ್ಪತ್ರೆ ಲೋಕಾರ್ಪಣೆ ಖಾನಾಪುರ ಜನತೆಗೆ ಅಗತ್ಯ ವೈದ್ಯಕೀಯ ಸೌಲಭ್ಯ: ಸಚಿವ ದಿನೇಶ್ ಗುಂಡೂರಾವ್ ಭರವಸೆ ಬೆಳಗಾವಿ, ಕಾಡಂಚಿನಲ್ಲಿರುವ ಖಾನಾಪುರ ತಾಲ್ಲೂಕಿನ ಜನರಿಗೆ ಅತ್ಯುತ್ತಮ ವೈದ್ಯಕೀಯ ಸೌಲಭ್ಯ ಒದಗಿಸಲು ಅನುಕೂಲವಾಗುವಂತೆ 60 ಹಾಸಿಗೆಗಳ ತಾಯಿ-ಮಕ್ಕಳ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಅದೇ ರೀತಿಯಲ್ಲಿ ಆದಷ್ಟು ಶೀಘ್ರದಲ್ಲೇ 100 ಹಾಸಿಗೆಗಳ ತಾಲ್ಲೂಕು ಆಸ್ಪತ್ರೆ ಕೂಡ ನಿರ್ಮಾಣವಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು…

Read More

ಸತೀಶ್ ಮನದಾಳದ ಮಾತೇನು?

ಮಾಜಿ ಸಿಎಂ ಎಸ್ ಬಂಗಾರಪ್ಪನವರ ಕುರಿತು ಮನದಾಳ ಮಾತು ಬಿಚ್ಚಿಟ್ಟ ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿ:. ದಿವಂಗತ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ನನ್ನ ಜೀವನದ ಆದರ್ಶ ವ್ಯಕ್ತಿ ಎಂದು ಹೇಳುವ ಮೂಲಕ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಎಸ್ ಬಂಗಾರಪ್ಪನವರ ಕುರಿತು ಮನದಾಳದ ಮಾತು ಬಿಚ್ಚಿಟ್ಟರು. ಹೌದು… ಇಂದು ಬೆಳಗಾವಿ ಸುವರ್ಣಸೌಧದಲ್ಲಿ ಬುಧವಾರ ಜರುಗಿದ ʻನಮ್ಮ‌ ಶಾಲೆ ನಮ್ಮ ಜವಾಬ್ದಾರಿʼ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ತಂದೆಯವರ ಜೊತೆ ನಾನು…

Read More
error: Content is protected !!