ಕತ್ತಿಗೆ ಕೈ ಕೊಡಿಸಿದ ಅಣ್ಣಾಸಾಹೇಬ..

ಬೆಳಗಾವಿ. ಗಡಿನಾಡ ಬೆಳಗಾವಿ ರಾಜಕಾರಣವೇ ವಿಚಿತ್ರ. ಇಲ್ಲಿ ಯಾರು ಯಾರಿಗೂ ಶತ್ರುನೂ ಅಲ್ಲ..ಮಿತ್ರನೂ ಅಲ್ಲ. ಅಂದರೆ ಕಾಲಕ್ಕೆ ತಕ್ಕಂತೆ ಅನುಸರಿಸಿಕೊಂಡು ಹೋಗುವುದು. ಇದರ ಜೊತೆಗೆ ಇಲ್ಲಿನಪಕ್ಷ ನಿಷ್ಠೆಗಿಂತ ವ್ಯಕ್ತಿ ನಿಷ್ಠೆಗೆ ಹೆಚ್ಚಿನ ಮಹತ್ವ ಇದೆ. ಹೀಗಾಗಿ ಕೆಲವೊಂದು ಸಂದರ್ಭದಲ್ಲಿ ಹೈಕಮಾಂಡ ಮಾತುಗಳು ನಗಣ್ಯವಾಗುತ್ತವೆ. ಅವರೂ ಅಸಹಾಯಕರಾಗಿ ಬಿಡುತ್ತಾರೆ. ಗಮನಿಸಬೇಕಾದ ಸಂಗತಿ ಎಂದರೆ, ಬೆಳಗಾವಿ ರಾಜಕಾರಣದಲ್ಲಿ ಸೇಡಿಗೆ ಸೇಡು ಎನ್ನುವುದು ನಡೆದಿದೆ. ಸಿಂಪಲ್ ಆಗಿ ಹೇಳಬೇಕೆಂದರೆ, ಕಳೆದ ಲೋಕಸಭೆ ಚುನಾವಣೆಯಲ್ಲಿ ಚಿಕ್ಕೊಡಿಯಿಂದ ಸ್ಪರ್ಧಿಸಿದ್ದ ಅಣ್ಣಾಸಾಹೇಬ ಜೊಲ್ಲೆ ಪರಾಭವಗೊಳ್ಳಲು ಮಾಜಿ…

Read More

ವಾಲ್ಮೀಕಿ ಸಮಾಜ‌ ಆರ್ಥಿಕ, ಶೈಕ್ಷಣಿಕವಾಗಿ ಬಲಿಷ್ಠಗೊಳ್ಳಲಿ: ಸಂಸದೆ ಪ್ರಿಯಂಕಾ ಜಾರಕಿಹೊಳಿ

ವಾಲ್ಮೀಕಿ ಸಮಾಜ‌ ಆರ್ಥಿಕ, ಶೈಕ್ಷಣಿಕವಾಗಿ ಬಲಿಷ್ಠಗೊಳ್ಳಲಿ: ಸಂಸದೆ ಪ್ರಿಯಂಕಾ ಜಾರಕಿಹೊಳಿ ವಾಲ್ಮೀಕಿ ಸಮಾಜದ ಸಮ್ಮೇಳನದಲ್ಲಿ ನೂತನ ಲೋಕಸಭಾ ಸದಸ್ಯೆ ಪ್ರಿಯಂಕಾ ಜಾರಕಿಹೊಳಿ ಸನ್ಮಾನ ಬೆಳಗಾವಿ: ವಾಲ್ಮೀಕಿ ಸಮಾಜ ಬಾಂಧವರು ಸರ್ಕಾರದ ಯೋಜನೆಗಳನ್ನು ಸದ್ಬಳಿಕೆ ಮಾಡಿಕೊಳ್ಳುವ ಮೂಲಕ ಸಮಾಜವನ್ನು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಬಲಿಷ್ಠಗೊಳ್ಳಬೇಕು ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಹೇಳಿದರು. ನಗರದ ಕುಮಾರ ಗಂಧರ್ವ ಕಲಾಮಂದಿರದಲ್ಲಿ‌ ಭಾನುವಾರ ಬೆಳಗಾವಿ ಜಿಲ್ಲೆ ವಾಲ್ಮೀಕಿ ಸಮಾಜ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಾಲ್ಮೀಕಿ ಸಮಾಜದ ಸಮ್ಮೇಳನ ಹಾಗೂ…

Read More
error: Content is protected !!