
ಸರ್ಕಾರದ ವಿರುದ್ಧ ಸಿಡಿದ ಕೈ ಶಾಸಕ
ಚಿಕ್ಕೋಡಿ ರೈತರ ಪರ ಯಾವುದೇ ಯೋಜನೆಗಳು ಜಾರಿಗೆ ಬರುತ್ತಿಲ್ಲ ಎಂದು ತಮ್ಮದೇ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಕಾಗೆ, ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದರು.ಕಾಗವಾಡ ವಿಧಾನಸಭಾ ಕ್ಷೇತ್ರದ ತಾವಂಶಿ ಗ್ರಾಮದಲ್ಲಿಂದು ಮಾತನಾಡಿದ ಅವರು, “ರೈತರು ಒಂದು ವರ್ಷ ಬೆಳೆಗಳನ್ನು ಬೆಳೆಯುವುದನ್ನು ಬಿಟ್ಟರೆ ನೀವೇನು ತಿಂತೀರಿ?. ನಿಮ್ಮ ಬಳಿ ಹಣ, ಬಂಗಾರ ಬೆಳ್ಳಿ ಸಾಕಷ್ಟಿರಬಹುದು. ಅದನ್ನು ತಿಂದು ಬದುಕೋಗಾಗುತ್ತಾ ಎಂದು ಪ್ರಶ್ನೆ ಮಾಡಿದರು. “ಕಳೆದ ಒಂದು ವರ್ಷದಿಂದ ನನ್ನ ಗೋಳನ್ನು ಸರ್ಕಾರ ಆಲಿಸುತ್ತಿಲ್ಲ….