ಯಲ್ಲಮ್ಮ ಸುಕ್ಷೇತ್ರ ಸಮಗ್ರ ಅಭಿವೃದ್ಧಿಗೆ ಬದ್ಧ- ಸಿಎಂ

ಯಲ್ಲಮ್ಮನ ಗುಡ್ಡದಲ್ಲಿ ಕೊಠಡಿಗಳು, ಡಾರ್ಮಿಟರಿ ಲೋಕಾರ್ಪಣೆ ಸವದತ್ತಿ ಯಲ್ಲಮ್ಮ ಸುಕ್ಷೇತ್ರ ಸಮಗ್ರ ಅಭಿವೃದ್ಧಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಬೆಳಗಾವಿ, :ರೇಣುಕಾ ಯಲ್ಲಮ್ಮ‌ ದೇವಸ್ಥಾನ ಪೌರಾಣಿಕ ಕ್ಷೇತ್ರವಾಗಿದ್ದು. ಇಲ್ಲಿ ಬರುವಂತಹ‌ ಲಕ್ಷಾಂತರ ಭಕ್ತಾಧಿಗಳ ವಸತಿ, ಕುಡಿಯುವ ನೀರು‌ ಹಾಗೂ ಶೌಚಾಲಯಗಳು ಸೇರಿದಂತೆ ಎಲ್ಲ ಮೂಲಸೌಕರ್ಯಗಳನ್ನು ಒದಗಿಸಲು ಯೋಜನೆಗಳನ್ನು ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು‌‌ ಹೇಳಿದರು. ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ರೂ. 22.45 ಕೋಟಿ ವೆಚ್ಚದಲ್ಲಿ ಪ್ರವಾಸಿಗರಿಗೆ ನಿರ್ಮಿಸಲಾಗಿರುವ ಕೊಠಡಿಗಳು, ಡಾರ್ಮಿಟರಿ, ಪಾರ್ಕಿಂಗ್, ಉದ್ಯಾನ…

Read More

ಸಿಎಂಗೆ ಲಿಂಬೆ ಹಣ್ಣು ಕೊಟ್ಟ ಯಡಿಯೂರಪ್ಪ..!

ಸವದತ್ತಿ.ಯಲ್ಲಮ್ನದೇವಿ ಸನ್ನಿಧಿಗೆ ಬಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಯಡಿಯೂರಪ್ಪ ಲಿಂಬೆ ಹಣ್ಣು ನೀಡಿದರು.ಸವದತ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನೆ ನೀಡಲು ಆಗಮಿಸಿದ್ದ ಅವರು ಶಕ್ತಿ ದೇವತೆ ಯಲ್ಲಮ್ನದೇವಿ ದರ್ಶನ ಪಡೆದರು. ದೇವಸ್ಥಾನಕ್ಕೆ ಕಾಲಿಟ್ಟ ಸಂದರ್ಭದಲ್ಲಿ ಅಲ್ಲಿನ ಅರ್ಚಕ ಯಡಿಯೂರಪ್ಪ ಅವರು ಸಿಎಂ ಸೇರಿದಂತೆ ಇನ್ನುಳಿದ ಸಚಿವರಿಗೂ ಲಿಂಬೆ ಹಣ್ಣು ನೀಡಿದರು.ರೇಣುಕಾದೇವಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ವಿಶೇಷ ಪೂಜೆ ಸಲ್ಲಿಸಿದರು. ಅಷ್ಟೆ ಅಲ್ಲ ಕೆಲ ಹೊತ್ತು ಕೈ‌ಮುಗಿದುಕೊಂಡು ನಿಂತು ಬೇಡಿಕೊಂಡರು.ಮುಖ್ಯಮಂತ್ರಿಗಳನ್ನು ಮಂತ್ರ ಘೋಷಗಳೊಂದಿಗೆ ದೇವಿ ದರ್ಶನಕ್ಕೆ ದೇಗುಲದ ಅರ್ಚಕರು ಕರೆದುಕೊಂಡು…

Read More
error: Content is protected !!