Headlines

16200 KG ದೀಪದ ಎಣ್ಣೆ ಸಂಗ್ರಹ

ಯಲ್ಲಮ್ಮನ ಸನ್ನಿಧಿ: 16,200 ಕೆಜಿ ಎಣ್ಣೆ ಸಂಗ್ರಹ-ದರ ಹೆಚ್ಚಿದ ಭಕ್ತಿಯಿಂದ ದೀಪ ಉರಿಸಿದ ಭಕ್ತಗಣ ಬೆಳಗಾವಿ.ಉಗರಗೋಳ: ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಈ ಬಾರಿ ನಡೆದ ನವರಾತ್ರಿ ಜಾತ್ರೆಯಲ್ಲಿ 16,200 ಕೆ.ಜಿ ದೀಪದ ಎಣ್ಣೆ ಸಂಗ್ರಹವಾಗಿದೆ. ನವರಾತ್ರಿಯಲ್ಲಿ ಯಲ್ಲಮ್ಮ ದೇವಸ್ಥಾನದ ಗರ್ಭಗುಡಿ ಎದುರು ದೀಪ ಇರಿಸಲಾಗುತ್ತದೆ. ಗುಡ್ಡಕ್ಕೆ ಬರುವ ಪ್ರತಿ ಭಕ್ತರು ಅದಕ್ಕೆ ಎಣ್ಣೆ ಹಾಕಿ, ಭಕ್ತಿ ಮೆರೆಯುತ್ತಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಈ ವರ್ಷ ಎಣ್ಣೆ ದರ ಹೆಚ್ಚಿದ್ದರಿಂದ ಎಣ್ಣೆ ಸಂಗ್ರಹ ಪ್ರಮಾಣ ಕಡಿಮೆಯಾಗಬಹುದು ಎಂದು ಭಾವಿಸಲಾಗಿತ್ತು. ಆದರೆ,…

Read More

ಶಾಸಕರ ಮಧ್ಯಸ್ಥಿಕೆ ಇತ್ಯರ್ಥಗೊಂಡ ಸಮಸ್ಯೆ

ಶಾಸಕ ಅಭಯ ಪಾಟೀಲ ಮತ್ತು ಭಜರಂಗದಳದವರ ಮಧ್ಯಸ್ಥಿಕೆ.. ಸಾಮಾಜಿಕ‌ ಜಾಲತಾಣದಲ್ಲಿ ವಿಡಿಯೋ ವೈರಲ್. ಕಾಲೇಜಿಗೆ ಪೊಲೀಸ್ ಅಧಿಕಾರಿಗಳ ದೌಡು ಬಗೆಹರಿದ ಸಮಸ್ಯೆ. ಧಾರ್ಮಿಕ‌ ಭಾವನೆಗೆ ಧಕ್ಕೆ ಇಲ್ಲ ಎಂದ ಪ್ರಿನ್ಸಿಪಾಲ ಶಿವಕುಮಾರ ಬೆಳಗಾವಿ.ನಗರದ ಕಾಲೇಜೊಂದರಲ್ಲಿ ಉಲ್ಭಣಿಸಿದ ಸೂಕ್ಷ್ಮ ಸಮಸ್ಯೆಯೊಂದು ಶಾಸಕರು ಮತ್ತು ಭಜರಂಗದಳದವರ ಮಧ್ಯಸ್ಥಿಕೆಯಲ್ಲಿ ಇತ್ಯರ್ಥವಾಗಿದೆ.ಇಂದು ಬೆಳಗಿನ ಜಾವದಿಂದ ಮಚ್ಛೆ ಪ್ರದೇಶದ ಕಾಲೇಜೊಂದರಲ್ಲಿ ಮಂದಿರದ ಬಾಗಿಲಿಗೆ ಕೀಲಿ ಹಾಕಿ ಅನ್ಯ ಧರ್ಮದವರ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎನ್ನುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ…

Read More

ಸಿಎಂ ವಿರುದ್ಧ ಪಂಚಮಸಾಲಿಗಳ ಮುನಿಸು..!

ಪಂಚಮಸಾಲಿ ಸಮಾಜಕ್ಕೆ ನಡೆಯದ ಸಿ.ಎಂ: 18ರಂದು ಬೆಂಗಳೂರಿನಲ್ಲಿ ಪ್ರತಿಭಟನೆ: ಬಸವ ಜಯಮೃತ್ಯುಂಜಯ ಶ್ರೀಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಅ.18ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳು ತಿಳಿಸಿದರು.ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ 7ನೇ ಹಂತದ ಹೋರಾಟವಾಗಿ ಬೆಳಗಾವಿಯಲ್ಲಿ ಹಮ್ಮಿಕೊಂಡಿದ್ದ ವಕೀಲರ ಸಮಾವೇಶದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅ.15ರಂದು ಸಭೆ ನಡೆಸುವುದಾಗಿ ಭರವಸೆ ಕೊಟ್ಟಿದ್ದರು. ಆದರೆ, ಕೊಟ್ಟ ಮಾತಿನಂತೆ ನಡೆದುಕೊಳ್ಳದ…

Read More

ಮಹಾಲಕ್ಷ್ಮೀ ದರ್ಶನ ಪಡೆದ MLA ಬಾಲಚಂದ್ರ

ಮೂಡಲಗಿ- ದೇವರ ದಯೆಯಿಂದ ಈ ಬಾರಿ ಉತ್ತಮವಾಗಿ ಮಳೆಯಾಗುತ್ತಿದ್ದು, ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡುತ್ತಿದೆ. ರೈತರು ಸುಖವಾಗಿದ್ದರೆ ಇಡೀ ದೇಶವೇ ಸುಖದಿಂದ ಇರುತ್ತದೆ ಎಂದು ಬೆಮ್ಯುಲ್ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ರವಿವಾರ ಸಂಜೆ ತಾಲ್ಲೂಕಿನ ಹಳ್ಳೂರ ಗ್ರಾಮದ ಮಹಾಲಕ್ಷ್ಮಿ ದೇವರ ದರ್ಶನ ಪಡೆದು ಮಾತನಾಡಿದ ಅವರು, ದಸರಾ ಮುಗಿದು ದೀಪಾವಳಿ ಹಬ್ಬಕ್ಕೆ ಅಣಿಯಾಗುತ್ತಿರುವ ಈ ಸಂದರ್ಭದಲ್ಲಿ ದೇವರು ಎಲ್ಲರಿಗೂ ಒಳ್ಳೇಯದು ಮಾಡುತ್ತಾನೆ ಎಂದವರು ತಿಳಿಸಿದರು. ಹಳ್ಳೂರ ಗ್ರಾಮದಲ್ಲಿಂದು ವಿವಿಧ ಕಾಮಗಾರಿಗಳಿಗೆ ಚಾಲನೆ…

Read More
error: Content is protected !!