‘ಮುಸ್ಲೀಂರ ಓಲೈಕೆ ಬಿಡಿ

ಸರ್ಕಾರಕ್ಕೆ ಮನವಿ ಮಾಡಿದ ಸಂಘಟನೆಗಳು. ಸರ್ಕಾರದ ಕ್ರಮ ಖಂಡಿಸಿ ಪ್ರತಿಭಟನೆ ಬೆಳಗಾವಿ: 2022ರ ಹಳೆ ಹುಬ್ಬಳ್ಳಿ ಪೊಲೀಸ್‌ ಠಾಣೆ ಮೇಲೆ ನಡೆದ ದಾಳಿ ಪ್ರಕರಣವನ್ನು ರಾಜ್ಯ ಸರ್ಕಾರವು ಹಿಂಪಡೆದು ಆರೋಪಿಗಳನ್ನು ಮುಕ್ತಗೊಳಿಸುತ್ತಿರುವ ಕ್ರಮ ಖಂಡಿಸಿ, ಬೆಳಗಾವಿಯಲ್ಲಿ ನಾಗರಿಕ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಮುಸ್ಲಿಂ ಮತಗಳ ಓಲೈಕೆಗಾಗಿ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾಗಿದೆ. ಕಾನೂನು ಬಾಹಿರ ಮತ್ತು ಸಮಾಜ ಘಾತುಕ ಶಕ್ತಿಗಳ ಸದೆಬಡೆದು ಉತ್ತಮ ಕಾನೂನು ಸುವ್ಯವಸ್ಥೆ ಸಮಾಜದಲ್ಲಿ ಸ್ಥಾಪಿಸ…

Read More
error: Content is protected !!