ಸಾಂಗಲಿಯಲ್ಲಿ‌ ಮುಂದುವರೆದ ಮತಬೇಟೆ…

ಶಾಸಕ ಅಭಯ ಪಾಟೀಲ ನೇತೃತ್ವದಲ್ಲಿ ಸ್ವಚ್ಚತಾ ಅಭಿಯಾನ. ನಗರಸೇವಕರಿಂದ ಮತಬೇಟೆ‌ ಬಿಜೆಪಿ ಅಭ್ಯರ್ಥಿ ಪರ ವಾಲುತ್ತಿರುವ ಮತದಾರರು ಸಾಂಗಲಿ.ಕಳೆದ ಹಲವು ದಿನಗಳಿಂದ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲರ ಮಾರ್ಗದರ್ಶನದಲ್ಲಿ ಬಿಜೆಪಿ ಪರ ಮತಬೇಟೆ ಭರ್ಜರಿಯಾಗಿ ಮುಂದುವರೆದಿದೆ.ಬೆಳಗಾವಿ ಮಹಾನಗರ ಪಾಲಿಕೆ ಬಿಜೆಪಿಯ ಕೆಲ‌ ನಗರಸೇವಕರು ಸೇರಿದಂತೆ ಕಾರ್ಯಕರ್ತರು ಸಾಂಗಲಿಯಲ್ಲಿಯೇ ಬೀಡು ಬಿಟ್ಟು ಮತಬೇಟೆ ಶುರುವಿಟ್ಟುಕೊಂಡಿದ್ದಾರೆ. ಪ್ರತಿದಿನ ಬೆಳ್ಳಂ ಬೆಳಿಗ್ಗೆ ಸಾಂಗಲಿಯ ಪ್ರಮುಖ ವೃತ್ತಗಳಲ್ಲಿ ಸ್ವಚ್ಚತಾ ಅಭುಯಾನ ಕೂಸ ಶಾಸಕ ಅಭಯ ಪಾಟೀಲರ ಮಾರ್ಗದರ್ಶನದಲ್ಲಿ ನಡೆದಿದೆ.ಇದೆಲ್ಲದರ ನಡುವೆ ಬೆಳಗಾವಿ…

Read More

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಪ್ಪಾಸಾಹೇಬ

ಬೆಳಗಾವಿ:ಪಕ್ಷ ರಾಜಕಾರಣ ಬದಿಗೊತ್ತಿ ಈ ಬಾರಿ ಸಹಕಾರಿ ತತ್ವದಡಿ 9 ತಿಂಗಳ ಅವಧಿಗೆ ಬೆಳಗಾವಿ ಡಿಸಿಸಿ ಬ್ಯಾಂಕಿಗೆ ನೂತನ ಅಧ್ಯಕ್ಷರನ್ನಾಗಿ ರಾಯಬಾಗದ ಅಪ್ಪಾಸಾಹೇಬ್ ಕುಲಗೊಡೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಡಿಸಿಸಿ ಬ್ಯಾಂಕಿನ ಎಲ್ಲ ನಿರ್ದೇಶಕರನ್ನು ವಿಶ್ವಾಸಕ್ಕೆ ತೆಗೆದುಕೊಂಡ ಜಾರಕಿಹೊಳಿ ಸಹೋದರರು ಈ ಆಯ್ಕೆ ಮಾಡಿದರು, ಅಪ್ಪಾಸಾಹೇಬ ಕುಲಗೋಡೆ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಬೆಳಗಾವಿ ಹಾ;ಲು ಒಕ್ಕೂಟದ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ನಡೆಸಿದ…

Read More

100 ಹಾಸಿಗೆಗಳ ಕಾರ್ಮಿಕ ವಿಮಾ ನಿಗಮದ ಆಸ್ಪತ್ರೆ

ಬೆಳಗಾವಿ: ಕೇಂದ್ರ ಸರ್ಕಾರವು ಬೆಳಗಾವಿ ನಗರದಲ್ಲಿ ಪ್ರಸ್ತುತ ಇರುವ ರಾಜ್ಯ ಕಾರ್ಮಿಕ ವಿಮಾ ನಿಗಮದ 50 ಹಾಸಿಗೆಗಳ ಆಸ್ಪತ್ರೆಯ ಹಳೆಯ ಕಟ್ಟಡವನ್ನು ತೆರವುಗೊಳಿಸಿ ಕೇಂದ್ರ ಕಾರ್ಮಿಕ ವಿಮಾ ನಿಗಮದ 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಸುಮಾರು 152.2 ಕೋಟಿ ರೂ.ಗಳ ಅನುದಾನದಡಿ ಟೆಂಡರ ಪ್ರಕ್ರಿಯೆ ಮುಗಿದು ಹಲವು ತಿಂಗಳು ಕಳೆದರು ಇದುವೆರೆಗೆ ಕಾಮಗಾರಿ ಪ್ರಾರಂಭಗೊAಡಿರುವುದಿಲ್ಲ ಆದಷ್ಟು ಬೇಗನೇ ಆಸ್ಪತ್ರೆಯ ಕಟ್ಟಡ ಕಾಮಗಾರಿಯನ್ನು ಪ್ರಾರಂಭಿಸುವಂತೆ ರಾಜ್ಯ ಕಾರ್ಮಿಕ ವಿಮಾ ನಿಗಮದ ಪ್ರಾದೇಶಿಕ ನಿರ್ದೇಶಕರಿಗೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ…

Read More
error: Content is protected !!