ಬ್ರಾಹ್ಮಣ ಸಮಾವೇಶ ಸಮಿತಿ ಉಪಾಧ್ಯಕ್ಷರ ನೇಮಕ

ಅಶೋಕ ಹಾರನಹಳ್ಳಿ ಸಾರಥ್ಯದಲ್ಲಿ ನಡೆಯಲಿರುವ ಸಮಾವೇಶ. ರಾಜ್ಯದ ಎಲ್ಲ ಮಠಗಳ ಶ್ರೀಗಳು ಭಾಗಿ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಜನೆವರಿ 18, 19 ರಂದು ನಡೆಯುವ ಸಮಾವೇಶ. ಬೆಳಗಾವಿ.ಜನವೇರಿ 18 ಮತ್ತು 19 ರಂದು ಎರಡು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಖಿಲ ಕನರ್ಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿ ಮುಂದಾಳತ್ವದಲ್ಲಿ ನಡೆಯುವ ರಾಜ್ಯ ಮಟ್ಟದ ಬ್ರಾಹ್ಮಣರ ಸಮಾವೇಶಕ್ಕೆ ಭರ್ಜರಿ ಸಿದ್ಧತೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಸಂಘಟನೆ ದೃಷ್ಟಿಯಿಂದ ಗಡಿಜಿಲ್ಲೆ ಬೆಳಗಾವಿಯಲ್ಲಿಯೂ ಕೂಡ ಸಮಾವೇಶದ ಜವಾಬ್ದಾರಿ … Continue reading ಬ್ರಾಹ್ಮಣ ಸಮಾವೇಶ ಸಮಿತಿ ಉಪಾಧ್ಯಕ್ಷರ ನೇಮಕ

error: Content is protected !!