ಬೆಳಗಾವಿಯಲ್ಲಿ VHP ಪ್ರತಿಭಟನೆ

ವಿಎಚ್ ಪಿ ಪ್ರತಿಭಟನೆ: ಸ್ವಾಮೀಜಿ ಬಿಡುಗಡೆ ಆಗ್ರಹ ಬೆಳಗಾವಿ: ಬಾಂಗ್ಲಾದೇಶದ ಸರ್ಕಾರ ಇಸ್ಕಾನ್ ಮಂದಿರದ ಚಿನ್ಮಯ್ ಕೃಷ್ಣದಾಸ್‌ ಶ್ರೀಗಳನ್ನು ಬಂಧಿಸಿರುವ ಕ್ರಮ ಖಂಡಿಸಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.ವಿವಿಧ ಮಠಗಳ ಸ್ವಾಮೀಜಿಗಳ ನೇತೃತ್ವದಲ್ಲಿ ಇಲ್ಲಿನ ಚೆನ್ನಮ್ಮ ಸರ್ಕಲ್ ನಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿದ ಹಿಂದೂ ಸಂಘಟನೆ ಮುಖಂಡರು, ಕಾರ್ಯಕರ್ತರು, ಬಾಂಗ್ಲಾ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು.ನಂತರ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ…

Read More

Complaint filed against TUMKURU PERSON

Belgaum.A case was registered at Belagavi Market police station on Saturday against a youth from Tumakuru who made derogatory remarks against Minister Satish Jarkiholi on social media. A complaint has been registered against Mohit Narasimhamurthy, a resident of Vidyanagar in Tumakuru, at the Market Police Station.Belagavi.The complaint was filed by Vijay Talwar, a resident of…

Read More

ಸಚಿವರ ವಿರುದ್ಧ ನಿಂದನೆ. ದೂರು ದಾಖಲು

ಬೆಳಗಾವಿ: ಸಚಿವ ಸತೀಶ ಜಾರಕಿಹೊಳಿ ವಿರುದ್ಧ ಸಾಮಾಜಿಕ ಜಾಲತಾನದಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ ತುಮಕೂರು ಮೂಲದ ಯುವಕನ ವಿರುದ್ಧ ಬೆಳಗಾವಿ ಮಾರ್ಕೇಟ್ ಪೊಲೀಸ್ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ. ತುಮಕೂರಿನ ವಿದ್ಯಾನಗರ ನಿವಾಸಿ ಮೋಹಿತ್ ನರಸಿಂಹಮೂರ್ತಿ ಎಂಬುವರ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಳಗಾವಿ ಭಾಗ್ಯನಗರ ನಿವಾಸಿ ವಿಜಯ ತಳವಾರ ಎಂಬುವರು ಈ ಕುರಿತಂತೆ ದೂರು ನೀಡಿದ್ದಾರೆ..

Read More
error: Content is protected !!