ಕೊಲೆ ಕೇಸ್- ಡಾಕ್ಟರ್ ಅರೆಸ್ಟ್

ರಿಯಲ್ ಎಸ್ಟೇಟ್ ಉದ್ಯಮಿ ಪದ್ಮಣ್ಣವರ ಕೊಲೆ ಪ್ರಕರಣ: ಐದನೇ ಆರೋಪಿ ಬಂಧನ…. ಬೆಳಗಾವಿ: ನಗರದ ರಿಯಲ್ ಎಸ್ಟೇಟ್ ಉದ್ಯಮಿ ಪದ್ಮಣ್ಣವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐದನೇ ಆರೋಪಿಯನ್ನು ಬುಧವಾರ ಬಂಧಿಸಿದ್ದಾರೆ.ಪ್ರಶಾಂತ ಶಿವಾನಂದ (೩೮) ಬಂಧಿತ ಅರೋಪಿ. ಬಿಎಎಂಎಸ್ ಡಾಕ್ಟರ್ ಆಗಿದ್ದು, ಈ ಕೊಲೆ ಪ್ರಕರಣದಲ್ಲಿ ಮಾತ್ರೆ ಹಾಗೂ ಇಂಜೆಕ್ಷನ್ ಹೇಗೆ ಕೊಡಬೇಕೆಂಬುದರ ಬಗ್ಗೆ ಸಲಹೆ ನೀಡಿದ ಆರೋಪ ಈತನ ಮೇಲಿದೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ರಿಯಲ್ ಎಸ್ಟೇಟ್…

Read More

ಅಧಿಕಾರ ಹಂಚಿಕೆ ಒಪ್ಪಂದ ಸಾಧ್ಯತೆ

“ಬೆಂಗಳೂರು:  ಮುಖ್ಯ ಮಂತ್ರಿ ಅಥವಾ ಯಾವುದೋ ಅಧಿಕಾರ ಹಂಚಿಕೆ ದೆಹಲಿಯಲ್ಲಿ ಒಪ್ಪಂದಗಳಾಗಿರುವ ಸಾಧ್ಯತೆಗಳಿದ್ದು, ಈ ಬಗ್ಗೆ ನಮಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ದೆಹಲಿಯಲ್ಲಿ ಏನು ಮಾತುಕತೆಯಾಗಿದೆ ಎಂಬುದು ನಮಗ್ಯಾರಿಗೂ ಗೊತ್ತಿಲ್ಲ. ಆದರೆ ಒಪ್ಪಂದಗಳಾಗಿರುವ ಬಗ್ಗೆ ಚರ್ಚೆಗಳಾಗುತ್ತಿವೆ. ಆರು ತಿಂಗಳ ಹಿಂದೆಯೇ ನಾನು ಈ ಹೇಳಿಕೆ ನೀಡಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು ಖಾಸಗಿ ಸಂದರ್ಶನದಲ್ಲಿ ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ಸುಳಿವು ನೀಡಿರುವುದು ಹೊಸದೇನಲ್ಲ ಎಂದರು.ಅಧಿಕಾರ…

Read More

ಸಾಯುವ ತನಕ ಜೈಲು

ಕಂದಮ್ಮನ ಮೇಲೆ ಅತ್ಯಾಚಾರ ಎಸಗಿದವನಿಗೆ ಸಾಯುವ ತನಕ ಜೈಲುಬೆಳಗಾವಿ: ಎರಡೂವರೆ ವರ್ಷದ ಪುಟ್ಟ ಕಂದಮ್ಮನ ಮೇಲೆ ಅಮಾನುಷವಾಗಿ ಅತ್ಯಾಚಾರ ಎಸಗಿಕೊಲೆ ಮಾಡುವುದಕ್ಕೆ ಪ್ರಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ ಜಿಲ್ಲಾ ಪೋಕ್ಸೋ ನ್ಯಾಯಾಲಯ ಸಾಯುವ ತನಕವೂ ಕಠಿಣ ಜೈಲು ಶಿಕ್ಷೆ ವಿಧಿಸಿ ಇಂದು ತೀರ್ಪು ನೀಡಿದೆ. ನೇಸರಗಿ ಠಾಣಾ ವ್ಯಾಪ್ತಿಯಲ್ಲಿ ೨೦೧೭ರಲ್ಲಿ ಈ ಅತ್ಯಾಚಾರ ಪ್ರಕರಣ ದಾಖಲಾಗಿತ್ತು.ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ ಎರಡು ವರ್ಷ ಆರು ತಿಂಗಳು ವಯಸ್ಸಿನ ಬಾಲಕಿಯ ಮೇಲೆಬೈಲಹೊಂಗಲ ತಾಲ್ಲೂಕು ವಣ್ಣೂರಿನ ಸುಭಾಷ ಮಹಾದೇವ ನಾಯಕ(೨೧) ಎಂಬಾತ ಅತ್ಯಾಚಾರವನ್ನುಎಸಗಿ…

Read More

ಸವದತ್ತಿ ಯಲ್ಲಮ್ಮ ಅಭಿವೃದ್ಧಿ 100 ಕೋಟಿ ರೂ. MINISTER H K PATIL

ಬೆಂಗಳೂರು. ಬೆಂಗಳೂರು: ರಾಜ್ಯದ ಪ್ರಮುಖ ಧಾರ್ಮಿಕ ಮತ್ತು ಪ್ರವಾಸಿ ತಾಣವಾಗಿರುವ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ದೇಗುಲ ಅಭಿವೃದ್ಧಿಗೆ ಸಹಕಾರಿಯಾಗುವಂತೆ ರಾಜ್ಯ ಪ್ರವಾಸೋದ್ಯಮ, ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ಅವರು ಕೇಂದ್ರ ಸರ್ಕಾರವನ್ನು ಕೋರಿದ ಪರಿಣಾಮ ಕೇಂದ್ರವು ರಾಜ್ಯದ ಈ ಧಾರ್ಮಿಕ ಕೇಂದ್ರದ ಅಭಿವೃದ್ಧಿಗೆ ನೂರು ಕೋಟಿ ರೂ. ಮಂಜೂರು ಮಾಡಿದೆ.ಸವದತ್ತಿ ಯಲ್ಲಮ್ಮ ದೇಗುಲ ಅಭಿವೃದ್ಧಿಗೆ ಸಂಬAಧಿಸಿದAತೆ ಸಚಿವ ಎಚ್.ಕೆ.ಪಾಟÃಲ ಅವರು 9-01-2024ರಂದು ಕೇಂದ್ರ ಪ್ರವಾಸೋಧ್ಯಮ ಕಾರ್ಯದರ್ಶಿ ಅವರಿಗೆ ಪತ್ರ ಮುಖೇನ ರಾಜ್ಯದ ಪ್ರಮುಖ ಧಾರ್ಮಿಕ…

Read More
error: Content is protected !!