ಸಿದ್ಡು ಸರ್ಕಾರ ಗುಂಡು ಹಾರಿಸುವ ಮನಸ್ಥಿತಿಯಲ್ಲಿತ್ತು ..!

ಸರ್ಕಾರದ ಯಾವುದೇ ಬೆದರಿಕೆಗೆ ಮಣಿಯಲ್ಲ, ಹೋರಾಟ ಮುಂದುವರಿಯುತ್ತದೆ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಬೆಳಗಾವಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಂಚನಸಾಲಿಗಳ ಮೇಲೆ ಗುಂಡು ಹಾರಿಸುವ ಮನಸ್ಥಿತಿಯಲ್ಲಿತ್ತು ಎಂದು ಪಂಚಮಸಾಲಿ ಹೋರಾಟದ ಮುಖಂಡತ್ವವಹಿಸಿದ್ದ ಬಸವ ಜಯ ಮೃತ್ಯುಂಜಯ ಸ್ವಾಮಿಗಳು ಹೇಳಿದರು. ನಗರದ ಚನ್ನಮ್ಮವೃತ್ತದಲ್ಲಿಬತಮ್ಮನ್ನು ಭೆಟ್ಟಿಯಾದ ಸುದ್ದಿಗಾರರೊಂದಿಗೆ ಅವರು ಮಸತನಾಡಿದರುತಮ್ಮನ್ನು ಭೇಟಿಯಾಗಲು ಮುಖ್ಯಮಂತ್ರಿ ಹೇಳಿ ಕಳಿಸಿದ ಕಾರಣ ಅಲ್ಲಿಗೆ ಹೋಗುವಾಗ ಲಾಠಿಚಾರ್ಜ್ ಮಾಡಲಾಗಿದೆ, ಅವರೇನೇ ಮಾಡಿದರೂ ತಮ್ಮ ಹೋರಾಟ ನಿಲ್ಲಲ್ಲ ಎಂದು ಸ್ವಾಮಿಜಿ ಹೇಳಿದರು. ಪ್ರತಿಭಟನೆಯ…

Read More

ಹೈಕೋರ್ಟ್ ಆದೇಶ ಉಲ್ಲಂಘನೆ ಮಾಡಿದ ಪಂಚಮಸಾಲಿ ಹೋರಾಟಗಾರು

ಬೆಳಗಾವಿ ಪಂಚಮಸಾಲಿ ‌ಮೀಸಲಾತಿ ಹೋರಾಟಗಾರು ಹೈಕೋರ್ಟ್ ಆದೇಶ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಬಲ ಪ್ರಯೋಗ ಮಾಡಬೇಕಾದ ಅನಿವಾರ್ಯತೆ ಬಂದಿತು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.ಮಂಗಳವಾರ , ಐಜಿಪಿ,ಎಸ್ಪಿ ಮತ್ತು ನಗರ ಪೊಲೀಸ್ ಆಯುಕ್ತರ ಉಪಸ್ಥಿತಿ ಯಲ್ಲಿ ನಡೆಸಿದ ಜಂಟೀ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಳೆದ ಎರಡೂ ದಿನದ ಹಿಂದೆ ಪಂಚಮಸಾಲಿ ಮೀಸಲಾತಿ ಹೋರಾಟದ ಅರ್ಜಿ ಬಂದ ಹಿನ್ನೆಲೆಯಲ್ಲಿ ಅವರಿಗೆ ಜಿಲ್ಲಾಡಳಿತದಿಂದ ಕೆಲವೊಂದು ಸೂಚನೆ ನೀಡಲಾಗಿತ್ತು. ಆದರೆ ಹೈರ್ಕೋಟ್ ಆದೇಶದಂತೆ ಕಾನೂನು ಸುವ್ಯವಸ್ಥೆ ಹಾಗೂ ರಾಷ್ಟ್ರೀಯ ಹೆದ್ದಾರಿಯ…

Read More
error: Content is protected !!