Headlines

ಶೀಘ್ರ ಜವಳಿ ನೀತಿ ರೂಪಿಸಲು ಕ್ರಮ

ಬೆಳಗಾವಿ: ನೂತನ ಜವಳಿ ನೀತಿ ಸಿದ್ಧಪಡಿಸಲು ಖಾಸಗಿ ಕಂಪನಿಯನ್ನು ನೇಮಕ ಮಾಡಲಾಗಿದ್ದು, ಜವಳಿ ನೀತಿಯ ಕರಡು ಸಿದ್ದಪಡಿಸಲು ಪೂರ್ವಭಾವಿ ಕ್ರಮ ಕೈಗೊಳ್ಳಲಾಗಿದೆ ಎಂದು ಜವಳಿ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.ಅಭಯ ಪಾಟೀಲ ಅವರ ಗಮನ ಸೆಳೆಯುವ ಸೂಚನೆ ವಿಷಯಕ್ಕೆ ಜವಳಿ ಸಚಿವರ ಪರವಾಗಿ ಉತ್ತರಿಸಿದ ಸಚಿವ ಪ್ರಿಯಾಂಕ ಖರ್ಗೆ ಅವರು, ರಾಜ್ಯದಲ್ಲಿ ಜವಳಿ ಉದ್ಯಮ ಹಾಗೂ ನೇಕಾರರಿಗೆ ಪ್ರೋತ್ಸಾಹ ನೀಡಲು, ಬಂಡವಾಳ ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿಗೆ ೨೦೨೪-೨೯ರ ಅವಧಿಗೆ ನೂತನ ಜವಳಿ ನೀತಿ ಜಾರಿಗೆ ತರಲು…

Read More

ಇವರ ಕೆಲಸ ಅದ್ಭುತ…!

ಬೆಳಗಾವಿ ಡಿಸಿಯಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿ ಉನ್ನತ ಹುದ್ದೆಗೇರಿದ ಡಾ.‌ಶಾಲಿನಿ ರಜನೀಶ್. ಅಧಿವೇಶನ ಸಂದರ್ಭದಲ್ಲೂ ಕೂಡ ಕಾಲಹರಣ ಮಾಡದ ಡಾ ಶಾಲಿನಿ. ರಜನೀಶ್. ಕೋಟೆ ಕೆರೆ ವೀಕ್ಷಣೆ ಸಂದರ್ಭದಲ್ಲಿ ಅವ್ಯವಸ್ಥೆ ಕಂಡು ಅಸಮಾಧಾನ ವ್ಯಕ್ತಪಡಿಸಿದ್ದ ಮುಖ್ಯ ಕಾರ್ಯದರ್ಶಿಗಳು. ವೆಗಾ ಹೆಲ್ಮೆಟ್ ತೆರಿಗೆ ವಸೂಲಿ ಲೋಪ.ಗಂಭೀರ ಪರಿಗಣನೆ ಬೆಳಗಾವಿ. ಗಡಿನಾಡ ಬೆಳಗಾವಿಯಲ್ಲಿ ಕಳೆದ ದಿ.9 ರಿಂದ ಚಳಿಗಾಲ ಅಧಿವೇಶನ ಶುರುವಾಗಿದೆ. ಇಡೀ ಮಂತ್ರಿ ಮಂಡಲವೇ ಗಡಿನಾಡಿಗೆ ಬಂದಿದೆ. ಆದರೆ ಅಧಿವೇಶನದೊಳಗೆ ಎಷ್ಟರ ಮಟ್ಟಿಗೆ ಅಭಿವೃದ್ಧಿ ಪರ ಚರ್ಚೆ ನಡೆಯುತ್ತಿದೆ…

Read More
error: Content is protected !!