ಶೀಘ್ರ ಜವಳಿ ನೀತಿ ರೂಪಿಸಲು ಕ್ರಮ
ಬೆಳಗಾವಿ: ನೂತನ ಜವಳಿ ನೀತಿ ಸಿದ್ಧಪಡಿಸಲು ಖಾಸಗಿ ಕಂಪನಿಯನ್ನು ನೇಮಕ ಮಾಡಲಾಗಿದ್ದು, ಜವಳಿ ನೀತಿಯ ಕರಡು ಸಿದ್ದಪಡಿಸಲು ಪೂರ್ವಭಾವಿ ಕ್ರಮ ಕೈಗೊಳ್ಳಲಾಗಿದೆ ಎಂದು ಜವಳಿ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.ಅಭಯ ಪಾಟೀಲ ಅವರ ಗಮನ ಸೆಳೆಯುವ ಸೂಚನೆ ವಿಷಯಕ್ಕೆ ಜವಳಿ ಸಚಿವರ ಪರವಾಗಿ ಉತ್ತರಿಸಿದ ಸಚಿವ ಪ್ರಿಯಾಂಕ ಖರ್ಗೆ ಅವರು, ರಾಜ್ಯದಲ್ಲಿ ಜವಳಿ ಉದ್ಯಮ ಹಾಗೂ ನೇಕಾರರಿಗೆ ಪ್ರೋತ್ಸಾಹ ನೀಡಲು, ಬಂಡವಾಳ ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿಗೆ ೨೦೨೪-೨೯ರ ಅವಧಿಗೆ ನೂತನ ಜವಳಿ ನೀತಿ ಜಾರಿಗೆ ತರಲು…

