ಸುಸಜ್ಜಿತ ಪತ್ರಿಕಾ ಭವನ ನಿರ್ಮಾಣ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ ಪತ್ರಿಕಾ‌ ಭವನಕ್ಕೆ ಶಂಕುಸ್ಥಾಪನೆ ಸುಸಜ್ಜಿತ ಪತ್ರಿಕಾ ಭವನ ನಿರ್ಮಾಣ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ, ಮಾಧ್ಯಮ ಪ್ರತಿನಿಧಿಗಳ ಬಹುದಿನಗಳ ಆಶಯದಂತೆ ಬೆಳಗಾವಿಯಲ್ಲಿ ಸುಸಜ್ಜಿತ ಪತ್ರಿಕಾ ಭವನ ನಿರ್ಮಾಣ‌ ಮಾಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ತಿಳಿಸಿದರು. ಇಲ್ಲಿನ ವಿಶ್ವೇಶ್ವರಯ್ಯ ನಗರದಲ್ಲಿ ಶುಕ್ರವಾರ(ಡಿ.12) ಪತ್ರಿಕಾ ಭವನ‌ ಹಾಗೂ ತೋಟಗಾರಿಕೆ ಇಲಾಖೆ‌ ಕಚೇರಿ ಕಟ್ಟಡಗಳ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಪತ್ರಿಕಾ ಭವನ ನಿರ್ಮಾಣಕ್ಕೆ ಅಗತ್ಯ ನಿವೇಶನವನ್ನು ಒದಗಿಸುವ ಮೂಲಕ ಅನೇಕ…

Read More
error: Content is protected !!