ಕೊಟ್ಟ ಮಾತಿಗೆ ತಪ್ಪಿದ ಬಿಜೆಪಿ.‌! ರುದ್ರೇಶ ಸಾವಿಗೆ ಸಿಗದ ನ್ಯಾಯ..!

*ಆರಂಭ ಶೂರತ್ವವಾದ ಬಿಜೆಪಿ ಹೋರಾಟ . ಕೊಟ್ಟ ಮಾತಿಗೆ ತಪ್ಪಿದ ಶಾಸಕ ಅರವಿಂದ ಬೆಲ್ಲದ. ರುದ್ರೇಶ ಸಾವಿಗೆ ಸಿಗದ ನ್ಯಾಯ. ಸುಳ್ಳು ಹೇಳಿದ ಬಿಜೆಪಿಗರು* . ಬೆಳಗಾವಿ:ಗಡಿನಾಡ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲ ಅಧಿವೇಶನ ಹೇಗೆ ನಡೆಯಿತು ಎನ್ನುವುದು ಗುಟ್ಟಿನ‌‌ ವಿಷಯವೇನಲ್ಲ.ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಬೇಕಿದ್ದ ಆಡಳಿತ ಮತ್ತು ವಿರೋಧ ಪಕ್ಷದವರು ತಮ್ಮ ಅಂತರಿಕ ಕಚ್ಚಾಟದಲ್ಲಿಯೇ ಕಾಲಹರಣ ಮಾಡಿದರು.ಇದೆಲ್ಲದರ ನಡುವೆ ಬಿಜೆಪಿಗರು ಕೊಟ್ಟ ಮಾತಿಗೆ ತಪ್ಪಿದರು ಎನ್ನುವ ಅಸಮಾಧಾನವಿದೆ. ಮಾತು ತಪ್ಪಿದ ಬಿಜೆಪಿ ಗಡಿನಾಡ ಬೆಳಗಾವಿಯ ತಹಶೀಲ್ದಾರ…

Read More

ಶಿಷ್ಟಾಚಾರ ಉಲ್ಲಂಘನೆಗೆ ಹೆದರಿದ ಹೆಸ್ಕಾಂ- ಮೋದಿ ಪೊಟೊ ಪ್ರತ್ಯಕ್ಷ

ಶಿಷ್ಟಾಚಾರ ಉಲ್ಲಂಘನೆ ಹೆದರಿದ ಹೆಸ್ಕಾಂಮೋದಿ ಪೊಟೊ ಪ್ರತ್ಯಕ್ಷ ಶಾಸಕ ಅಭಯ ಪಾಟೀಲ ಕೊಟ್ಟ ನೋಟೀಸ್ ನೋಟೀಸ್ ಚರ್ಚೆಗೆ ಬರುವ ಮುನ್ನವೇ ಭಿತ್ತಿ ಪತ್ರದಲ್ಲಿ ಮೋದಿ ಪೊಟೊ ಪ್ರತ್ಯಕ್ಷಬೆಳಗಾವಿ.ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲರು ಕೊಟ್ಟ ಶಿಷ್ಟಾಚಾರ ಉಲ್ಲಂಘನೆ ನೋಟೀಸ್ ಹಿನ್ನೆಲೆಯಲ್ಲಿ ಸರ್ಕಾರದ ಭಿತ್ತಿ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಪ್ರತ್ಯಕ್ಷವಾಗಿದೆ. ಪ್ರಧಾನಿ ಮೋದಿ ಪೊಟೊ ಇರದ ಭಿತ್ತಿಪತ್ರ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯ ಭಿತ್ತಿ ಪತ್ರದಲ್ಲಿ…

Read More

ಡ್ರಗ್ ಮಾಫಿಯ ಮಟ್ಟ ಹಾಕಲು ವಿಜಯೇಂದ್ರ ಆಗ್ರಹ

ಡ್ರಗ್ ಮಾಫಿಯ ಮಟ್ಟ ಹಾಕಲು ವಿಜಯೇಂದ್ರ ಆಗ್ರಹ ಬೆಳಗಾವಿ: ಡ್ರಗ್ ಮಾಫಿಯದ ಹಿಂದಿರುವ ಬಲಾಢ್ಯರು, ದೇಶದ್ರೋಹಿಗಳನ್ನು ಮಟ್ಟ ಹಾಕುವ ಕೆಲಸವನ್ನು ರಾಜ್ಯ ಸರಕಾರ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.ಬೆಳಗಾವಿಯಲ್ಲಿ ಇಂದು ವಾಣಿಜ್ಯ ಮತ್ತು ವ್ಯಾಪಾರ ಪ್ರಕೋಷ್ಠದ ವತಿಯಿಂದ ಪ್ರತಿಭಟನೆ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿದ ಅವರು ಮಾತನಾಡಿದರು. ಸರಕಾರವು ಪರಿಸ್ಥಿತಿಯ ಗಂಭೀರತೆಯನ್ನು ಅರ್ಥ ಮಾಡಿಕೊಳ್ಳಬೇಕು. ಕೇವಲ ಸಣ್ಣಪುಟ್ಟ ವ್ಯಕ್ತಿಗಳನ್ನು ಬಂಧಿಸಿದರೆ ಸಾಲದು ಎಂದು ಒತ್ತಾಯಿಸಿದರು.ಅಲ್ಲಿ ಇಲ್ಲಿ ಸಣ್ಣಪುಟ್ಟ ಡ್ರಗ್, ಗಾಂಜಾ…

Read More

ಘಟಪ್ರಭಾದಲ್ಲಿ ವಂದೇ ಭಾರತ ರೈಲು ನಿಲುಗಡೆ

ಬೆಳಗಾವಿ: ಹುಬ್ಬಳ್ಳಿ ಬಲು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಘಟಪ್ರಭಾ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಮಾಡಲು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರು ಆದೇಶಿಸಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ. ಇತ್ತಿಚಿಗೆ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಬೆಳಗಾವಿಯನ್ನು ಹೊರತು ಪಡಿಸಿದರೆ ನೇರವಾಗಿ ಮಹಾರಾಷ್ಟ್ರದ ಮೀರಜ ಮತ್ತು ಸಾಂಗ್ಲಿ ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ನೀಡಲಾಗಿದೆ. ಜಿಲ್ಲೆಯ ಅತ್ಯಂತ ಮಧ್ಯವರ್ತಿ ಸ್ಥಳವಾಗಿರುವ ಘಟಪ್ರಭಾ ಹಲವಾರು ತಾಲೂಕುಗಳ ಕೇಂದ್ರ…

Read More

ಬೆಳಗಾವಿ ಕಾಂಗ್ರೆಸ್ ಅಧಿವೇಶನ ಕರ್ನಾಟಕ ರಾಜ್ಯಕ್ಕೆ ಸಿಕ್ಕ ಐತಿಹಾಸಿಕ ಭಾಗ್ಯ-ಡಿಕೆಶಿ

ಬೆಳಗಾವಿ ಕಾಂಗ್ರೆಸ್ ಅಧಿವೇಶನ ಕರ್ನಾಟಕ ರಾಜ್ಯಕ್ಕೆ ಸಿಕ್ಕ ಐತಿಹಾಸಿಕ ಭಾಗ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಳಗಾವಿ, ಡಿ.17 “ಬೆಳಗಾವಿ ಅಧಿವೇಶನದಲ್ಲಿ ಮಹಾತ್ಮಾ ಗಾಂಧಿಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದು, ಕರ್ನಾಟಕಕ್ಕೆ ಸಿಕ್ಕ ಐತಿಹಾಸಿಕ ಭಾಗ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಳಗಾವಿ ಸರ್ಕಿಟ್ ಹೌಸ್ ಹಾಗೂ ಪೀರನವಾಡಿ ಗಾಂಧಿ ಭವನದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. “ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾದಾಗ ಗಂಗಾಧರ ದೇಶಪಾಂಡೆ ಹಾಗೂ…

Read More
error: Content is protected !!