
ಸಿ.ಟಿ.ರವಿ ತಕ್ಷಣ ಬಿಡುಗಡೆಗೆ ಕೋರ್ಟ್ ಆದೇಶ
“ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಆರೋಪದ ಹಿನ್ನರಲೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್ ಇಂದು ಆದೇಶಿಸಿದೆ. ಜಾಮೀನು ಕೋರಿ ಸಿ.ಟಿ.ರವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಪೀಠ ಈ ಆದೇಶ ಮಾಡಿತು. . ಸಿ.ಟಿ.ರವಿ ಪರ ವಾದ ಮಂಡಿಸಿದ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ, ಬಂಧನದ ಕಾರಣದ ಕುರಿತು ಕಕ್ಷಿದಾರರಿಗೆ,…