ಭಾರತ ನಕ್ಷೆಯನ್ನೇ ತುಂಡರಿಸಿದ ಕಾಂಗ್ರೆಸ್- ಅಭಯ ಆರೋಪ.

ಬೆಳಗಾವಿ ಮಹಾತ್ಮಾ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಅಧಿವೇಶನದ ಕಾಂಗ್ರೆಸ್ ಶತಮಾನೋತ್ಸವವನ್ನು ಆಚರಿಸುವ ಭರಾಟೆಯಲ್ಲಿ ಕಾಂಗ್ರೆಸ್ ಪಕ್ಷವು ಭಾರತ ನಕ್ಷೆಯನ್ನೇ ತುಂಡರಿಸುವ ಕೆಲಸ ಮಾಡಿದೆ ಎಂದು ಶಾಸಕ ಅಭಯ ಪಾಟೀಲ ಆರೋಪಿಸಿದ್ದಾರೆ. ಕಾಂಗ್ರೆಸ್ನವರು ಹಾಕಿದ ಭಾರತದ ನಕ್ಷೆ ಈ ಮಹಾ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ನಗರದಲ್ಲಿ ಹಾಕಲಾಗಿದ್ದ ಬ್ಯಾನರಗಳಲ್ಲಿ‌ ಭಾರತ ನಕ್ಷೆಯನ್ನು ಪೂರ್ಣ ಪ್ರಮಾಣದಲ್ಲಿ ಮುದ್ರಿಸದೇ ಅದರ ಮೇಲ್ಭಾಗವನ್ನು ತುಂಡರಿಸುವ ಕೆಲಸ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ. ಅಷ್ಟೇ ಅಲ್ಲ ಅಂತಹ ತುಂಡರಿಸಿದ ಬ್ಯಾನರ್ ಗಳ ಪೊಟೊವನ್ನು ಅವರು…

Read More

27 ರಂದು ಗಾಂಧೀ ಪ್ರತಿಮೆ ಅನಾವರಣ

ಡಿ.27 ರಂದು ಸುವರ್ಣ ವಿಧಾನ ಸೌಧದಲ್ಲಿ ಬೃಹತ ಗಾಂಧೀ‌ ಪ್ರತಿಮೆ ಅನಾವರಣ ಶತಮಾನೋತ್ಸವ- ವರ್ಷವಿಡೀ ಕಾರ್ಯಕ್ರಮ : ಸಚಿವ ಎಚ್.ಕೆ.ಪಾಟೀಲ ಸಚಿವರಿಗೆ ವಿವರಣೆ ಕೊಟ್ಟ ಡಿಸಿ, ಸಿಇಓ ಬೆಳಗಾವಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆ ವಹಿಸಿದ್ದ 1924ರ ಕಾಂಗ್ರೇಸ್ ಅಧಿವೇಶನಕ್ಕೆ ನೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶತಮಾನೊತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಮಹಾತ್ಮಾ ಗಾಂಧೀಜಿಯವರ ತತ್ವಾದರ್ಶಗಳನ್ನು ದೇಶದ ಪ್ರತಿಯೊಬ್ಬರಿಗೆ ಪರಿಚಯಿಸುವ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಪ್ರವಾಸೊದ್ಯಮ ಇಲಾಖೆ ಸಚಿವರಾದ ಎಚ್.ಕೆ.ಪಾಟೀಲ ತಿಳಿಸಿದರು. ಬೆಳಗಾವಿ ಸುವರ್ಣ ಸೌಧ ಆವರಣದಲ್ಲಿ…

Read More
error: Content is protected !!