
ಕೇಂದ್ರದ ವಿರುದ್ಧ ಸಮರ
ಶಾ ದೇಶದ ಕ್ಷಮೆ ಕೇಳಲಿಜೈ ಬಾಪು, ಜೈ ಭೀಮ್, ಜೈ ಸಂವಿಧಾನ.2025 ರವರೆಗೆ ವರ್ಷವೀಡಿ ಕಾರ್ಯಕ್ರಮ.ಮಹಾ ಚುನಾವಣೆ ಬಗ್ಗೆ ಆಯೋಗಕ್ಕೆ ದೂರು.ಬೆಳಗಾವಿಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ 1924 ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸ್ಮರಣಾರ್ಥ ಬೆಳಗಾವಿಯ ವೀರಸೌಧದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾಜರ್ುನ ಖಗರ್ೆ ನೇತೃತ್ವದಲ್ಲಿ ಕಾಂಗ್ರೆಸ್ ವಿಸ್ತೃತ ಕಾರ್ಯಕಾರಿಣಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಹಲವು ಮಹತ್ವದ ತೀಮರ್ಾನ ತೆಗೆದುಕೊಂಡಿದೆ. ಡಾ, ಬಾಬಾಸಾಹೇಬ ಅಂಬೇಡ್ಕರ ಅವರಿಗೆ ಅಪಮಾನ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ದೇಶದ ಕ್ಷಮೆ ಕೇಳಬೇಕು…