Headlines

ಧ್ವನಿಯಿಲ್ಲದವರಿಗೆ ಧ್ವನಿಯಾದ ರಾಹುಲ್‌

ಧ್ವನಿಯಿಲ್ಲದವರಿಗೆ ಧ್ವನಿಯಾದ ರಾಹುಲ್‌ ಜಾರಕಿಹೊಳಿ: ಡಾ. ಅಲ್ಲಮಪ್ರಭು ಮಹಾಸ್ವಾಮೀಜಿ ಕೆಪಿಟಿಸಿಎಲ್‌ ಸಭಾಂಗಣದಲ್ಲಿ ರಾಹುಲ್‌ ಜಾರಕಿಹೊಳಿ 25ನೇ ಜನ್ಮದಿನಾಚರಣೆ- ಸಕಲ ಶ್ರೀಗಳು ಸತ್ಕರಿಸಿ, ಆಶೀರ್ವಾದ ಪಡೆದ ರಾಹುಲ್‌ ಜಾರಕಿಹೊಳಿ ಬೆಳಗಾವಿ: ಜೀವನದಲ್ಲಿ ಸರಳತೆ ಮೈಗೂಡಿಸಿಕೊಂಡು, ಚಿಕ್ಕ ವಯಸ್ಸಿನಲ್ಲಿಯೇ ಯುವಕರು, ದೀನ, ದಲಿತರು ಸೇರಿದಂತೆ ಧ್ವನಿ ಇಲ್ಲದವರ ಧ್ವನಿಯಾಗಿ ಕಾರ್ಯ ನಿರ್ವಹಿಸುತ್ತಿರುವ ರಾಹುಲ್‌ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯ ಎಂದು ನಾಗನೂರು ರುದ್ರಾಕ್ಷಿಮಠದ ಡಾ. ಅಲ್ಲಮಪ್ರಭು ಮಹಾಸ್ವಾಮೀಜಿ ಅವರು ಹೇಳಿದರು. ನಗರದ ಕೆಪಿಟಿಸಿಎಲ್‌ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಹುಲ್‌ ಜಾರಕಿಹೊಳಿಯವರ 25ನೇ…

Read More

15 ಕ್ಕೆ ಸಿದ್ದು ರಾಜೀನಾಮೆ

ನವದೆಹಲಿ. ಉನ್ನತ ಮೂಲಗಳ ಪ್ರಕಾರ ಮೂಡಾ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬರುವ 15 ಕ್ಕೆ ರಾಜೀನಾಮೆ ನೀಡುವುದು ಬಹುತೇಕ ಪಕ್ಕಾ ಆಗಿದೆ. ಈ ಕುರಿತಂತೆ ಹೈಕಮಾಂಡದಿಂದ ಸ್ಪಷ್ಟ ಸಂದೇಶ ಕೂಡ ರವಾನೆಯಾಗಿದೆ. ಮತ್ತೊಂದು ಮೂಲಗಳ ಪ್ರಕಾರ ಉತ್ತರಾಧಿಕಾರಿಯಾಗಿ ಸಿದ್ದರಾಮಯ್ಯ ಅವರ ಪರಮಾಪ್ತ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಆಗುವುದು ಬಹುತೇಕ ಫಿಕ್ಸ್ ಆಗಿದೆ. ಈ ಹಿನ್ನೆಲೆಯಲ್ಲಿ ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಸತೀಶ್ ಜಾರಕಿಹೊಳಿ ಮಾತುಕತೆ ನಡೆಸಿದ್ದನ್ನು…

Read More

ದರ್ಶನಗೆ ಜೈಲಾ…ಬೇಲಾ

ಬಟ್ಟೆ ತೊಳೆದ ಮೇಲೂ ರಕ್ತದ ಕಲೆ ಉಳಿಯುತ್ತದೆಯೇ ? ಸ್ವಇಚ್ಛಾ ಹೇಳಿಕೆಯಲ್ಲಿ ಚಪ್ಪಲಿ ಎಂದು ಉಲ್ಲೇಖಿಸಿ ಬಳಿಕ ಶೂ ರಿಕವರಿ ಮಾಡಿರುವುದಾಗಿ ಹೇಳಿದ್ಧಾರೆ. ನನ್ನ ಪ್ರಕಾರ ಕಳಪೆ ತನಿಖೆಯಾಗಿದೆ. ಮಾಧ್ಯಮಗಳು ಟ್ರಯಲ್ ನಡೆಸಿ ದೋಷಿ ಎಂದು ತೀರ್ಪು ನೀಡಿವೆ ಮಾಧ್ಯಮಗಳ ಟ್ರಯಲ್​ನಿಂದ ಜಾಮೀನು ನಿರ್ಧಾರವಾಗಲ್ಲ ಬೆಂಗಳೂರು: ಕಳೆದ ಒಂದು ತಿಂಗಳಿಂದ ಜೈಲಿನಲ್ಲಿರುವ ಕಾಟೇರನಿಗೆ ನಾಳೆ ದಿ 5 ರಂದು ಜೈಲಾ ಅಥವಾ ಬೇಲಾ ಎನ್ನುವುದು ನಿರ್ಧಾರವಾಗಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ನಟ ದರ್ಶನ್…

Read More

ಆರೋಗ್ಯ ವಿಚಾರಿಸಿದ್ದೇನಷ್ಟೇ: Minister Satish

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದೇನಷ್ಟೇ: ಸಚಿವ ಸತೀಶ್‌ ಜಾರಕಿಹೊಳಿ ನಿಪ್ಪಾಣಿ: ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದು ನಿಜ. ದೆಹಲಿಗೆ ಹೋದಾಗ ವರಿಷ್ಠರನ್ನು ಭೇಟಿಯಾಗುವುದು ಸಹಜ. ಖರ್ಗೆ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದೆ ಅಷ್ಟೇ, ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡವೆಂದು ಲೋಕೋಪಯೋಗಿ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ಸಿಎಂ ಬದಲಾವಣೆ ಕೂಗು ನಡುವೆ ದೆಹಲಿಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು…

Read More

ಕತ್ತಿ ಸ್ವಇಚ್ಛೆಯಿಂದ ರಾಜೀನಾಮೆ..!

ಬೆಳಗಾವಿಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ( ಡಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿ ಅವರು ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿದ್ದಾರೆ. ಅವರ ಮೇಲೆ ಯಾರೂ ಒತ್ತಡ ಹೇರಿಲ್ಲ ಎಂದು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸಿಸಿ ಬ್ಯಾಂಕ್‌ ಅಧ್ಯಕ್ಷರ ಅವಧಿ ಇನ್ನು ಒಂದು ವರ್ಷ ಬಾಕಿಯಿದೆ. ಬ್ಯಾಂಕಿನ ನಿರ್ದೇಶಕರು ಪ್ರತ್ಯೇಕ ಸಭೆ ನಡೆಸಿ, ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯದ…

Read More

ಕತ್ತಿಗೆ ಕೈ ಕೊಟ್ಟ ಡಿಸಿಸಿ ಬ್ಯಾಂಕ್..!

ನೂತನ ಅದ್ಯಕ್ಷರ ಆಯ್ಕೆ ಬಾಲಚಂದ್ರ ಜಾರಕಿಹೊಳಿ, ಲಕ್ಷ್ಮಣ ಸವದಿ‌ ಹೆಗಲಿಗೆ . ಸ್ವಯಂಕೃತ ಅಪರಾಧದಿಂದಲೇ ಅಧಿಕಾರ ಕಳೆದುಕೊಂಡರಾ ಕತ್ತಿ. ಬೆಳಗಾವಿ. ಬಹುತೇಕ ತಮ್ಮ ಒರಟು ಮತ್ತು‌ನೇರ ಮಾತಿನಿಂದ ಎಲ್ಲರ‌ ಮುನಿಸಿಗೆ ಕಾರಣವಾಗಿದ್ದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಈಗ ಆ ಅಧ್ಯಕ್ಷ ಸ್ಥಾನಕ್ಕೂ ಕುತ್ತು ತಂದುಕೊಂಡಿದ್ದಾರೆ. ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ತಪ್ಪಿಸಿ ಕೊಂಡಿದ್ದ ರಮೇಶ ಕತ್ತಿ, ಪಕ್ಷದ ಅಧೀಕೃತ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಸೋಲಿಗೂ ಕಾರಣಚಾಗಿದ್ದರು. ಈಗ ಡಿಸಿಸಿ ಬ್ಯಾಂಕನ ಹದಿನಾಲ್ಕು…

Read More

ರಾಜೀನಾಮೆ ಕೊಟ್ಟು ಸಹಕರಿಸಲಿ- ಬಾಲಚಂದ್ರ

ಸಿದ್ಧರಾಮಯ್ಯ ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಲಿ: ಭಾಲಚಂದ್ರ ಜಾರಕಿಹೊಳಿ ಬೆಳಗಾವಿ: ಮುಡಾ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ‌ರಾಜೀನಾಮೆ ಕೊಡಲ್ಲ ಅಂದರೆ ಏನೂ ಮಾಡಲು ಆಗುವುದಿಲ್ಲ ಎಂದು ಮಾಜಿ ಸಚಿವ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ‌ ಹಿಂದೆ ಆರೋಪಗಳು ಕೇಳಿ ಬಂದಾಗ, ಸಣ್ಣ ರೈಲ್ವೆ ಅಪಘಾತ ಆದಾಗ ರಾಜೀನಾಮೆ ನೀಡಿದ ಉದಾಹರಣೆಗಳಿವೆ. ನೈತಿಕ ಹೊಣೆ ಹೊತ್ತು ಈ‌ ಮೊದಲು ರಾಜೀನಾಮೆ ನೀಡುತ್ತಿದ್ದರು. ಆದರೆ, ಈಗ ಇಂತಹ ದೊಡ್ಡ…

Read More

ಪೊಕ್ಸೊ- ಮತ್ತೊಂದು‌ ಮಹತ್ವದ ತೀರ್ಪು

ಬೆಳಗಾವಿ ಪೋಕ್ಸೋ ನ್ಯಾಯಾಲಯ ತೀರ್ಪುಬಾಲಕಿಯ ಮೇಲೆ ಅತ್ಯಾಚಾರ ಆರೋಪಿಗೆ ೨೦ ವರ್ಷ ಕಠಿಣ ಶಿಕ್ಷೆಬೆಳಗಾವಿ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಬೆಳಗಾವಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಗುರುವಾರ 2೦ ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.ನಿಪ್ಪಾಣಿ ಗ್ರಾಮಿಣ ಪೋಲಿಸ ಠಾಣೆಯಲ್ಲಿ ಕಲಂ.೩೬೬ ೩೭೬ (೧)(೨) (ಐ) ಐಪಿಸಿ ಮತ್ತು ಕಲಂ. ೪, ೬, ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣವು ದಾಖಲಾಗಿತ್ತು. ಈ ಬಗ್ಗೆ ತನಿಖಾಧಿಕಾರಿ ಕಿಶೂರ ಭರಣಿ ರವರು ಹೆಚ್ಚುವರಿ ಜಿಲ್ಲಾ &…

Read More

ಪಟ್ಟು ಬಿಡದ ನಿವಾಸಿಗಳು- ದುರ್ಗಾದೇವಿ ಮೂರ್ತಿ ಪ್ರತಿಷ್ಠಾಪನೆ.

ಆದೇಶ ಕೊಟ್ಟು ವಾಪಸ್ ಪಡೆದಿದ್ದ ಪಾಲಿಕೆ. ಆದೇಶ ಬದಲಾದರೂ ನಿರ್ಧಾರ ಬದಲಿಸದ‌ ನಿವಾಸಿಗಳು. ಮೂರ್ತಿ ಪೂಜೆಗೆ ವಿರುದ್ಧ ವ್ಯಕ್ತಪಡಿಸಿದವರ ವಿರುದ್ಧವೇ ಕೆಂಡಕಾರಿದ ನಿವಾಸಿಗಳು. 9 ದಿನ ಉದ್ಯಾನದಲ್ಲೇ ನವರಾತ್ರಿ ಉತ್ಸವ ಎಂದ ನಿವಾಸಿಗಳು.‌ ನಿವಾಸಿಗಳ ಪರ ನಿಂತ ನಗರಸೇವಕಿ ವಾಣಿ ಜೋಶಿ ಮತ್ತು‌ ನವರಾತ್ರಿ ಉತ್ಸವ ಮಂಡಳ. ಗೊಂದಲ ಮೂಡಿಸಿದ ಪಾಲಿಕೆ ಆದೇಶಪಟ್ಟು ಬಿಡದೇ ದುಗರ್ಾದೇವಿಮೂತರ್ಿ ಪೂಜೆ ಸಲ್ಲಿಸಿದ ನಿವಾಸಿಗಳು ಬೆಳಗಾವಿ.ದಸರಾ ಹಬ್ಬದ ಪ್ರಯುಕ್ತ ಪಾಲಿಕೆಯ ವಾರ್ಡ ನಂಬರ 43 ರಲ್ಲಿ ದುಗರ್ಾದೇವಿ ಮೂತರ್ಿ ಪೂಜೆಗೆ ಅನುಮತಿ…

Read More

ದಸರಾ ದೌಡ ಎಲ್ಲೆ ಯಾವಾಗ ಸಂಚರಿಸುತ್ತೆ ಗೊತ್ತಾ?

THURSDAY DATED 03RD OCT. 2024 Shri Shivaji Udhyan To Shri Kapileshwar Mandir Shri Shivaji Udhyan, Hulbatte Colony, Mahatma Fule Road, SPM Road, Santsena Road, Patidar Bhavan Road, Shastri Nagar, Goodsshed Road, Kapileshwar Colony, Shastri Nagar Athaley Road, Mahadwar Road -Cr. No. 4, Manikbag Road, Samarth Nagar, Mahadwar Road Cr. No. 3, Cr. No. 2, Sambhaji…

Read More
error: Content is protected !!