ಬೆಳಗಾವಿಯಲ್ಲಿ ಏಐಸಿಸಿ ಅಧಿವೇಶನದ ಚಿಂತನೆ- ಚನ್ನರಾಜ
ಹಿರೇಬಾಗೇವಾಡಿಯಲ್ಲಿ ಗಾಂಧಿ ನಡಿಗೆ ಕಾರ್ಯಕ್ರಮಬೆಳಗಾವಿಯಲ್ಲಿ ಏಐಸಿಸಿ ಅಧಿವೇಶನದ ಚಿಂತನೆಬೆಳಗಾವಿ.ಗಡಿನಾಡ ಳಗಾವಿಯಲ್ಲಿ ಎಐಸಿಸಿ ಅಧಿವೇಶನ ನಡೆಸುವ ಕುರಿತೂ ಚಿಂತನೆ ನಡೆದಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು,ಹಿರೇಬಾಗೇವಾಡಿಯಲ್ಲಿ ಬುಧವಾರ ಗಾಂಧಿ ನಡಿಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.ಎಐಸಿಸಿ ಅಧಿವೇಶನದ ಶತಮಾನೋತ್ಸವ ನಿಮಿತ್ತ ಇಡೀ ವರ್ಷ ಕಾರ್ಯಕ್ರಮಗಳನ್ನು ನಡೆಸಲು ಸರಕಾರ ಮತ್ತು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ ಎಂದು ಅವರು ತಿಳಿಸಿದರು,ಬ್ರಿಟೀಶರ್ ವಿರುದ್ಧ ಹೋರಾಡಿದ ಕಿತ್ತೂರು ರಾಣಿ ಚನ್ನಮ್ಮನ ವಿಜಯೋತ್ಸವದ 200ನೇ ವರ್ಷ ಕೂಡ ಆಗಿರುವುದರಿಂದ ಮುಂದಿನ ದಿನಗಳಲ್ಲಿ ಹಲವಾರು…

