Headlines

ಭೂ ಮಾಲಿಕರಿಗೆ ಜಾಗೆ ಹಸ್ತಾಂತರ ಪ್ರಕ್ರಿಯೆ ಶುರು

ಈ ಬಿಜೆಪಿಯಲ್ಲಿ ಏನು ನಡೆದಿದೆ ಅನ್ನೊದು ಗೊತ್ತೆ? ಹಾಗಿದ್ದರೆ ಲಿಂಕ್ ಒತ್ತಿ https://nm-4.com/bjpmem/XFPHVH ——-ಭೂ ಮಾಲಿಕರಿಗೆ ಜಾಗೆ ಹಸ್ತಾಂತರ ಪ್ರಕ್ರಿಯೆ ಶುರು. ರಸ್ತೆ ನಿರ್ಮಿಸಿದ ಜಾಗೆಯಲ್ಲಿ ಸೇರಿದ ಅಧಿಕಾರಿಗಳು.ಪಾಲಿಕೆ ಆಯುಕ್ತರು , ಇನ್ನು‌ ಮತ್ತೇ ಸಂಚಾರ ದಟ್ಟಣೆ ಗ್ಯಾರಂಟಿ. ಈ ಅವ್ಯವಸ್ಥೆಗೆ ಯಾರು ಹೊಣೆ ಬೆಳಗಾವಿ.ಇದೇ ಸೋಮವಾರದೊಳಗೆ ಬೆಳಗಾವಿ ಮಹಾನಗರ ಪಾಲಿಕೆ ಭೂ ಮಾಲಿಕರಿಗೆ 20 ಕೋಟಿ ರೂ ಪರಿಹಾರ ಬದಲು ಜಾಗೆಯನ್ನು ಹಸ್ತಾಂತರ ಮಾಡಬೇಕಿದೆ, ಇಲ್ಲದಿದ್ದರೆ ಬೆಳಗಾವಿ ಮಹಾನಗರ ಪಾಲಿಕೆಗೆ ಮತ್ತೇ ಅಪಾಯ ಕಟ್ಟಿಟ್ಟ ಬುತ್ತಿ..!ಆದರೆ…

Read More

ತುಷ್ಟಿಕರಣದ ನೀತಿಯೇ ಪ್ಯಾಲೆಸ್ಟೈನ್ ಧ್ವಜ ಹಾರಲು ಕಾರಣ

https://narendramodi.in/bjpsadasyata2024/XFPHVH ಬೆಳಗಾವಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದ್ದು, ಅಲ್ಪಸಂಖ್ಯಾತರ ತುಷ್ಟೀಕರಣದ ನೀತಿಯಿಂದಾಗಿ ರಾಜ್ಯದಲ್ಲಿ ಕೋಮುಗಲಭೆಗಳು ಆಗುತ್ತಿವೆ ಎಂದು ಸಂಸದ ಜಗದೀಶ್ ಶೆಟ್ಟ‌ರ್ ವಾಗ್ದಾಳಿ ನಡೆಸಿದರು .ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಲ್ಪಸಂಖ್ಯಾತರ ತುಷ್ಠಿಕರಣ ದಿಂದಲೇ ಪ್ಯಾಲೆಸ್ಟೇನ ಧ್ವಜ ಹಾಗೂ ಪಾಕಿಸ್ತಾನ ಧ್ವಜ ಹಾರಿಸುತ್ತಾರೆ. ಅಲ್ಪಸಂಖ್ಯಾತರ ತುಷ್ಟಿಕರಣದ ನೀತಿಯಿಂದಲೇ ಈ ರೀತಿಯ ಘಟನೆ ಆಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗಣೇಶ ವಿಸರ್ಜನೆ ವೇಳೆ ದಾವಣಗೆರೆ ಹಾಗೂ ನಾಗಮಂಗಲದ ಗಲಭೆಗೆ ಪ್ರಚೋದನೆ…

Read More

ರೋಗಿ ಕೊಳಲು ನುಡಿಸುತ್ತಿರುವಾಗಲೇ ಮೆದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

ರೋಗಿ ಕೊಳಲು ನುಡಿಸುತ್ತಿರುವಾಗಲೇಮೆದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ: ಡಾ.ಶಿವಶಂಕರಬೆಳಗಾವಿ: ರೋಗಿಯ ಕೈಗೆ ಕೊಳಲು ಕೊಟ್ಟು, ರೋಗಿ ಕೊಳಲು ಊದುತ್ತಿರುವಾಗಲೇ ಯಶಸ್ವಿಯಾಗಿ ಮೆದುಳು ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಕೊಲ್ಲಾಪುರದ ಕನೇರಿ ಮಠದ ಸಿದ್ಧಗಿರಿ ಆಸ್ಪತ್ರೆಯ ವೈದ್ಯರು ಪಾತ್ರವಾಗಿದ್ದಾರೆ. ಆಸ್ಪತ್ರೆಯ ನರಶಸ್ತ್ರ ಚಿಕಿತ್ಸಕ ಡಾ‌.ಶಿವಶಂಕರ್ ಮರಜಕ್ಕೆ ತಿಳಿಸಿದರು.ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಸ್ತ್ರಚಿಕಿತ್ಸೆ ಮೂಲಕ ವ್ಯಕ್ತಿಯ ಮೆದುಳಿನಲ್ಲಿದ್ದ ಟ್ಯೂಮರ್ ಗೆಡ್ಡೆ ತೆಗೆಯಲಾಗಿದೆ. ರೋಗಿಗೆ ಯಾವುದೇ ತೊಂದರೆ ಆಗದಂತೆ, ಆರಾಮವಾಗಿ ಕೊಳಲು ಊದುತ್ತಾ ಮಲಗಿರುವಾಗಲೇ ಸುಮಾರು 5 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ…

Read More

ಜಾಗೆ ಕೊಡುವ ತೀರ್ಮಾನ ಪಾಲಿಕೆ ಕೌನ್ಸಿಲ್ ದಲ್ಲೇ ಆಗಬೇಕು..!

.ಪರಿಹಾರದ ಬದಲು ಜಾಗ ಕೊಡಲು ನಿರ್ಧಾರ: ಸಭೆಯಲ್ಲಿ ತೀರ್ಮಾಣವಾಗಬೇಕುಪಾಲಿಕೆ ಪರಿಷತ್ ಸುಪ್ರೀಂ: ರಮೇಶ ಕುಡಚಿಬೆಳಗಾವಿ: ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಜಾಗ ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರದ ಬದಲು ಜಾಗ ಕೊಡಲು ನಿರ್ಧರಿಸುವ ತೀರ್ಮಾನ ಪಸಲಿಜದ ಕೌನ್ಸಿಲ್ ದಲ್ಲೇ ಆಗಬೇಕು ಎಂದು ಮಾಜಿ ಶಾಸಕ ರಮೇಶ ಕುಡಚಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಪರಿಹಾರ ಹಣದ ಬದಲು ಜಾಗೆ ಮರಳಿಸುವ ತೀರ್ಮಾನವನ್ನು ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಮಾಡಬೇಕಿಲ್ಲ.. ಪಾಲಿಕೆ ಸಾಮಾನ್ಯ ಸಭೆಯಲ್ಲಿಯೇ ಈ ನಿರ್ಧಾರ ಆಗಬೇಕೆಂದು ತಿಳಿಸಿದರು. ಪಾಲಿಕೆಗೆ…

Read More

ಬೆಳಗಾವಿಗೂ ಬರುತ್ತೆ ವಂದೇ ಭಾರತ..!

ನವದೆಹಲಿ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಮತ್ತು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಬೆಳಗಾವಿ ಲೋಕಸಭಾ ಸಂಸದ ಜಗದೀಶ್ ಶೆಟ್ಟರ್ ಅವರು ಇಂದು ನವದೆಹಲಿಯಲ್ಲಿ ಭೇಟಿ ಮಾಡಿ, ಬೆಂಗಳೂರು – ಧಾರವಾಡ ನಡುವೆ ಸದ್ಯ ಸಂಚರಿಸುತ್ತಿರುವ ವಂದೇ ಭಾರತ್ ಹೈ ಸ್ಪೀಡ್ ರೈಲು ಸಂಚಾರವನ್ನು ಬೆಳಗಾವಿ ನಗರದ ವರೆಗೆ ವಿಸ್ತರಿಸುವ ಅಗತ್ಯತೆಯ ಬಗ್ಗೆ ಚರ್ಚಿಸಿದ್ದಾರೆ. ಬೇಟಿಯ ಪ್ರಾರಂಭದಲ್ಲಿ ಪೂಣೆ – ಬೆಳಗಾವಿ – ಹುಬ್ಬಳ್ಳಿ ನಡುವೆ ಇತ್ತೀಚಿಗೆ ವಂದೇ ಭಾರತ್ ನೂತನ…

Read More

ಜಾಗೆ ಕೊಡದಿದ್ದರೆ ಪಾಲಿಕೆ ಆಯುಕ್ತರಿಗೆ ದಂಡ

ಬೆಳಗಾವಿ ಪಾಲಿಕೆ ವಿರುದ್ಧ ಹೈಕೋರ್ಟ ಗರಂ 23 ರೊಳಗೆ ಜಾಗೆ ಕೊಡದಿದ್ದರೆ ಆಯುಕ್ತರಿಗೆ ಲಕ್ಷ ರೂ ದಂಡ, ಬಡ್ತಿ ಸಿಗದ ಹಾಗೆ ಸೇವಾಪುಸ್ತಕದಲ್ಲಿ ಎಂಟ್ರಿ ಜಾಗೆ ಗೌರವಯುತವಾಗಿ ಕೊಡಲು ಸೋಮವಾರದ ಗಡುವು. ಗಣೇಶ ವಿಸರ್ಜನೆ ನೆಪವೊಡ್ಡಿ ಸಮಯ ಕೇಳಿದ ಪಾಲಿಕೆ ಪರ ವಕೀಲರು. ಜಾಗೆ ಹಸ್ತಾಂತರ ಮಾಡುವಾಗ ಅಡ್ಡಿ ಬಂದವರನ್ನು ಬಂಧಿಸಿ ಎಂದ ಜಡ್ಜ. ಬೆಳಗಾವಿ.ಲ್ಯಾಂಡನ್ನು ರಾಬರಿ ಮಾಡಕ್ಕೆ ಬರಲ್ಲ. ಲ್ಯಾಂಡ ತಗೋಳುವುದಿದ್ದರೆ ದುಡ್ಡು ಕೊಡಬೇಕು. ಸೋಮವಾರದೊಳಗೆ ಗೌರವಯುತವಾಗಿ ಆ ಲ್ಯಾಂಡ್ ಕೊಡದಿದ್ದರೆ ಪಾಲಿಕೆ ಆಯುಕ್ತರಿಗೆ ಲಕ್ಷ…

Read More

ಒಂದು ದೇಶ.ಒಂದು ಚುನಾವಣೆ. ಬಿಜೆಪಿ ಸ್ವಾಗತ

ಒಂದು ದೇಶ, ಒಂದು ಚುನಾವಣೆ ವ್ಯವಸ್ಥೆಗೆ ಸ್ವಾಗತ, ಮೋದಿಯವರ ಭಯದಿಂದ ಈ ಕ್ರಮ ವಿರೋಧಿಸುತ್ತಿರುವ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ ರಾಹುಲ್‌ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು, ಸೆಪ್ಟೆಂಬರ್‌ 18, ಬುಧವಾರ ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮವನ್ನು ಸ್ವಾಗತಿಸುತ್ತೇನೆ. ನರೇಂದ್ರ ಮೋದಿಯವರ ಭಯದಿಂದಾಗಿ ಕಾಂಗ್ರೆಸ್‌ ಈ ಕ್ರಮವನ್ನು ವಿರೋಧಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ದೇಶ, ಒಂದು…

Read More

ಬೆಳಗಾವಿಯಲ್ಲಿ ಚೂರಿ ಇರಿತ

ಬೆಳಗಾವಿಗಣೇಶೋತ್ಸವದ ವಿಸರ್ಜನೆ ಮೆರವಣಿಗೆಯಲ್ಲಿ ಮೂವರು ಯುವಕರ ಮೇಲೆ ಕಿಡಿಗೇಡಿಗಳು ಚಾಕು ಇರಿದ ಘಟನೆ ಬುಧವಾರ ನಸುಕಿನ ಜಾವ ಕಿತ್ತೂರು ಚನ್ನಮ್ಮ ವೃತ್ತದ ಬಳಿ ನಡೆದಿದೆ. ಚೂರಿ ಇರಿದು ಪರಾರಿಯಾಗಿರುವ ಶೋಧ ಕಾರ್ಯವನ್ನು ಪೊಲೀಸರು ನಡೆಸಿದ್ದಾರೆ. ದರ್ಶನ್ ಪಾಟೀಲ, ಸತೀಶ ಪೂಜಾರಿ, ಪ್ರವೀಣ್ ಗುಂಡ್ಯಾಗೋಳಗೆ ಗಂಭೀರ ಗಾಯವಾಗಿ ಜಿಲ್ಲಾಸ್ಪತ್ರೆಯಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಮೂವರು ಯುವಕರು ಡಿಜೆಗೆ ಕುಣಿಯುತ್ಯಿರುವ ಸಂದರ್ಭದಲ್ಲಿ ಏಕಾಏಕಿ ದಾಳಿ ನಡೆದಿದೆ. ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More
error: Content is protected !!