Headlines

ಗಣೇಶ ವಿಸರ್ಜನೆ ಮೆರವಣಿಗೆಗೆ ಚಾಲನೆ

ಬೆಳಗಾವಿ. ಹನ್ನೊಂದು ದಿನಗಳ ಕಾಲ ಅಲಂಕರಿಸಿದ್ದ ಗಣೇಶ ವಿಸರ್ಜನೆ ಮೆರವಣಿಗೆಗೆ ಮಙಗಳವಾರ ಸಂಜೆ ಚಾಲನೆ ನೀಡಲಾಯಿತು. ಶಾಸಕ ಅಭಯ ಪಾಟೀಲರು ಟ್ಯ್ರಾಕ್ಟರ್ ಚಾಲನೆ ಮೂಲಕ ಗಣೇಶ ವಿಸರ್ಜನೆ ಮೆರವಣಿಗೆಗೆ ಚಾಲನೆ ನೀಡಿದರು. ಶಾಸಕ ಆಸೀಫ್ ಶೇಠ್, ಮಾಜಿ ಶಾಸಕ ಅನಿಲ ಬೆನಕೆ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮಹಾಙತೇಶ ಕವಟಗಿಮಠ., ಡಿಸಿ ಮೊಹಮ್ಮದ ರೋಷನ್, ಪೊಲೀಸ್ ಆಯುಕ್ತ ಯಡಾ ಮಾರ್ಟಿನ್, ಜಿಲ್ಲಾ ಪಂಚಾಯತ ಸಿಇಓ ರಾಹುಲ್ ಶೀಂಧೆ , ಪಾಲಿಕೆ ಅಭಿಯಂತೆ ಲಕ್ಷ್ಮೀ ನಿಪ್ಪಾಣಿಕರ, ಮಹಾಮಂಡಳದ ಅಧ್ಯಕ್ಷೆ…

Read More

IN NEWS ದಿಂದ ಗಣೇಶ ವೈಭವಃ ನೇರಪ್ರಸಾರ

ಗಣೇಶ ಮೆರವಣಿಗೆ ನೇರ ಪ್ರಸಾರ, 22 ವರ್ಷದಿಂದ ನೇರಪ್ರಸಾರ ಮಾಡುತ್ತಿರುವ ಇನ್ ನ್ಯೂಜ್. ಗೋವಾ, ಮಹಾರಾಷ್ಟ್ರ, ಕರ್ನಾಟಕದಲ್ಲೂ ಪ್ರಸಾರ ನೋಡಬಹುದು . ಗಣೇಶ ಮೆರವಣಿಗೆ ಖಡಕ್ ಬಂದೋಬಸ್ತ್. ಬೆಳಗಾವಿ ಮೇಲೆ 370 ಹದ್ದಿನ ಕಣ್ಣು. ಮಾರ್ಗ ಬದಲಾಯಿಸಿದ ಖಾಕಿ. ಬೆಳಗಾವಿ.ಹನ್ನೊಂದು ದಿನಗಳ ಕಾಲ ಗಡಿನಾಡ ಬೆಳಗಾವಿಯಲ್ಲಿ ರಾರಾಜಿಸಿದ್ದ ಗಣೇಶನ ಮೆರವಣಿಗೆ ಸಂಭ್ರಮವನ್ನು ಮನೆಯಲ್ಲಿಯೇ ಕುಳಿತು ಕುಟುಂಬ ಸಮೇತ ವೀಕ್ಷಣೆ ಮಾಡುವ ಅವಕಾಶವನ್ನು ಮೆಟ್ರೋಕಾಸ್ಟ್ ಇನ್ ನ್ಯೂಜ್ ವ್ಯವಸ್ಥೆ ಮಾಡಿದೆ.ಕಳೆದ 22 ವರ್ಷಗಳಿಂದ ಗಣೇಶ ಮೆರವಣಿಗೆ ಟಷ್ಟೇ ಅಲ್ಲ…

Read More

3 ವರ್ಷದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣ: ಸಚಿವ ಜಾರಕಿಹೊಳಿ

50 ಕೋಟಿ ರೂ. ವೆಚ್ಚದ ಜಿಲ್ಲಾ ಕ್ರೀಡಾಂಗಣ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ ಸಚಿವ ಸತೀಶ ಜಾರಕಿಹೊಳಿ ಮೂರು ವರ್ಷದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣ: ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ: ಇಲ್ಲಿನ ರಾಮತೀರ್ಥನಗರದಲ್ಲಿ ಸೋಮವಾರ ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾಡಳಿತ, ಲೋಕೋಪಯೋಗಿ ಇಲಾಖೆ ವತಿಯಿಂದ ಬೆಳಗಾವಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಸಚಿವ ಸತೀಶ ಜಾರಕಿಹೊಳಿ ಅವರು ಮಾತನಾಡಿ, ವಿದ್ಯಾರ್ಥಿಗಳಿಗಾಗಿ…

Read More

ವಿಶ್ವ ದಾಖಲೆ ಬರೆದ ಪ್ರಜಾಪ್ರಭುತ್ವ ದಿನಾಚರಣೆ

ಬೆಂಗಳೂರು, ಸೆ. 15 (ಕರ್ನಾಟಕ ವಾರ್ತೆ): ದೇಶದ ಪ್ರಮುಖ ಹಬ್ಬವೆಂದೇ ಭಾವಿಸಲಾಗಿದ್ದು, ವಿಶ್ವ ಪ್ರಜಾಪ್ರಭುತ್ವ ದಿನಾಚರಣೆಯನ್ನು ಭಾನುವಾರ ರಾಜ್ಯಾದ್ಯಂತ ಅರ್ಥಪೂರ್ಣ ಹಾಗೂ ಬಹಳ ಯಶಸ್ವಿಯಾಗಿ ಆಚರಣೆಯಾಯಿತು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವಿಶೇಷ ವಿನ್ಯಾಸದ ಹಾಗೂ ವಿಭಿನ್ನ ಸಂದೇಶಗಳನ್ನು ಸಾರುವ ಉಡುಗೆ-ತೊಡುಗೆ, ವೇಷಭೂಷಣ ಹಾಗೂ ಕಲಾ ಪ್ರಾಕಾರಗಳ ಬಳಕೆ ಮಾಡಿ ಪ್ರಜಾಪ್ರಭುತ್ವದ ಮಹತ್ವ ಸಾರಿದರು.ಜಿಲ್ಲಾಡಳಿತದ ನೇತೃತ್ವದಲ್ಲಿ ಎಲ್ಲಾ ಇಲಾಖೆಗಳ ನೌಕರರು ಹಾಗೂ ಸಾವಿರಾರು ಸೇವಾ ಸಂಸ್ಥೆಗಳು, ಸ್ವಯಂ ಸೇವಕರು ಹಾಗೂ ಎಲ್ಲಾ ಶಾಲಾ, ಕಾಲೇಜುಗಳ ಮಕ್ಕಳು ಕೈ ಹಿಡಿದು…

Read More

ನಾವೇನೂ ಬೈಯ್ಯುವಂತೆ ಹೇಳಿಲ್ಲ: ಸಚಿವ ಜಾರಕಿಹೊಳಿ ಟಾಂಗ್

ಶಾಸಕ ಮುನಿರತ್ನಗೆ ನಾವೇನೂ ಬೈಯ್ಯುವಂತೆ ಹೇಳಿಲ್ಲ: ಸಚಿವ ಜಾರಕಿಹೊಳಿ ಟಾಂಗ್ಬೆಳಗಾವಿ: ಶಾಸಕ ಮುನಿರತ್ನ ಅವರಿಗೆ ಬೈಯ್ಯುವಂತೆ, ಸಿಕ್ಕ ಸಿಕ್ಕ ಹಾಗೆ, ಬಾಯಿಗೆ ಬಂದಂತೆ ಬೈಯ್ಯವಂತೆ ನಾವೇನು ಹೇಳಿಲ್ಲ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಟಾಂಗ್ ಕೊಟ್ಟಿದ್ದಾರೆ.ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗ ಮಾತನಾಡಿದ ಅವರು, ಮುನಿರತ್ನ ಅವರನ್ನು ರಾಜಕೀಯ ದ್ವೇಷದಿಂದ ಬಂಧಿಸಿಲ್ಲ. ನಾವೇನೂ ಅವರಿಗೆ ಬೈಯ್ಯುವಂತೆ ಹೇಳಿಲ್ಲವಲ್ಲ ಎಂದು ಬಿಜೆಪಿ ನಾಯಕರ ಆರೋಪಕ್ಕೆ ತಿರುಗೇಟು ನೀಡಿದರು. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಾನವ ಸರಪಳಿ…

Read More

ಬೆಳಗಾವಿ ಪ್ರತಿಭೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಲಿ

ಮಹಿಳಾ ಕ್ರೀಡಾಪಟುಗಳ ವಸತಿ ನಿಲಯಕ್ಕೆ ಭೇಟಿ ನೀಡಿದ ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ ಪ್ರತಿಭೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಲಿ ಬೆಳಗಾವಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸರ್ಕಾರಿ ಕ್ರೀಡಾ ಶಾಲೆ ಮತ್ತು ಮಹಿಳಾ ಕ್ರೀಡಾಪಟುಗಳ ವಸತಿ ನಿಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ನಗರದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸರ್ಕಾರಿ ಕ್ರೀಡಾ ಶಾಲೆ ಮತ್ತು ಮಹಿಳೆ ಕ್ರೀಡಾಪಟುಗಳ ವಸತಿ ನಿಲಯಕ್ಕೆ ಸಚಿವರು ದಿಢೀರ್ ಭೇಟಿ…

Read More

ಇಲ್ಲಿ ರಸ್ತೆ‌ ನಿರ್ಮಿಸಿದ್ದೇ ತಪ್ಪಾಯಿತಾ?

E belagavi ವಿಶೇಷ ಬೆಳಗಾವಿ ರಾಜಕಾರಣವೇ ವಿಚಿತ್ರ. ವಿರೋಧಕ್ಕೆ ವಿರೋಧ ಇಲ್ಲಿ ಮಾಮೂಲು. ಶಾಸಕ ಅಭಯ‌ ಪಾಟೀಲ ಎದ್ದು‌ ನಿಂತರೂ ತಪ್ಪು, ಕೂತರೂ ತಪ್ಪು ಅನ್ನುವ ಕೆಲವರು ಇಲ್ಲಿದ್ದಾರೆ.. ಆ ರಸ್ತೆ ಕೇವಲ ಅಭಯ ಪಾಟೀಲರು ಉಪಯೋಗಿಸುತ್ತಿರಲಿಲ್ಲ. ಸಂಚಾರ ದಟ್ಟಣೆ ನಿವಾರಣೆ ಸಲುವಾಗಿ ನಿರ್ಮಿಸಿದ ರಸ್ತೆ. ರಸ್ತೆ ನಿರ್ಮಿಸುವಾಗ ಅಧಿಕಾರಿಗಳು ನಿಯಮ ಪಾಲನೆ ಮಾಡಬೇಕಿತ್ತು.ಅದನ್ನು ಮಾಡದೇ ರಸ್ತೆ ನಿರ್ಮಿಸಿದ್ದು ತಪ್ಪು. ಶಾಸಕರು ತಮ್ಮ ಮನೆಯ ಮುಂದೆ ರಸ್ತೆ ನಿರ್ಮಿಸಿಕೊಂಡಿರಲಿಲ್ಲ. ದಕ್ಷಿಣದಲ್ಲಿ ಅಭಯ ಸೋಲಿಲ್ಲದ ಸರದಾರ. ದಕ್ಷಿಣದಲ್ಲಿ ಶುರುವಾಗಿದೆ…

Read More

ಕಾಂಗ್ರೆಸ್ ಸರ್ಕಾರದಲ್ಲಿ ಗಣೇಶ ಭಕ್ತರೇ ಟಾರ್ಗೆಟ್..!

ನಾಗಮಂಗಲ ಗಲಭೆ ಸೃಷ್ಟಿಸಿದವರು ‘ಅವರು’..ಅರೆಸ್ಟ್ ಆದವರು ‘ಇವರು’ ಬೆಳಗಾವಿ: ರಾಜ್ಯದ ಕಾಂಗ್ರೆಸ್ ಸಕರ್ಾರದಲ್ಲಿ ಹಣೇಶ ಭಕ್ತರೇ ಎಒನ್ ಆರೋಪಿಗಳಾಗುತ್ತಿದ್ದಾರೆಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು,ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾಗಮಂಗಲದಲ್ಲಿ ಗಲಭೆ ಸೃಷ್ಟಿಸಿದವರು ಕೆಲ ಅಲ್ಪಸಂಖ್ಯಾತರು. ಆದರೆ ಕಾಂಗ್ರೆಸ್ಸ ಸರ್ಕಾರ ಗಣೇಶ ಮಂಡಳದವರನ್ನೇ ಪ್ರಥಮ ಆರೋಪಿಗಳನ್ನಾಗಿ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು, ಗಣೇಶ ವಿಸರ್ಜಣೆ ಸಂದರ್ಭದಲ್ಲಿ ನಡೆದಿರುವ ಗಲಭೆ ಪ್ರಕರಣ ಸಣ್ಣಪುಟ್ಟ ವಿಚಾರ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ಹಾಸ್ಯಾಸ್ಪದ. ಅಲ್ಪಸಂಖ್ಯಾತರ ತುಷ್ಟೀಕರಣದ ನೀತಿಯಿಂದಲೇ ಇಂತಹ ಗಲಭೆಗಳಾಗುತ್ತಿವೆ ಎಂದರು,…

Read More

ಕರ್ನಾಟಕವನ್ನು ತಾಲೀಬಾನ್ ಮಾಡಬೇಡಿ…!

ಕರ್ನಾಟಕವನ್ನು ತಾಲೀಬಾನ್ ಮಾಡಬೇಡಿ’ ಬೆಳಗಾವಿ.ಕನರ್ಾಟಕವನ್ನು ತಾಲೀಬಾನ್, ಬಾಂಗ್ಲಾ ಆಗಲು ಬಿಡಬೇಡಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ ರಾಜ್ಯ ಸರ್ಕಾರ ವನ್ನು ಆಗ್ರಹಿಸಿದರು,ನಗರದಲ್ಲಿಂದು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು, ನಾಗಮಂಗಲದಲ್ಲಿ ಗಣೇಶ ಮೂರ್ತಿವಿಸರ್ಜನೆ ವೇಳೆ ಸಂಭವಿಸಿದ ಗಲಭೆ ಆತಂಕದ ವಾತಾವರಣಕ್ಕೆ ಸಾಕ್ಷಿಯಾಗಿದೆ. ರಾಜ್ಯದಲ್ಲಿ ಹಿಂದೂ ಧಾರ್ಮಿಕ ಚಟುವಟಿಕೆಗಳನ್ನು ಮಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸುನೀಲ್ ಕುಮಾರ ಹೇಳಿದರು, ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಮೇಲೆ ಕೇಸ್ ಹಾಕಿ ಬಂಧಿಸಲಾಗಿದೆ. ಆದರೆ, ಮಸೀದಿ ಮಂಡಳಿಯ ಮೇಲೆ ಯಾಕೆ ಕೇಸ್…

Read More

ಪರೀಕ್ಷೆ ಮುಂದೂಡಿಕೆ

ಕೆ.ಪಿ.ಎಸ್.ಸಿ – ಸ್ಪರ್ಧಾತ್ಮಕ ಹಾಗೂ ಕನ್ನಡ ಭಾಷೆ ಪರೀಕ್ಷೆಗಳ ಮುಂದೂಡಿಕೆ ಬೆಂಗಳೂರು, ಕರ್ನಾಟಕ ಲೋಕಸೇವಾ‌ ಆಯೋಗದ ಅಧಿಸೂಚನೆ ಸಂಖ್ಯೆ : ಪಿಎಸ್ ಸಿ 1 ಆರ್ ಟಿ ಬಿ 1/2023, ದಿ:13-03-2024ರನ್ವಯ ಅಧಿಸೂಚಿಸಿರುವ ಉಳಿಕೆ ಮೂಲ ವೃಂದದಲ್ಲಿನ ವಿವಿಧ ಗ್ರೂಪ್ ಬಿ ಹುದ್ದೆಗಳಿಗೆ ದಿನಾಂಕ:14-09-2024 ಮತ್ತು 15-09-2024ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿ ಅಭ್ಯರ್ಥಿಗಳನ್ನು ಪರೀಕ್ಷಾ ಉಪ ಕೇಂದ್ರಗಳಿಗೆ ಹಂಚಿಕೆ ಮಾಡಲಾಗಿತ್ತು. ಈ ಮಧ್ಯೆ ದಿನಾಂಕ: 10-09-2024ರ ಕರ್ನಾಟಕ ಸರ್ಕಾರದ ನಡವಳಿಗಳಲ್ಲಿ…

Read More
error: Content is protected !!