Headlines

ಸಂ‌.ಕ ಸಂಪಾದಕ ವಸಂತ ನಾಡಿಗೇರ್ ಇನ್ನಿಲ್ಲ..

ನಾಡಿನ ಹಿರಿಯ ಪತ್ರಕರ್ತ ವಸಂತ್ ನಾಡಿಗೇರ್ ಇನ್ನಿಲ್ಲ… ಬೆಂಗಳೂರು:ನಾಡಿನ ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕದ ಸಂಪಾದಕರಾದ ವಸಂತ ನಾಡಿಗೇರ ಅವರು ಸೋಮವಾರ ಬೆಳಗಿನ ಜಾವ 3.13ಕ್ಕೇ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೂಲತಃ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನವರಾದ ನಾಡಿಗೇರ್ ಅವರು ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ, ವಿಶ್ವವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. ವಿಜಯ ಕರ್ನಾಟಕದಲ್ಲಿ ಅವರು ಶೀರ್ಷಿಕೆಗಳನ್ನು ಕೊಡುವುದರಲ್ಲಿ ಹಲವು ವಿನೂತನ ಪ್ರಯೋಗಗಳನ್ನು ಕೈಗೊಂಡು, ಕನ್ನಡ ಪತ್ರಿಕೋದ್ಯಮಕ್ಕೇ ಹೊಸ ಆಯಾಮ…

Read More

‘2028 ಗೆ ಸಿಎಂ ತಯಾರಿ’

ಸದ್ಯ ಸಿಎಂ ಸ್ಥಾನದ ರೇಸ್‌ನಲ್ಲಿ ನಾನಿಲ್ಲ, 2028ಕ್ಕೆ ತಯಾರಿ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ: ನಾನು ಸಿಎಂ ಆಗುವ ಸಂಬಂಧ ಅಗತ್ಯ ತಯಾರಿ ಮಾಡುತ್ತಿದ್ದು ಅದು ಈಗ ಆಗಲು ಅಲ್ಲ, ಬದಲಾಗಿ 2028ಕ್ಕೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದು, ಅಲ್ಲಿಯವರೆಗೆ ಅಭಿಮಾನಿಗಳು ಸಮಾಧಾನದಿಂದ ಕಾಯಬೇಕು ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಮುಡಾ ಪ್ರಕರಣದ ಇಕ್ಕಟ್ಟಿಗೆ ಸಿಲುಕಿದ ನಂತರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಬದಲಾವಣೆ ಹಾಗೂ ಯಾರು ರೇಸ್‌ನಲ್ಲಿದ್ದಾರೆ ಎಂಬ ಚರ್ಚೆ ಮುನ್ನೆಲೆ ಬರುತ್ತಿರುವುದರಿಂದ ಪ್ರತಿಕ್ರಿಯೆ ನೀಡಿದ…

Read More

ಬೆಳಗಾವಿ ಹಿರಿಮೆ ಹೆಚ್ಚಿಸಿದವರು…!

ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್. ಯಮಕನಮರಡಿ ಠಾಣೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಸಿಪಿಐ ಜಾವೇದ ಮುಷಾಪುರಿ ಬೆಳಗಾವಿ ಮಾಳಮಾರುತಿ ಠಾಣೆಯಲ್ಲಿ ಗಣೇಶ ಮೂರ್ತಿಯನ್ನು ಮೆರವಣಿಗೆಯ ಮೂಲಕ ತಂದು ಪ್ರತಿಷ್ಠಾಪಿಸಿದ ಜೆ..ಎಂ. ಕಾಲಿಮಿರ್ಚಿ ಬೆಳಗಾವಿ,. ಗಡಿನಾಡ ಬೆಳಗಾವಿ ಜಿಲ್ಲೆಯಲ್ಲಿ‌ ಈ ಮೂವರು ಅಧಿಕಾರಿಗಳು ಗಣೇಶ ಮೂರ್ತಿಯನ್ನು ಭಕ್ತಿಪೂರ್ವಕವಾಗಿ ಪ್ರತಿಷ್ಠಾಪಿಸಿದ್ದನ್ನು ಗಮನುಸಿದರೆ ಇದು ಭಾವೈಕ್ಯತೆಯ ನಾಡು ಎಂದು ಹೇಳಬಹುದು. ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ , ಯಮಕನಮರಡಿ ಸಿಪಿಐ ಜಾವೇದ ಮುಷಾಪುರಿ ಮತ್ತು ಬೆಳಗಾವಿ ಮಾಳಮಾರುತಿ…

Read More

ಗಣೇಶೋತ್ಸವ- ಅಪಾಯಕಾರಿ ವಿದ್ಯುತ್ ತಂತಿಗಳ ತೆರವು

ಗಣೇಶೋತ್ಸವ- ಅಪಾಯಕಾರಿ ವಿದ್ಯುತ್ ತಂತಿಗಳ ತೆರವು; ಮಾರ್ಗಗಳ ಎತ್ತರ ಹೆಚ್ಚಳ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಬೆಳಗಾವಿ, ಗಣೇಶೋತ್ಸವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ನಗರದ ಹೆಸ್ಕಾಂ ಉಪ ವಿಭಾಗ-3 ರ ವ್ಯಾಪ್ತಿಯಲ್ಲಿ ಮೆರವಣಿಗೆ ಮಾರ್ಗದಲ್ಲಿನ ಅಪಾಯಕಾರಿ ವಿದ್ಯುತ್ ತಂತಿಗಳ ತೆರವು ಹಾಗೂ ಹೆಚ್.ಟಿ. ಮಾರ್ಗಗಳನ್ನು ಎತ್ತರಗೊಳಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ. ವಿಸರ್ಜನಾ ಹೊಂಡ ಹಾಗೂ ಮೆರವಣಿಗೆ ಮಾರ್ಗಗಳನ್ನು ಸಂಪೂರ್ಣವಾಗಿ ಪರಿಶೀಲಿಸಿ ಅಗತ್ಯ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿರುತ್ತದೆ.ಈ ಉಪ ವಿಭಾಗದ ವ್ಯಾಪ್ತಿಯ 74 ಗಣೇಶ ಪೆಂಡಾಲ್…

Read More

ಸಿಎಂ ಆಗ್ತಿರಾ ಎಂದಿದ್ದಕ್ಕೆ ಮುಗುಳ್ನಕ್ಕ ಸಚಿವ ಸತೀಶ್

ಬೆಳಗಾವಿ. ರಾಜ್ಯದಲ್ಲಿ ಹೊಸ ಸಿಎಂ ಕೂಗಿನ ಬೆನ್ನ ಹಿಂದೆಯೇ ನಿಮ್ಮ ಹೆಸರು ರೇಸ್ ನಲ್ಲಿದೆಯಾ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಸಚಿವ SATISH JARKIHOLI ಕೊಟ್ಟ ಉತ್ತರ ಏನು ಗೊತ್ತಾ? ಮುಗುಳ್ನಗೆ..! ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಿತ್ತೂರು ಉತ್ಸವ ಸಂಬಂಧ ಪೂರ್ವ ಸಿದ್ಧತಾ ಸಭೆಯ ನಂತರ ಪತ್ರಕರ್ತರು ಕೇಳಿದ ಪ್ರಶ್ನೆಗೆ ಮುಗುಳ್ನಕ್ಕು ಎದ್ದು ಬಿಟ್ಟರು. ಇತ್ತೀಚೆಗೆ ದೆಹಲಿಗೂ ಹೋಗಿದ್ದಿರಿ. ಹೈಕಮಾಂಡ ಕೂಡ ತಮ್ಮೊಂದಿಗೆ ಮಾತನಾಡಿದೆ ಅಲ್ಲವಾ ಎಂದು ಪತ್ರಕರ್ತರು ಮರು ಪ್ರಶ್ನೆ ಮಾಡಿದರೂ ಸಚಿವ ಜಾರಕಿಹೊಳಿ ಯಾವುದೇ…

Read More

बिटकॉइन फसवणूक प्रकरणतीन लाख रुपये व्याजासह भरण्याचे आदेश

बिटकॉइन फसवणूक प्रकरणतीन लाख रुपये व्याजासह भरण्याचे आदेशबेळगाव.बिटकॉइन प्रकरणाच्या संदर्भात, येथील द्वितीय जिल्हा ग्राहक निवारण मंचाने पंजाब नॅशनल बँकेला सुमारे 3 लाख 82 हजार रुपये नुकसानभरपाईसह 6% व्याजासह देण्याचे आदेश दिले आहेत. ऑनलाइन फसवणूक प्रकरणात बेळगाव येथील सुकृता राजेंद्र कुलकनारी हिचे ३,८२,२३० रुपये हरवले. बँकेला व्याज व मानसिक त्रासासह 10 हजार रुपये आणि न्यायालयीन कामकाजासाठी…

Read More

ದಾಖಲೆ ಪ್ರಮಾಣದ ಸದಸ್ಯತ್ವಕ್ಕೆ ಬಾಲಚಂದ್ರ ಕರೆ

ಗೋಕಾಕ: ಬರುವ ಸೆಪ್ಟಂಬರ್ ತಿಂಗಳಿನಿಂದ ಅಕ್ಟೋಬರ್ ತಿಂಗಳತನಕ ನಡೆಯುವ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ನಮ್ಮ ಅರಭಾವಿ ಕ್ಷೇತ್ರದಿಂದಲೇ ಅತೀ ಹೆಚ್ಚಿನ ಸದಸ್ಯರನ್ನು ನೋಂದಣಿ ಮಾಡಿಸುವ ಮೂಲಕ ಮತ್ತೊಂದು ದಾಖಲೆಯನ್ನು ಬರೆಯಲು ಅಗತ್ಯವಿರುವ ಸಿದ್ಧತೆಗಳನ್ನು ನಡೆಸುವಂತೆ ಬೆಮ್ಯುಲ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು.ಬುಧವಾರ ಸಂಜೆ ನಗರದ ಎನ್‌ಎಸ್‌ಎಫ್ ಕಾರ್ಯಾಲಯದ ಆವರಣದಲ್ಲಿ ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಬಿಜೆಪಿ ಸದಸ್ಯತ್ವ ಅಭಿಯಾನ ಮಂಡಲ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅರಭಾವಿ…

Read More

ವಚನ ದರ್ಶನ ಪುಸ್ತಕ ಮುಟ್ಟುಗೋಲಿಗೆ ಒತ್ತಾಯ

‘ ಬೆಳಗಾವಿ: ವಚನ ದರ್ಶನ ಪುಸ್ತಕವನ್ನು ರಾಜ್ಯ ಸಕರ್ಾರವುಯ ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ರಾಮದುರ್ಗ ತಾಲೂಕಿನ ಬಸವಾಶ್ರಮ ಮಠದ ಕಾರ್ಯದಶರ್ಿ ನಿವೇದಿತಾ ಆಗ್ರಹಿಸಿದರು. ನಗರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವಣ್ಣನವರು ಬ್ರಾಹ್ಮಣ’ ಎಂದು ಎಲ್ಲಿಯೂ ಹೇಳಿಲ್ಲ. ಆದರೆ, ವಚನದರ್ಶನ ಪುಸ್ತಕದಲ್ಲಿ ಬಸವಣ್ಣನವರ ವ್ಯಕ್ತಿತ್ವ ತಿರುಚುವ ಕೆಲಸ ಮಾಡಲಾಗಿದೆ ಎಂದರು. ಶರಣರು, ಬಸವಾದಿ ಪ್ರಮುಖರು ಯಾವುದೇ ವೈದಿಕ ಪರಂಪರೆ ನಂಬಿಲ್ಲ, ಬೆಂಬಲಿಸಿಲ್ಲ. ವೈದಿಕ ಪರಂಪರೆಯನ್ನು ಬಸವಣ್ಣನವರು ವಿರೋಧ ಮಾಡುತ್ತಲೇ ಬಂದಿದ್ದಾರೆ. ಹೋಮ-ಹವನ, ಬಲಿ ಕೊಡುವುದನ್ನು…

Read More

ಗ್ರಾಹಕರ ಪರಿಹಾರ ವೇದಿಕೆ ಮಹತ್ವದ ತೀರ್ಪು.

ಆನ್ ಲಾಯಿನ ವಂಚನೆ ಪ್ರಕರ್ಣ ಪಂಜಾಬ ನ್ಯಾಷನಲ್ ಬ್ಯಾಂಕ ರೂ. 3,82,230/- ಹಾಗೂ ಪರಿಹಾರ ಹಣವನ್ನು ವಂಚಿತರಿಗೆ ನೀಡುವಂತೆ ಬೆಳಗಾವಿ ಗ್ರಾಹಕರ ಪರಿಹಾರ ವೇದಿಕೆ ಆದೇಶ. ಬೆಳಗಾವಿ. ಇಲ್ಲಿನ ಎರಡನೇಯ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯು ಇತ್ತಿಚಿಗೆ ಸುಕೃತಾ ರಾಜೇಂದ್ರ ಕುಲಕರ್ಣಿ ಎಂಬುವರು ಆನ್ ಲಾಯಿನ್ ವಂಚನೆ ಪ್ರಕರ್ಣದಲ್ಲಿ ಕಳೆದು ಕೊಂಡಿದ್ದ ರೂ.3,82,230/-ಹಣ ವನ್ನು 6% ಬಡ್ಡಿ ಸಹಿತ ಹಾಗು ರೂ. 10,000/- ಗಳನ್ನು ಮಾನಸಿಕ ವ್ಯಥೆ ಗಾಗಿ ಮತ್ತು ರೂ. 5,000/- ಗಳನ್ನು ಕೋರ್ಟ್…

Read More
error: Content is protected !!