Headlines

ಶೆಟ್ಟರ್ ಪರ ಭರ್ಜರಿ‌ ಪ್ರಚಾರ..!

ವಾರ್ಡ ನಂಬರ 43 ರಲ್ಲಿ‌ ಮಹಿಳೆಯರಿಂದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಪರ ಅಬ್ಬರದ ಪ್ರಚಾರ. ಶಾಸಕ ಅಭಯ ಪಾಟೀಲರ‌ ಮಾರ್ಗದರ್ಶನ ಮತ್ತು ನಗರಸೇವಕಿ ವಾಣಿ ವಿಲಾಸ ಜೋಶಿ‌ ನೇತೃತ್ವದಲ್ಲಿ ಪ್ರಚಾರ. ಎರಡನೆ ಹಂತದ ಪ್ರಚಾರದಲ್ಲಿ ತೊಡಗಿದ ಮಹಿಳೆಯರು. Boot ನಂಬರ 40,41 ರಲ್ಲಿ ಪ್ರಚಾರ ಬಿಜೆಪಿ ಪರ ಹೆಚ್ಚಿನ ಒಲವು. ಬೆಳಗಾವಿ. ಲೋಕಸಮರದಲ್ಲಿ ಪ್ರಚಾರದ ಕಾವು ಏರುತ್ತಿರುವಾಗಲೇ ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಪ್ರಚಾರಷ ಅಬ್ಬರ ಹೆಚ್ಚಾಗುತ್ತಿದೆ. ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲರ…

Read More

ಶಂಭು ಕಲ್ಲೋಳಕರ ಸೇರಿದಂತೆ ಹಲವರ ವಿರುದ್ಧ ದೂರು

ಪಕ್ಷೇತರ ಅಭ್ಯರ್ಥಿ ಕಲ್ಲೋಳಕರ ಸೇರಿ 501 ಜನರ ಮೇಲೆ ದೂರು ದಾಖಲು ಹುಕ್ಕೇರಿ ಮಠದೊಳಗೆ ಅಕ್ರಮವಾಗಿ ನುಗ್ಗಿ ಧಾಂದಲೆ ನಡೆಸಿದ ಪ್ರಕರಣ ಹುಕ್ಕೇರಿ : ಪಟ್ಟಣದ ಹೊರವಲಯದ ಕ್ಯಾರಗುಡ್ಡ್ ಬಳಿಯ ಅವುಜೀಕರ ಧ್ಯಾನ ಯೋಗಾಶ್ರಮದ ಮಠದಲ್ಲಿ ಅಕ್ರಮವಾಗಿ ನುಗ್ಗಿ ಧಾಂದಲೆ ನಡೆಸಿರುವ ಘಟನೆಗೆ ಸಂಬAಧಿಸಿದAತೆ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸೇರಿದಂತೆ 501 ಜನರ ಮೇಲೆ ಪ್ರಕರಣ ದಾಖಲಾಗಿದೆ. ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶಂಭು ಕಲ್ಲೋಳಕರ ಮತ್ತು 500 ಜನರ ಮೇಲೆ ಆಶ್ರಮ…

Read More

ದೇಶದ ಸುರಕ್ಷತೆಗೆ ಮೋದಿ ಬಹಳ ಮುಖ್ಯ

ದೇಶದ ಸುರಕ್ಷತೆಗೆ ನರೇಂದ್ರ ಮೋದಿ ಬಹಳ ಮುಖ್ಯ: ಜಗದೀಶ್ ಶೆಟ್ಟರ್ ಬೆಳಗಾವಿ: ಭಾರತ ದೇಶವನ್ನು ಸೂಪರ್ ಪಾವರ್ ಮಾಡಲು ಹಾಗೂ ದೇಶದ ಸುರಕ್ಷತೆಗೆ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿ ಆಗುವುದು ಬಹಳ ಮುಖ್ಯ ಇದೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ತಿಳಿಸಿದರು. ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿಯ ಅಂಗಡಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೆಜ್‌ಮೆಂಟ್‌ ಕಾಲೇಜಿನ ಸಭಾ ಭವನದಲ್ಲಿ, ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ‌ನಡೆಸಿ, ಮಾತನಾಡಿದ…

Read More

ಗೋಕಾಕ ತಾಲೂಕಿನಲ್ಲಿ ಬಿಜೆಪಿ ಭರಪೂರ ಹವಾ..!

ಗೋಕಾಕ ತಾಲೂಕಿನಾದ್ಯಾಂತ ಜಗದೀಶ್ ಶೆಟ್ಟರ್ ಗೆ ಭರಪೂರ ಬೆಂಬಲ ಬೀರು ಬಿಸಿಲು ಲೆಕ್ಕಿಸದೇ ರೋಡ್ ಶೋ ನಲ್ಲಿ ಬಾಗಿಯಾದ ಸಾವಿರಾರು ಜನ ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಸೋಮವಾರ ಗೋಕಾಕ್ ಮತಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿದರು. ಬೀರು ಬಿಸಿಲು ಲೆಕ್ಕಿಸದೆ ಸಾವಿರಾರು ಜನರು ಬೃಹತ್ ರೋಡ್ ಶೋ ನಲ್ಲಿ ಭಾಗ ವಹಿಸಿ ಮೋದಿ ಮೋದಿ ಎಂದು ಘೋಷಣೆ ಕೂಗಿ, ಬಿಜೆಪಿ ಅಭ್ಯರ್ಥಿಗೆ ಜಗದೀಶ್ ಶೆಟ್ಟರ್ ಗೆ ಬೆಂಬಲ ಸೂಚಿಸಿದರು.‌ ಗೋಕಾಕ…

Read More

ಪ್ರಿಯಾಂಕಾ ಗೆಲ್ಲಿಸಿ- ತೇಜಸ್ವಿನಿಗೌಡ

ಪ್ರಿಯಂಕಾ  ಜಾರಕಿಹೊಳಿ ಅವರನ್ನು ಬಹುಮತ ಅಂತರದಿಂದ ಗೆಲ್ಲಿಸಿ: ಡಾ. ತೇಜಸ್ವಿನಿ ಗೌಡ ಬೆಳಗಾವಿ:   “ಜಾತಿ ರಾಜಕಾರಣ ಮಾಡುವುದರಲ್ಲಿ ಬಿಜೆಪಿಯವರು ಮಗ್ನರಾಗಿದ್ದಾರೆ. ಇದರಿಂದ  ದೇಶದ ಆರ್ಥಿಕ ವ್ಯವಸ್ಥೆಗೆ ತೀವ್ರ ಹೊಡೆತ  ಬೀಳುತ್ತಿದೆ.  ದೇಶದ ಪ್ರಗತಿಗೆ, ಅಭಿವೃದ್ಧಿಗೆ ಆದ್ಯತೆ ನೀಡುವ ಕಾಂಗ್ರೆಸ್ ಗೆ ಮತದಾರರು ಆಶೀರ್ವಾದ ಮಾಡಿ,  ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರನ್ನು ಬಹುಮತ ಅಂತರದಿಂದ ಗೆಲ್ಲಿಸಿ” ಎಂದು   ಕೆಪಿಸಿಸಿ ವಕ್ತಾರೆ ಡಾ. ತೇಜಸ್ವಿನಿ ಗೌಡ ಮನವಿ ಮಾಡಿಕೊಂಡರು. ಚಿಕ್ಕೋಡಿ ತಾಲೂಕಿನ ಕಬ್ಬೂರ ಪಟ್ಟಣ ಪಂಚಾಯತ್ ನಲ್ಲಿ ಹಮ್ಮಿಕೊಂಡಿದ್ದ…

Read More

ಕಾಂಗ್ರೆಸ್ನಿಂದ ಮೋಸ ಗ್ಯಾರಂಟಿ- ಬೊಮ್ಮಾಯಿ

ಪಿತ್ರಾರ್ಜಿತ ಆಸ್ತಿ ಯಾರಾದರೂ ಬಿಟ್ಟುಕೊಡುತ್ತಾರಾ?: ಬಸವರಾಜ ಬೊಮ್ಮಾಯಿ ಮೋದಿಯವರು ಮುಂದಿನ ಐದು ವರ್ಷದಲ್ಲಿ ಬಡತನ ಮುಕ್ತ ಭಾರತ ಮಾಡಲಿದ್ದಾರೆ: ಬಸವರಾಜ ಬೊಮ್ಮಾಯಿ ಗದಗ( ಲಕ್ಷ್ಮೇಶ್ವರ) :ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರಾಮಮಂದಿರ ಕಟ್ಟಿ ರಾಮರಾಜ್ಯ ಮಾಡಲು ಬಂದಿದ್ದಾರೆ. ಮೋದಿಯವರು ಮುಂದಿನ ಐದು ವರ್ಷದಲ್ಲಿ ಬಡತನ ಮುಕ್ತ ಭಾರತ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಗದಗ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ನಾಯಿ ಹೇಳಿದ್ದಾರೆ.ಅವರು ಇಂದು ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಲಕ್ಷ್ಮೇಶ್ವರ ಪಟ್ಡಣ, ಅಡರಕಟ್ಟಿ,…

Read More

ಕಮಲ ಹಿಡಿದ ಕಿತ್ತೂರು ಸೊಸೆ…!

ಬೆಳಗಾವಿ ಕಿತ್ತೂರು ಭಾಗದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಿ ಕಾಂಗ್ರೆಸನ ಭದ್ರಕೋಟೆಯನ್ನಾಗಿ ಪರಿವರ್ತಿಸಿದ ಮಾಜಿ ಸಚಿವರು ಧಣಿಗಳೆಂದೇ ಚಿರಪರಿಚಿತರಾಗಿದ್ದ ದಿ. ಡಿ ಬಿ ಇನಾಮದಾರ್ ಅವರು ಹಿರಿಯ ಮಗ ವಿಕ್ರಮ ಇನಾಮದಾರ ಸೊಸೆ ಲಕ್ಷ್ಮಿ ಇನಾಮದಾರ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್‌ ಪಕ್ಷವನ್ನು ತೊರೆದು ಬಿಜೆಪಿಗೆ ಅಧಿಕೃತವಾಗಿ ಇಂದು ಸೇರಿದ್ದಾರೆ. ಬಾಗಲಕೋಟೆಯಲ್ಲಿಂದು ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ವಿಜೇಂದ್ರ ಅವರು ಪಕ್ಷದ ಶಾಲು ಹೊದಿಸಿ, ಧ್ವಜವನ್ನು ನೀಡಿ ಸ್ವಾಗತಿಸಿದರು.ಈ ಹಿಂದೆ ಕಾಂಗ್ರೆಸ್‌ ಪಕ್ಷದಿಂದ…

Read More

ಚಿಕ್ಕೋಡಿ‌‌..ಪ್ರಿಯಾಂಕಾ ದಾರಿ ಸುಗಮ

ಚಿಕ್ಕೋಡಿ ‘ಲೋಕ’ ಅಖಾಡದಲ್ಲಿ ಪ್ರಿಯಂಕಾಗೆ ಹಾದಿ ಸುಗಮ.!ಪುತ್ರಿಯನ್ನು ಗೆಲ್ಲಿಸಲು ರಣತಂತ್ರ ಹೆಣೆದ ಸಚಿವ ಸತೀಶ್ ಜಾರಕಿಹೊಳಿ-ಪ್ರಿಯಂಕಾಗೆ ಇದೆ ತಂದೆಯ ಸಹೋದರರ ಜೊತೆ ಜನ ಬಲ ಬೆಳಗಾವಿ: ಲೋಕೋಪಯೊಗಿ ಸಚಿವ ಸತೀಶ ಜಾರಕಿಹೊಳಿ ಪ್ರಾಬಲ್ಯದ ನಡುವೆ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ್‌ ಜೊಲ್ಲೆ ಹಾಗೂ ಅವರ ನಾಯಕರ ರಾಜಕೀಯ ತಂತ್ರಗಾರಿಕೆ ಫಲ ಕೊಟ್ಟೀತೇ ಎಂಬ ಪ್ರಶ್ನೆಗಳು ಈಗ ಚಿಕ್ಕೋಡಿ ಲೋಕಸಭಾ ಅಖಾಡದಲ್ಲಿ ಮತದಾರರಿಂದ ಕೇಳಿ ಬರುತ್ತಿವೆ. ಹೌದು… ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯ 8 ಕ್ಷೇತ್ರಗಳ ಪೈಕಿ 5 ರಲ್ಲಿ ಕಾಂಗ್ರೆಸ್…

Read More

ಪ್ರಿಯಾಂಕಾಗೆ ಎಲ್ಲರ ಶುಭ ಹಾರೈಕೆ

ಕೈ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿಗೆ ಶುಭ ಕೋರಿದ ಡಾ. ಸಿ.ಎಸ್. ದ್ವಾರಕನಾಥ ಚಿಕ್ಕೋಡಿ: ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ, ಕೆಪಿಸಿಸಿ ಕಾನೂನು ವಿಭಾಗದ ವಕ್ತಾರ ಡಾ. ಸಿ.ಎಸ್. ದ್ವಾರಕನಾಥ ಅವರು ಚಿಕ್ಕೋಡಿ ಲೋಕಸಭೆ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಶುಭ ಕೋರಿದರು. ಕವಟಗಿಮಠ ನಗರದಲ್ಲಿ ಇರುವ ಮನೆಯಲ್ಲಿ ಚಿಕ್ಕೋಡಿ ಲೋಕಸಭೆ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ಕೆಪಿಸಿಸಿ ಕಾನೂನು ವಿಭಾಗದ ವಕ್ತಾರ ಡಾ….

Read More

ಕಾಂಗ್ರೆಸ್ಗೆ ನಾಯಕನೂ ಇಲ್ಲ..ಭವಿಷ್ಯವೂ ಇಲ್ಲ

ಅಂಕಲಗಿ ಪಟ್ಟಣದಲ್ಲಿ ಬೃಹತ್ ರೋಡ್ ಶೋ ನಡೆಸಿದ ಜಗದೀಶ್ ಶೆಟ್ಟರ್ ಚುನಾವಣೆ ಬಳಿಕ ಗ್ಯಾರಂಟಿಗಳು ನಿಲ್ಲಲಿದೆ: ರಮೇಶ್ ಜಾರಕಿಹೊಳಿ. ಗೋಕಾಕದಿಂದಲೇ 50 ಸಾವಿಎ ಬಿಜೆಪಿಗೆ ಲೀಡ್. ಬೆಳಗಾವಿ: ಮಹಿಳೆಯರು ಗ್ಯಾರಂಟಿಗೆ ಮರಳಾಗಬೇಡಿ, ಚುನಾವಣೆ ಮುಗಿದ ಬಳಿಕ ಗ್ಯಾರಂಟಿಗಳು ಬಂದ್ ಆಗಲಿದೆ.‌ ಆದರೆ ಮೋದಿಯವರು ಶಾಸ್ವಾತ ಗ್ಯಾರಂಟಿ ನೀಡುತ್ತಾರೆ. ಕಳೆದ ಬಾರಿ ಲೋಕಸಭಾ ಚುನಾವಣೆ ವೇಳೆ ಗೋಕಾಕ ಕ್ಷೇತ್ರದಿಂದ 50 ಸಾವಿರ ಲೀಡ್ ನೀಡಿದ್ದೇವೆ. ಈ ಬಾರಿ ಜಗದೀಶ್ ಶೆಟ್ಟರ್ ಅವರಿಗೆ 1 ಲಕ್ಷ ಲೀಡ್ ನೀಡುತ್ತೇವೆ.‌ ಜಗದೀಶ್…

Read More
error: Content is protected !!