Headlines

ಸಕ್ಕರೆ ಕಾರ್ಖಾನೆಗೇ ಸಾಲ ಕೊಟ್ಟ 31 ರ ಯುವಕ…!

ಬೆಳಗಾವಿ ಲಕ್ಷ್ಮೀ ಪುತ್ರನ ಹೆಸೆರಿಗೆ ಕಾರೂ ಇಲ್ಲ. ಹರ್ಷ ಶುಗರ್ಸಗೆ ಬರೊಬ್ವರಿ 3 ಕೋಟಿ ಸಾಲ ಕೊಟ್ಟ ಮೃನಾಲ್. ಸ್ವಂತ ಅಜ್ಜಿಗೂ 27 ಲಕ್ಷ ಸಾಲ ನೀಡಿದ ಮೊಮ್ಮಗ. 10 ಕೋಟಿ ಆಸ್ತಿ ಒಡೆಯನಾದ ಮೃನಾಲ್ ಹೆಬ್ಬಾಳಕರ ಬೆಳಗಾವಿ.ಕೇವಲ 31 ವಯಸ್ಸಿನಲ್ಲಿ ರಾಜಕೀಯ ಪ್ರವೇಶ ಮಾಡಿರುವ ಕಾಂಗ್ರೆಸ್ನ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಪುತ್ರ ಮೃನಾಲ್ ಹೆಬ್ಬಾಳಕರ ಈಗ ಬಹುಕೋಟಿ ಒಡೆಯ ಎನಿಸಿಕೊಂಡಿದ್ದಾರೆ. ಜೊತೆಗೆ ತಮ್ಮ ಕುಟುಂಬದ ಒಡೆತನಕ್ಕೆ ಸೇರಿದ ಹರ್ಷ ಶುಗರ್ಸಗೆ ಮೂರು ಕೋಟಿ ರೂ ಸಾಲ…

Read More

18 ಕ್ಕೆ ಪ್ರಿಯಾಂಕಾ ನಾಮಪತ್ರ ಸಲ್ಲಿಕೆ

ಏಪ್ರಿಲ್ 18ಕ್ಕೆ ನಾಮಪತ್ರ ಸರಳ ರೀತಿಯಲ್ಲಿ ಸಲ್ಲಿಸುತ್ತೇನೆ: ಪ್ರಿಯಂಕಾ ಜಾರಕಿಹೊಳಿ ಬೆಳಗಾವಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾನು ಏಪ್ರಿಲ್ 18 ರಂದು ನಾಮಪತ್ರವನ್ನು ಸರಳ ರೀತಿಯಲ್ಲಿ ಸಲ್ಲಿಸಲಿದ್ದೇನೆ. ಕಾರಣ ತಾವೆಲ್ಲರೂ ಸಹಕರಿಸಬೇಕು ಎಂದು ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು, ಏಪ್ರಿಲ್ 18 ರಂದು ನಾಮಪತ್ರವನ್ನು ಸರಳ ರೀತಿಯಲ್ಲಿ ಸಲ್ಲಿಸಲಿದ್ದೇನೆ. ಅಂದು ಕೆಲವೇ ಕೆಲವು ಜನಪ್ರತಿನಿಧಿಗಳು ನನಗೆ ಸಾಥ್…

Read More

ಬೆಳಗಾವಿ ತುಂಬ ಪೆಗ್ ಮಾತು..!

ಮದ್ಯವನ್ನೇ ಮುಟ್ಟದ ಮಾಜಿ ಶಾಸಕ ಸಂಜಯ ಪಾಟೀಲ ಪೆಗ್ ಬಗ್ಗೆ ಆಡಿದ ಮಾತು. ರಾಜಕೀಯ ಸಂಘರ್ಷಕ್ಕೆ ಕಾರಣವಾಯಿತು ಪಗ್ ಮಾತು. ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ. ಸಂಜಯ ಪಾಟೀಲರ ನೀಚತನದ ಕೆಲಸ ಎಂದ ಲಕ್ಷ್ಮೀ.. ಕಾಂಗ್ರೆಸ್ ಕಾರ್ಯಕರ್ತರವಗುಂಡಾಗಿರಿ ವಿರುದ್ಧ ಠಾಣೆ ಮೆಟ್ಟಿಲೇರಿದ. ಚುನಾವಣೆ ಸಂದರ್ಭದಲ್ಲಿ ಏನೇ ಆರೋಪಗಳಿದ್ದರೆ ಅದರ ಬಗ್ಗೆ ಚುನಾವಣೆ ಅಧಿಕಾರಿಗೆ ದೂರು ಕೊಡಬಹುದು, ಬೇಕಿದ್ದರೆ ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲು ಮಾಡಬಹುದು, ಅದನ್ನು ಬಿಟ್ಟು ಕಾಂಗ್ರೆಸ್ನ ಕೆಲ ಮಹಿಳೆಯರನ್ನು ಮನೆಗೆ ಕಳಿಸಿ ಗಲಾಟೆ ಮಾಡಿಸುವುದು…

Read More

ಮೋಹನ ಗಾಡಿವಡ್ಡರ್ ನೇಮಕ

ಬೆಳಗಾವಿ ಜಿಲ್ಲಾ ಭೋವಿ ವಡ್ಡರ ವೆಲ್ ಫೇರ್ ಸೊಸೈಟಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಲಕ್ಷ್ಮಣ ಗಾಡಿವಡ್ಡರ ಇವರ ನೇತೃತ್ವದಲ್ಲಿ ಮೂಡಲಗಿ ತಾಲೂಕಿನ ನೂತನ ಅಧ್ಯಕ್ಷರಾಗಿ ಮೋಹನ ಗಾಡಿವಡ್ಡರ ಹಾಗೂ ಉಪಾಧ್ಯಕ್ಷರಾಗಿ ಭೀಮಶಿ ಗಾಡಿವಡ್ಡರ ಇವರನ್ನು ಆಯ್ಕೆ ಮಾಡಲಾಯಿತು ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ವಿಠ್ಠಲ ವಡ್ಡರ, ನಾಗೇಶ ಅಷ್ಟೆಕರ, ಶಂಕರ ಹಾದಿಮನಿ, ಸಾಗರ ಅಷ್ಟೆಕರ್, ಅವಿನಾಶ ಖಾನಾಪುರ, ಗಜಸೇನೆ ಕರ್ನಾಟಕ ಅಧ್ಯಕ್ಷ ಪವನ ಮಹಾಲಿಂಗಪುರ, ಭರಮಣ್ಣ ಗಾಡಿವಡ್ಡರ, ಸಾಗರ ಕಾಗಲಕರ ಹಾಗೂ ಮೂಡಲಗಿ ತಾಲೂಕಿನ ಭೋವಿ ವಡ್ಡರ…

Read More

ABHAY PATIL ಈಗ ಸ್ಟಾರ್ ಪ್ರಚಾರಕ

ಬೆಳಗಾವಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲೀಗ ಸ್ಟಾರ್ ಪ್ರಚಾರಕರ ಪಟ್ಡಿಗೆ ಸೇರ್ಪಡೆಗೊಂಡಿದ್ದಾರೆ. ಸಧ್ಯ ಪಕ್ಷದ ಹೈಕಮಾಂಡ ಆದೇಶದಂತೆ ತೆಲಂಗಾಣಕ್ಕೆ ಲೋಕಸಮರದ ಪೂರ್ವ ಸಿದ್ಧತೆಗೆ ತೆರಳಿರುವ ಅವರನ್ನು ಗೋವಾ ರಾಜ್ಯದ ಸ್ಟಾರ್ ಪ್ರಚಾರಕರನ್ನಾಗಿ ಬಿಜೆಪಿ ನೇಮಕ‌ ಮಾಡಿದೆ ಗೋವಾ ರಾಜ್ಯದ ಬಿಜೆಪಿ ಅಧ್ಯಕ್ಷ ಸದಾನಂದ ತನವಡೆ ಈ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದರು. ಈ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ನಡ್ಡಾ ಅವರಂತಹ ಗಣ್ಯಾತಿ ಗಣ್ಯರು ಇದ್ದಾರ. ಈ ಹಿಂದೆ ಗೋವಾ…

Read More

ಚುನಾವಣೆ ವೆಚ್ಚ ನಿರೀಕ್ಷಕರು ಲಭ್ಯ

ಬೆಳಗಾವಿ ಲೋಕಸಭಾ ಕ್ಷೇತ್ರ: ಚುನಾವಣಾ ವೆಚ್ಚ ವೀಕ್ಷಕರು ಸಾರ್ವಜನಿಕ ಭೇಟಿಗೆ ಲಭ್ಯ ಬೆಳಗಾವಿ, ಚುನಾವಣಾ ಆಯೋಗವು ನೇಮಿಸಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣಾ ವೀಕ್ಷಕರು ಜಿಲ್ಲೆಗೆ ಆಗಮಿಸಿದ್ದು, ಸಾರ್ವಜನಿಕರ ಭೇಟಿಗೆ ಲಭ್ಯವಿರುತ್ತಾರೆ. 02-ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಬ್ಬರು ವೆಚ್ಚ ವೀಕ್ಷಕರನ್ನು ನೇಮಿಸಲಾಗಿದ್ದು, ತಲಾ ನಾಲ್ಕು ವಿಧಾನಸಭಾ ಕ್ಷೇತ್ರಗಳ ಮೇಲೆ ಇವರು ನಿಗಾ ವಹಿಸಲಿದ್ದಾರೆ. ವೆಚ್ಚ ವೀಕ್ಷಕರ ಹೆಸರು, ಮೊಬೈಲ್ ಸಂಖ್ಯೆ, ಭೇಟಿಯ ಸಮಯ ಹಾಗೂ ಸ್ಥಳದ ವಿವರ: ಬೆಳಗಾವಿ…

Read More

ಕಾಂಗ್ರೆಸ್ ಬಡವರ ಪರ- ಪ್ರಿಯಾಂಕಾ

ಬಡವರ ಪರ ಕೆಲಸ ಮಾಡುವ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಕೈ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಕರೆ *ಖಡಕಲಾಟ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ಬೆಳಗಾವಿ: ಬಡವರು ಹಾಗೂ ಜನಸಾಮಾನ್ಯರ ಪರ ಕೆಲಸ ಮಾಡಿ ಅವರ ಕುಂದು ಕೊರತೆಗಳಿಗೆ ಸ್ಪಂದಿಸುವಂತಹ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ನನ್ನನ್ನು ಗೆಲ್ಲಿಸಿ ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಮನವಿ ಮಾಡಿದರು. ಚಿಕ್ಕೋಡಿ ಸದಲಗಾ ಮತಕ್ಷೇತ್ರದ ಖಡಕಲಾಟ…

Read More

ಈಶ್ವರಪ್ಪ ಮೆರವಣಿಗೆಯಲ್ಲಿ ಮೋದಿ ಹವಾ..!

ಶಿವಮೊಗ್ಗ. ಯಾರ ಮಾತಿಗೂ ಬಗ್ಗದ ಕೆ.ಎಸ್. ಈಶ್ವರಪ್ಪ ಕೊಬೆಗೂ ಶಿವಮೊಗ್ಗದಿಂದಲೇ ಬಿಜೆಪಿ ಬಂಡಾಯ ಅಭ್ಯರ್ಥಿ ಯಾಗಿ ಕಣದಲ್ಲಿ ಉಳಿದು ತಮ್ಮ ನಾಮಪತ್ರವನ್ನು ಇಂದು ಸಲ್ಲಿಸಿದರು. ಕಳೆದ ಹಲವು ದಿನಗಳಿಂದ ಕಣದಿಂದ ಹಿಂದೆ ಸರಿಯಬಹುದು ಎನ್ನುವ ಗಾಳಿ ಸುದ್ದಿಗೆ ಈಶ್ವರಪ್ಪ ನಾಮಪತ್ರ ಸಲ್ಲಿಸುವ ಮೂಲಕ ಸ್ಪರ್ಧೆಯನ್ನು ಖಚಿತಪಡಿಸಿದರು. ಸಾವಿರಾರು ಸಂಖ್ಯೆಯಲ್ಲಿದ್ದ ನಾಮಪತ್ರ ಸಲ್ಲಿಸಲು ಹೊರಟ ಮೆರವಣಿಗೆಯಲ್ಲಿ ಭಗವಾ ಧ್ವಜಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿಜಿಯವರ ಪೊಟೊ ರಾರಾಜಿಸುತ್ತಿತ್ತು. ಅಷ್ಟೇ ಅಲ್ಲ ಜೈ ಶ್ರೀರಾಮ ಘೋಷಣೆಗಳು ಕಿವಿಗಡಚಿಕ್ಕುವಂತೆ ಕೇಳಿ ಬಂದವು….

Read More

ಶೆಟ್ಟರಗೆ ಭಾರೀ ಬೆಂಬಲ

ಬೆಳಗಾವಿ ಮೃತ್ಯುಂಜಯ ನಗರ, ಭಾಗ್ಯನಗರದಲ್ಲಿ ಶೆಟ್ಟರ್ ಸಂಚಾರ. ಬೀದಿ ವ್ಯಾಪಾರಿಗಳಿಂದಲೂ ಬೆಂಬಲ, ಶೆಟ್ಡರ್ ಗೆAdvanced congrats ಹೇಳಿದ ಮತದಾರರು. ಇದರ ಜತೆಗೆ ಬಿಜೆಪಿ ನಗರಸೇವಕರ ಗುಣಗಾನ ಮಾಡಿದ ಮತದಾರರು . ಹೂವಿನ‌ಹಾರ ಹಾಕಿ ಸ್ವಾಗತಿಸಿದ ಜನ. ನಮಗೆ ಭಿಜೆಪಿ ಬಿಟ್ಡು ಮತ್ತೊಂದು ಪಕ್ಷ ಗೊತ್ತಿಲ್ಲ ಎಂದ ಜನ ಬೆಳಗಾವಿ. ಬೆಳಗಾವಿ ಲೋಜಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಗೆ ಈಗ ಪ್ರತಿಯೊಂದು ಕಡೆಗೆ ಭಾರೀ ಬೆಂಬಲ ವ್ಯಕ್ತವಾಗತೊಡಗಿದೆ. ಪ್ರಚಾರಕ್ಕೆ ಹೋದ ಕಡೆಗೆ ಜನರೇ Advance congratulations…

Read More

ಕೈಯ್ಯಲ್ಲಿ ಭಗವಾ ಹಿಡಿದ್ರೆ ಮರಾಠಿ ಮತಗಳು ಬರುತ್ತವೆಯೆ?

ಭಗವಾ ಹಿಡಿದರೆ ಮರಾಠಿ ಮತಗಳು ತನ್ನಿಂದ ತಾನೇ ಬರುತ್ತವೆಯೇ? ಬಿಜೆಪಿ ಸರ್ಕಾರದಲ್ಲಿ ಉಗ್ರ ಹೋರಾಟ. ಕಾಂಗ್ರೆಸ್ ಸರ್ಕಾರದಲ್ಲಿ ಮಾತು ಮೌನ.ಸಚಿವರ ಮಗನಿಗೇಕೆ ಓಟಿಲ್ಲ ಎಂದು ಕೇಳಿದ ಪೊಲೀಸರು. ತೆರೆಗೆ ಸರಿದ ಪಂಚಮಸಾಲಿ ಮತ್ತು ಹೊರಗಿನವರು ಎನ್ನುವ ಮಾತು. ಬೆಳಗಾವಿ.ಗಡಿನಾಡ ಬೆಳಗಾವಿ ಜಿಲ್ಲೆಯ ರಾಜಕಾರಣಿಗಳು ಒಂದು ರೀತಿಯ ಭ್ರಮೆಯಲ್ಲಿ ರಾಜಕಾರಣ ನಡೆಸಿದ್ದಾರೆ, ಅಂದರೆ ಇಲ್ಲಿನ ಪ್ರಭುದ್ಧ ಮತದಾರರು ಈ ರಾಜಕಾರಣಿಗಳ ನಾನಾ ವೇಷಕ್ಕೆ ಮಾರು ಹೋಗಿ ತಮಗೆ ಮತ ಹಾಕುತ್ತಾರೆ ಎನ್ನುವ ಹಗಲು ಕನಸಿನಲ್ಲಿ ತೇಲುತ್ತಿದ್ದಾರೆ. ಅಂದರೆ ಕೈಯ್ಯಲ್ಲಿ…

Read More
error: Content is protected !!