Headlines

ಅನುಮತಿ ತಗೊಂಡಿದ್ದರು..ಡಿಸಿ

ಬೆಳಗಾವಿ.ಕಳೆದ ದಿನ ಮರಾಠಾ ಮಂಗಲ‌ ಕಾರ್ಯಾಲಯದಲ್ಲಿ ನಡೆದ ಎಂಇಎಸ್ ಸಭೆಗೆ ಅನುಮತಿ ನೀಡಲಾಗಿತ್ತು ಎಂದು ಜಿಲ್ಲಾಧಿಕಾರಿಗಳೂ ಆಗಿರುವ ಚುನಾವಣಾಧಿಕಾರಿ ನಿತೇಶ್ ಪಾಟೀಲ ಸ್ಪಷ್ಟಪಡಿಸಿದ್ದಾರೆ. ಸಭೆಯಲ್ಲಿ ರಮಾಕಾಂತ ಕೊಂಡುಸ್ಕರ ಮಾತು ಆಧರಿಸಿ E belagavi ವರದಿ ಪ್ರಕಟಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ದಿ. ದಿ.29 ರಂದು ನಡೆಯುವ ಎಂಇಎಸ್ ಸಭೆಗೆ ಅದೇ ದಿನ ಅನುಮತಿ ನೀಡಲಾಗಿದೆ.

Read More

ಸಚಿವರೇ ಮಾತು ಕಲಿತುಕೊಳ್ಳಿ..!

ಸಂಸದೆ ಮಂಗಲಾ ಅಂಗಡಿ ಖಡಕ್ ಮಾತುಹೆಬ್ಬಾಳಕರ ಅವರೇ ಕ್ಷುಲ್ಲಕ ರಾಜಕೀಯ ಬಿಡಿಬೆಳಗಾವಿ.ಕಾಂಗ್ರೆಸ್ ಪಕ್ಷದ ಸಂಸ್ಕೃತಿಯಂತೆ ಕೇವಲ ಕ್ಷುಲ್ಲಕ ವಿಷಯದ ರಾಜಕಾರಣ ಮಾಡುತ್ತಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಂಸದೆ ಮಂಗಲಾ ಅಂಗಡಿ ಕಿಡಿಕಾರಿದ್ದಾರೆ. ಈ ಬಗ್ಗೆ ಲಿಖಿತ ಪ್ರಕಟನೆಯನ್ನು ಅವರು ನೀಡಿ ಸಚಿವರು ಬಳಸುವ ಮಾತುಗಳ ವಿರುದ್ಧ ವ್ಯಾಪಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಜನರ ಮನಸಿನಲ್ಲಿ ಸಂಶಯ ಹುಟ್ಟಿಸುವ ಕ್ಷುಲ್ಲಕ ಹೇಳಿಕೆ ಕೊಡುವ ಬದಲು ಸಚಿವ ಸ್ಥಾನಕ್ಕೆ ಗೌರವ ತರುವ ಮಾತು ಆಡಬೇಕು…

Read More

ಬೆಳಗಾವಿ ಲೋಕ ಸಮರದಲ್ಲಿ ತಮಿಳರ ಹಣ?

ತಮಿಳುನಾಡಿನಿಂದ ಬರ್ತಿದೆಯಾ ಬೆಳಗಾವಿ ಲೋಕ ಸಮರಕ್ಕೆ ಕೋಟಿ ಕೋಟಿ ಫಂಡ್? ಆ ಅನ್ನದ ಋಣ ತೀರಿಸಿದ ಪುಣ್ಯಾತ್ಮ ಯಾರು ಸ್ವಾಮಿ? ನಾಡದ್ರೋಹಿ ಎಂಇಎಸ್ ಅನುಮತಿ ಇಲ್ಲದೇ ಸಭೆ ಮಾಡಿದರೂ ಕೇಳೊರೇ ಇಲ್ಲ. ಬೆಳಗಾವಿ ಗಡಿನಾಡ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಮತ್ತು ಕೇಳಿ ಬರುತ್ತಿರುವ ಅಂತೆ ಕಂತೆ ಮಾತುಗಳನ್ನು ಕೇಳಿದರೆ ಚುನಾವಣಾಧಿಕಾರಿಗಳ ಕಾರ್ಯದ ಬಗ್ಗೆಯೇ ಅನುಮಾನ ಮೂಡುವುದು ಸಹಜ ಮತ್ತು ಸ್ವಾಭಾವಿಕ. ವಿಶೇಷವಾಗಿ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆ ಸಂಬಂಧಿಸಿದಂತೆ ಬಹುತೇಕರು ಪೂರ್ವಾನುಮತಿ ತೆಗೆದುಕೊಳ್ಳುತ್ತಿಲ್ಲ. ಕಳೆದ ದಿನ…

Read More

ಅಕ್ಕಿಮಠಕ್ಕೆ ಬೊಮ್ಮಾಯಿ ಭೆಟ್ಟಿ

ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರು ಇಂದು ಹಾವೇರಿ ತಾಲೂಕಿನ ಅಗಡಿ ಗ್ರಾಮದಲ್ಲಿರುವ ಅಕ್ಕಿಮಠಕ್ಕೆ ಭೇಟಿ ನೀಡಿ ಪರಮಪೂಜ್ಯ ಗುರುಲಿಂಗ ಮಹಾಸ್ವಾಮಿಗಳ ದರ್ಶನ ಪಡೆದುಕೊಂಡರು.

Read More

ಅನುಮತಿ ಪಡೆಯದೇ ಸಭೆ ಮಾಡಿದ MES?

ಬೆಳಗಾವಿ. ನಾಡದ್ರೋಹಿ ಎಂಇಎಸ್ ಸಂಘಟನೆ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣೆ ಆಯೋಗದ ಯಾವುದೇ ಪೂರ್ವಾನುಮತಿ ಪಡೆಯದೇ ಇಂದಿಲ್ಲಿ ಸಭೆ ನಡೆಸಿತು. ಈ ಬಗ್ಗೆ ಸಂಘಟನೆಯ ಮುಖಂಡರಲ್ಲೊಬ್ಬರಾದ ರಮಾಕಾಂತ ಕೊಂಡುಸ್ಕರ ತಮ್ಮ ಭಾಷಣದಲ್ಲಿ ಉಲ್ಲೇಖ ಮಾಡಿದ್ದಾರೆ. ಸಭೆಯಲ್ಲಿ ಏನೇನಾಯಿತು? ಕಳೆದ ಹಲವು ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ನಾಡದ್ರೋಹಿ ಎಂಇಎಸ್ ಈಗ ಅಸ್ತಿತ್ವ ಉಳಿಸಿಕೊಳ್ಳುವ ಸರ್ಕಸ್ ಮಾಡುತ್ತಿದೆ. ಈ ಹಿಂದೆ ನಡೆದ ಪಾಲಿಕೆ ಚುನಾವಣೆ ಸಂದರ್ಭದಲ್ಲಿ AIMIM ಮತ್ತು ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡ ಎಂಇಎಸ್ ಹೀನಾಯ ಸೋಲು ಅನುಭವಿಸಿತ್ತು.ಪ್ರತಿಯೊಂದು…

Read More

ಸಚಿವೆ ಹೆಬ್ಬಾಳಕರಗೆ ಸಮನ್ಸ ಜಾರಿ

ನೀತಿ ಸಂಹಿತೆ ಉಲ್ಲಂಘನೆ:ಸಚಿವೆ ಹೆಬ್ಬಾಳಕರಗೆ ಸಮನ್ಸ್‌ ಜಾರಿ 30 ರೊಳಗೆ ಉತ್ತರಿಸುವಂತೆ ಸೂಚನೆ ಬೆಳಗಾವಿ: ಲೋಕಸಮರದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಗುರುವಾರ ಸಮನ್ಸ್‌ ಜಾರಿ ಮಾಡಿದೆ. ಸಚಿವರು ಇಲ್ಲಿನ ಕುವೆಂಪುನಗರದ ಗೃಹಕಚೇರಿ ಪಕ್ಕದ ಸಭಾಂಗಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರ ಸಭೆಯನ್ನು ಮಾರ್ಚ್‌ 20ರಂದು ನಡೆಸಿದ್ದರು. ಅದಕ್ಕೆ ಅನುಮತಿ ಪಡೆದಿರಲಿಲ್ಲ. ‘ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ’ ಎಂದು ದೂರಲಾಗಿತ್ತು..ಈ ಸಮನ್ಸಗೆ…

Read More

ತಂದೆಯ ಪರ ಮಗನ ಪ್ರಚಾರ

ತಂದೆ ಅಣ್ಣಾಸಾಹೇಬ ಜೊಲ್ಲೆ ಸಾಧನೆ ವಿವರಿಸಿದ ಪುತ್ರ ಬಸವಪ್ರಸಾದ ಕೆಂಪಟ್ಟಿ, ಹಣಬರಟ್ಟಿ,ನಂದಿಕುರಳಿ ನಸಲಾಪೂರಇಂದು ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ರಾಯಬಾಗ ವಿಧಾನಸಭೆ ಕ್ಷೇತ್ರದ ಕೆಂಪಟ್ಟಿ, ಹಣಬರಟ್ಟಿ,ನಂದಿಕುರಳಿ ನಸಲಾಪೂರ ಗ್ರಾಮದಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿ ಶ್ರೀ ಅಣ್ಣಾಸಾಹೇಬ ಜೊಲ್ಲೆ ಅವರ ಪರವಾಗಿ ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷ್ಯ ಕು. ಬಸವಪ್ರಸಾದ ಜೊಲ್ಲೆ ಯವರು ಪ್ರಚಾರ ಕೈಗೊಂಡು ಮತಯಾಚನೆ ಮಾಡಿದರು. ತಮ್ಮ ಮೊದಲ ಅವಧಿಯಲ್ಲಿ ಸಂಸದರು ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಕ್ಷೇತ್ರದಲ್ಲಿ ಮೂಲಸೌಕರ್ಯ,ರಸ್ತೆ ಸೇರಿದಂತೆ ಜನತೆಯ ಸಮಸ್ಯೆಗಳಿಗೆ ಸ್ಪಂದಿಸಿ ಸಾಕಷ್ಟು…

Read More

ಕೇಸರಿ ಶಾಲು ತೆಗೆದ ಸಿದ್ದುಗೆ ಬುದ್ದಿ ಹೇಳಿ..!

ಬೆಳಗಾವಿ. ಕಾಂಗ್ರೆಸ್ ಸರ್ಕಾರದ ಮುಖ್ಯಮಙತ್ರಿ ಸಿದ್ಧರಾಮಯ್ಯನವರು ಕೇಸರಿ ಶಾಲು ತೆಗೆದು ಬಿಸಾಡಿದವರು. ಆದರೆ ಈಗ ಅದೇ ಕೇಸರಿ ಶಾಲು ಹಾಕಿಕೊಂಡರೆ ಮತಗಳು ಬರ್ತಾವಾ? ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಈ ಪ್ರಶ್ನೆಯನ್ನು ನೇರವಾಗಿ ಕಾಂಗ್ರೆಸ್ನವರಿಗೆ ಪ್ರಶ್ನೆ ಮಾಡಿದ್ದಾರೆ. ಇದನ್ನು ಕಾಂಗ್ರೆಸ್ ಪಕ್ಷದವರು ಖಂಡಿಸ್ತಾರಾ ಎಂದೂ ಕೇಳಿದ್ದಾರೆ. ಕಾಂಗ್ರೆಸ್ ನವರು ಕೇವಲ ಕೇಸರಿ ಶಾಲು ಹಾಕಿದರೆ ಅವರ ಅಲ್ಪಸಂಖ್ಯಾತ ತುಷ್ಠೀಕರಣ ನೀರಿ ಬದಲಾಗಲ್ಲ ಎಂದು ಅವರು ಹೇಳಿದರು. ಲೋಕಸಭೆ ಚುನಾವಣೆ ರಾಷ್ಟ್ರೀಯತೆ ಆಧಾರವಾಗಿಟ್ಟುಕೊಂಡು ಹೋಗುತ್ತದೆ. ಹೀಗಾಗಿ…

Read More

ಜೋಶಿ. ಸಂತೋಷ ಎಲ್ಲರೂ ನಮ್ಮವರೇ..

ಜೋಶಿ. ಸಂತೋಷ ಎಲ್ಲರೂ ನಮ್ಮವರೇ..ನನಗೆ ಎಲ್ಲರ ಸಹಕಾರವೂ ಇದೆ,..! ಬೆಳಗಾವಿ ನನ್ನ ಕರ್ಮ.ಭೂಮಿ. ನಾನು ಹೊರಗಿನವನಲ್ಲ. ಬೆಳಗಾವಿ.ನನಗೆ ಯಾರ ವಿರೋಧವೂ ಇಲ್ಲ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಬಿ.ಎಲ್.ಸಂತೋಷ ಸೇರಿದಂತೆ ಎಲ್ಲರ ಸಹಕಾರ ಇದ್ದೇ ಇದೆ ಎಂದು ಬೆಳಗಾವಿ ಬಿಜೆಪಿ ಅಭ್ಯಥರ್ಿ ಜಗದೀಶ ಶೆಟ್ಟರ್ ಹೇಳಿದರು,ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆ ಎಲ್ಲ ನಾಯಕರೊಂದಿಗೆ ಕಳೆದ ದಿನ ಮಾತನಾಡಿದ್ದೇನೆ.ಸಣ್ಣಪುಟ್ಟ ವ್ಯತ್ಯಾಸವನ್ನು ಬಗೆಹರಿಸಿಕೊಂಡಿದ್ದೇವೆ, ಈಗ ಎಲ್ಲರೂ ಕೂಡಿ ಕೆಲಸ ಮಾಡುವ ಗಟ್ಟಿ ನಿಧರ್ಾರ ಮಾಡಲಾಗಿದೆ ಎಂದು ಅವರು…

Read More

ಬದಲಾದ ಪ್ರಚಾರದ ವೈಖರಿ..!

ಬೆಳಗಾವಿ ಕಾಲಕ್ಕೆ ತಕ್ಕಂತೆ ಎಲ್ಲವೂ ಬದಲಾಗುತ್ತದೆ ಎನ್ನುವ ಮಾತು ಸಹಜ ಮತ್ತು ಸ್ವಾಭಾವಿಕ. ಈ ಹಿಂದೆ ಚುನಾವಣೆ ಸಂದರ್ಭದಲ್ಲಿ ಪ್ರಚಾರದ ವೈಖರಿ‌ ಬೇರೆಯಾಗಿತ್ತು ಆಗ ಧ್ವನಿ ವರ್ಧಕಕಗಳೇ ಹೆಚ್ಚು ಸದ್ದು ಮಾಡುತ್ತಿದ್ದವು. ಏಕೆಂದರೆ ಆಗ ಈಗಿನಷ್ಟು ಸಾಮಾಜಿಕ ಜಾಲತಾಣಗಳ ಹಾವಳಿ ಇರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ. ನಾಳೆ ಅನ್ನೋದೇ ಇಲ್ಲ. ಎಲ್ಲವೂ ತಕ್ಷಣ ಆಗಬೇಕು. ಅದೇ ರೀತಿ ಚುನಾವಣೆ ಸಂದರ್ಭದಲ್ಲಿ ಹೊಸ ಹೊಸ ಬೆಳವಣಿಇಗೆಗಳು ತಕ್ಷಣ ಅಂಗೈಯಲ್ಲಿ ನೋಡಲು ಸಿಗಬೇಕು. ಅಷ್ಟರ ಮಟ್ಟಿಗೆ ಜಗತ್ತು ಫಾಸ್ಟ…

Read More
error: Content is protected !!