Headlines

ಬೈಕ್ ರ್ಯಾಲಿಗೆ ಮರೆಗು ತಂದ ಶಾಸಕ ಅಭಯ ಪಾಟೀಲ….!

ಬೆಳಗಾವಿ: ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲರ ಗತ್ತು, ಗೈರತ್ತೇ ಅಂತಹದ್ದು. ಪಕ್ಷ ನಿಷ್ಠೆ ಎಂದರೆ ಯಾವುದೇ ಹಮ್ಮು ಬಿಮ್ಮು ಇಲ್ಲದೇ ಮುಂದಡಿಯಿಡುವ ಅವರ ಕಾರ್ಯಶೈಲಿ ಎಲ್ಲರಿಗೂ ಮೆಚ್ಚುಗೆ ಆಗುವಂತಹದ್ದು., ಬುಧವಾರ ನಗರದಲ್ಲಿ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಚುನಾವಣಾ ಪ್ರಚಾರದ ಬೃಹತ್ ಬೈಕ್ ರ್ಯಾಲಿಗೆ ಮೆರಗು ತಂದದ್ದೂ ಕೂಡ ಗಮನ ಸೆಳೆಯಿತು.ಶಾಸಕರೆಂಬುದನ್ನು ಬದಿಗಿಟ್ಟು, ಸಾಮಾನ್ಯ ಕಾರ್ಯಕರ್ತನಂತೆ ಬೈಕ್ ಏರಿ ಪಕ್ಷ ಧ್ವಜದೊಂದಿಗೆ ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡು ವಿಶೇಷವಾಗಿತ್ತು. ಅಲ್ಲದೆ, ತಾವು ಪ್ರತಿನಿಧಿಸುವ…

Read More

ಗೆದ್ದು ಬೀಗಿದ ರಾಜಾಹುಲಿ..!

ಬೆಳಗಾವಿಗರ ಮನಸ್ಸು ಗೆದ್ದ BSY .ಶೆಟ್ಟರ್ ಆ ಮಾತಿಗೆ ಖುದ್ದು ಎದ್ದು ನಿಂತು ಕೈ ಮುಗಿದ ಯಡಿಯೂರಪ್ಪ. ಮನಸ್ಸು ಮುರಿಯುವ ಮಾತಾಡಿದ ಶೆಟ್ಟರ್ ಮೌನಕ್ಕೆ ಶರಣು. ಯಡಿಯೂರಪ್ಪ ಮಾತಿಗೆ ತಲೆದೂಗಿದ ಬಿಜೆಪಿಗರು. ದೂರವಾದ ಮುನಿಸು‌. ಬೆಳಗಾವಿ.ಈ ಸುದ್ದಿಯ ಹೆಡ್ಡಿಂಗ್ ಓದಿದ ಕ್ಷಣ ಒಂದು ರೀತಿಯ ಗೊಂದಲಕ್ಕೆ ಬೀಳುವುದು ಸಹಜ,ಚುನಾವಣೆಗೆ ನಿಲ್ಲದ ಯಡಿಯೂರಪ್ಪ ಹೇಗೆ ಗೆದ್ದರು,? ಮತ್ತು ಚುನಾವಣೆ ಫಲಿತಾಂಶಕ್ಕೂ ಮುನ್ನವೇ ಶೆಟ್ಟರ್ ಹೇಗೆ ಸೋತರು ಎನ್ನುವ ಬಹುದೊಡ್ಡ ಪ್ರಶ್ನೆ ಬರುವುದು ಸಹಜ ಮತ್ತು ಸ್ವಾಭಾವಿಕ.!ಆದರೆ ನಾವು ಈಗ…

Read More

ಲೋಕ ಸಮರ-ಎರಡೂ ಕಡೆಗೆ ಅಸಮಾಧಾನ

ಮಕ್ಕಳಿಗೆ ಜೈ.ಕಾರ್ಯಕರ್ತರಿಗೆ ಕೈ ಎರಡೂ ಕ್ಷೇತ್ರದಲ್ಲಿ ನಡೆಯಲಿದೆ ಜಿದ್ದಾ ಜಿದ್ದಿ ಬಿಜೆಪಿಗೆ ಶ್ರೀರಾಮನ ಬಲ. ಕಾಂಗ್ರೆಸ್ ಗೆ ಗ್ಯಾರಂಟಿ ಕೈ ಹಿಡಿಯುವ ಆಸೆ. ಮೂಡಲಗಿ ಡಾಕ್ಟರ್ ಗೆ ಕೈಕೊಟ್ಟವರು ಯಾರು? ಆ ಅಸಮಾಧಾನ ಭುಗಿಲೇಳುತ್ರಾ? .ದೆಹಲಿ ತೋರಿಸ್ತೇನಿ ಅಂತ ಬೆಳಗಾವಿಗೆ ಡ್ರಾಪ್ ಬೆಳಗಾವಿ.ಗಡಿನಾಡ ಬೆಳಗಾವಿ ಜಿಲ್ಲೆಯ ಲೋಕಸಮರದ ಕಣ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಕಾಂಗ್ರೆಸ್ ಅಭ್ಯಥರ್ಿಗಳು ತಮ್ಮ ಮತ ಬೇಟೆಗೆ ಭರ್ಜರಿ ಚಾಲನೆ ನೀಡಿದ್ದಾರೆ, ಆದರೆ ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಪ್ರಚಾರ ಇನ್ನೂ ಶುರುವಾಗಿಲ್ಲ….

Read More

ಬಾಗಲಕೋಟೆ ಬ್ರಾಹ್ಮಣ ಸಭಾ ಅಧ್ಯಕ್ಷ ದೇಶಪಾಂಡೆ ನಿಧನ

ಹಿರಿಯ ವಕೀಲ ಕೆ.ಎಸ್.ದೇಶಪಾಂಡೆ ನಿಧನಕ್ಕೆ ಕಂಬನಿ ಮಿಡಿದ ಜನ ಬಾಗಲಕೋಟೆ: ನಗರದ ಹಿರಿಯ ವಕೀಲ, ಬ್ರಾಹ್ಮಣ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ದೇಶಪಾಂಡೆ(೭೨) ಅವರು ಬೆಳಗಾವಿ ಜಿಲ್ಲೆ ಖಾನಾಪುರ ಬಳಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಸುದ್ದಿ ಕೋಟೆ ಜನರನ್ನು ಶೋಕಸಾಗರದಲ್ಲಿ ಮುಳುಗುವಂತೆ ಮಾಡಿದೆ.ಕಾನೂನಿನಲ್ಲಿ ಪರಿಣಿತಿ ಹೊಂದಿದ್ದ ಅವರು ಕ್ಲಿಷ್ಟಕರ ಪ್ರಕರಣಗಳಲ್ಲೂ ಅತ್ಯಂತ ಚತುರತೆಯಿಂದ ವಾದಿಸಿ ಗೆಲವುಸಾಧಿಸುತ್ತಿದ್ದರು. ಅವರ ವಾಕ್ಚಾತುರ್ಯ, ಸರಳವ್ಯಕ್ತಿತ್ವ ದೊಡ್ಡ ಖ್ಯಾತಿಯನ್ನು ತಂದು ಕೊಟ್ಟಿತ್ತು. ಬಾಗಲಕೋಟೆಯ ಪ್ರತಿಷ್ಠಿತ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘವೂ ಸೇರಿದಂತೆ…

Read More

ಕಾಂಗ್ರೆಸ್ ಪಕ್ಷ ಕೊಡುಗೆ ಅಪಾರ- ಸತೀಶ್

ದೇಶಕ್ಕೆ ಕಾಂಗ್ರೆಸ್ ಪಕ್ಷ ಹಲವು ಕೊಡುಗೆ ನೀಡಿದೆ: ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಕರೆಅಥಣಿ: ದೇಶಕ್ಕೆ ಕಾಂಗ್ರೆಸ್ ಪಕ್ಷ ಹಲವು ಕೊಡುಗೆಗಳನ್ನು ನೀಡಿದೆ. ಆರ್ಥಿಕ ಸಬಲೀಕರಣಕ್ಕಾಗಿ ಕಾಂಗ್ರೆಸ್​ 5 ಗ್ಯಾರಂಟಿಗಳನ್ನು ನೀಡಿದೆ. ಕೊವಿಡ್​​, ಪ್ರವಾಹದ ಸಂದರ್ಭದಲ್ಲಿ ಜನರಿಗೆ ಸಾಕಷ್ಟು ಕೆಲಸ ಮಾಡಿದ್ದೇವೆ. ಹೀಗಾಗಿ ಬೆಳಗಾವಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲೇಬೇಕೆಂದು ಲೋಕೋಪಯೋಗಿ ಇಲಾಖೆ ಸಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ಅಥಣಿ ಪಟ್ಟಣದಲ್ಲಿ ಚಿಕ್ಕೋಡಿ ಲೋಕಸಭಾ…

Read More

ಶೆಟ್ರು ಬರ್ತಾರೆ ದಾರಿ ಬಿಡಿ…!

ಬೆಳಗಾವಿ. GO BACK SHETTER ಅಭಿಯಾನವನ್ನು ಕಡೆಗಣಿಸಿ ಬಿಜೆಪಿ ಹೈಕಮಾಂಡ್ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೆಸರನ್ನು ಅಂತಿಮಗೊಳಿಸಿದೆ. ಹೀಗಾಗಿ ಈಗ ಎದ್ದಿರುವ ಅಸಮಾಧಾನವನ್ನು ಬಿಜೆಪಿ ನಾಯಕರು ಹೇಗೆ ತಣ್ಣಗಾಗಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ. ಬಹುಶಃ ಶೆಟ್ಟರ್ ಅವರು ನಾಳೆ ತಪ್ಪಿದರೆ ನಾಡದ್ದು ಬೆಳಗಾವಿ‌ ಪ್ರವೇಶ ಮಾಡುವ ಸಾಧ್ಯತೆಗಳಿವೆ. ಮೊದಲು ಅವರು ಹಿಂದೆ ಆಡಿದ ಮಾತುಗಳ‌ ಬಗ್ಗೆ ಸ್ಪಷ್ಟನೆ ಕೊಡುತ್ತಾರೆ ಎಂದು ನಿರೀಕ್ಷಿಸಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಮೃನಾಲ್ ಹೆಬ್ಬಾಳಕರ ಅವರು ಈಗಾಗಲೇ ಪ್ರಚಾರ…

Read More

ಬೈಕ್ ರ್ಯಾಲಿ ಮೂಲಕ ಮೃಣಾಲ್ ಪ್ರಚಾರ ಆರಂಭ

ಯುವಶಕ್ತಿಯ ಬೃಹತ್ ಬೈಕ್ ರ್ಯಾಲಿ ಮೂಲಕ ಮೃಣಾಲ್ ಪ್ರಚಾರ ಆರಂಭ ಬೆಳಗಾವಿ: ವಿಘ್ನ ವಿನಾಶಕ ಗಣಪತಿಯ ಪೂಜೆ ಮಾಡಿ, ಯುವ ಶಕ್ತಿಯೊಂದಿಗೆ ಬೃಹತ್ ಬೈಕ್ ರ್ಯಾಲಿ ಮೂಲಕ ಮಹಾತ್ಮರ ಪುತ್ಥಳಿಗಳಿಗೆ ಗೌರವ ಮಾಲಾರ್ಪಣೆ ಮಾಡುವ ಮೂಲಕ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಭಾನುವಾರ ತಮ್ಮ ಚುನಾವಣಾ ಪ್ರಚಾರಕ್ಕೆ ವಿದ್ಯುಕ್ತ ಚಾಲನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮತ್ತು ಸಹಸ್ರಾರು ಮುಖಂಡರು…

Read More

ಹೋಳಿ ಹಬ್ಬದ ಮುನ್ನವೇ ಅನಗೋಳ ಟೆನ್ಸ್..!

ಬೆಳಗಾವಿ. ಹೋಳಿ ಹಬ್ಬದ ಆಚರಣೆಗೆ ಮುನ್ಮವೇ ಅನಗೋಳದಲ್ಲಿ ದೇವಸ್ಥಾನ ಸ್ವಚ್ಚತೆಯಲ್ಲಿ‌‌ ನಿರತನಾಗಿದ್ದ ಓರ್ವನ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಗೊತ್ತಾಗಿದೆ. ಅನಗೋಳದಲ್ಲಿರುವ ಕಾಮಣ್ಣನ ದೇವಸ್ಥಾನ ಸ್ವಚ್ಚತೆ‌ ಮಾಡುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಫ್ರಭಾತ ಎಂಬಾತನ‌ ತೆಲೆಗೆಕಲ್ಲಿನಿಂದ ಹೊಡೆದು ಗಾಯಗೊಳಿಸಲಾಗಿದೆ. ಟಟಿಳಕವಾಡಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

Read More

ಮತ್ತೇ ಕಾಡಿಗೆ ಓಡಿದ ಆನೆ..!

ಅರಣ್ಯಾಧಿಕಾರಿಗಳ ಯಶಸ್ವಿ ಕಾರ್ಯಾಚರಣೆ. ದೂರವಾದ ಜನರ ಆತಂಕ. ಬೆಳಗಾವಿ. ಖಾನಾಪುರ ತಾಲುಕಿನ ಕಸಬಾ ನಂದಗಡ‌ ಗ್ರಾಮಕ್ಕೆ ನುಗ್ಗಿದ ಆನೆಯನ್ನು ಮರಳಿ ಕಾಡಿಗೆ ಓಡಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಖಾನಾಪುರದ ಎಸಿಎಫ್ ಸುನಿತಾ ನಿಂಬರಗಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಆನೆಯನ್ನು ಕಾಡಿಗೆ ಓಡಿಸುವಲ್ಲಿ ಯಶಸ್ವಿಯಾಗಿದ್ದಾರೆ

Read More

ಡಾ. ನಿಂಬಾಳ್ಕರ್‌ ಕೈ ಬಲ ಪಡಿಸಲು ಕರೆ

ಕೈ ಅಭ್ಯರ್ಥಿ ಡಾ. ನಿಂಬಾಳ್ಕರ್‌ ಕೈ ಬಲ ಪಡಿಸಲು ಕಾರ್ಯಕರ್ತರು ಮುಂದಾಗಿ: ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿ: ಈ ಭಾಗದ ಅಭಿವೃದ್ದಿಗೆ ಕೈ ಅಭ್ಯರ್ಥಿ ಡಾ. ಅಂಜಲಿ ನಿಂಬಾಳಕರಗೆ ಕೈ ಬಲ ಪಡಿಸಲು ಕಾರ್ಯಕರ್ತರು ಮುಂದಾಗಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಕರೆ ನೀಡಿದರು.ಖಾನಾಪುರ ಪಟ್ಟಣದ ಶುಭಂ ಗಾರ್ಡನನಲ್ಲಿ ನಡೆದ ಉತ್ತರ ಕನ್ನಡ ಲೋಕಸಭೆ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿ, ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ ಅವರಿಗೆ ಕಳೆದ 9 ತಿಂಗಳುಗಳಲ್ಲಿ ಪಕ್ಷ…

Read More
error: Content is protected !!