Headlines

KMF ಗೆ ಬಾಲಚಂದ್ರ ಸೇರಿ 13 ಜನ‌ ಅವಿರೋಧ ಆಯ್ಕೆ

ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಚುನಾವಣೆಯಲ್ಲಿ 13 ಸ್ಥಾನಗಳಿಗೆ ಅವಿರೋಧ ಆಯ್ಕೆ ಇನ್ನು ಅಥಣಿ, ಬೈಲಹೊಂಗಲ, ರಾಮದುರ್ಗ ತಾಲೂಕುಗಳ 3 ಸ್ಥಾನಗಳಿಗೆ ಬರುವ ಭಾನುವಾರದಂದು ಚುನಾವಣೆ ಪಕ್ಷಾತೀತ, ಜಾತ್ಯತೀತವಾಗಿ ಅವಿರೋಧವಾಗಿ ಆಯ್ಕೆಯಾಗಲು ಬೆಂಬಲಿಸಿ ಸಹಕರಿಸಿದ ಎಲ್ಲ ಮುಖಂಡರಿಗೆ ಕೃತಜ್ಞತೆ ಅರ್ಪಿಸಿದ ಶಾಸಕ, ಅವಿರೋಧ ಆಯ್ಕೆಯ ರೂವಾರಿ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ: ಬರುವ ದಿನಾಂಕ 17 ರಂದು ಜರುಗುವ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ….

Read More

ಸರ್ಕಾರಿ ಕಚೇರಿಯಲ್ಲೇ ಹುಟ್ಟು ಹಬ್ಬ ಆಚರಣೆ- ವಿವಾದಕ್ಕೊಳಗಾದ ಪಿಡಿಓ

ಕಚೇರಿಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಂಡು ವಿವಾದಕ್ಕೊಳಗಾದ ಅಧಿಕಾರಿ ಖಾನಾಪುರ. ಅಧಿಕಾರ ಮತ್ತು ಅದಕ್ಕೆ ತಕ್ಕಂತೆ ಕುರ್ಚಿ ಸಿಕ್ಕರೆ ಸಾಕು ಕೆಲವರು ಸರ್ಕಾರವೇ ನಾವ್ ಹೇಳಿದಂತೆ ನಡೆಯುತ್ತದೆ ಎಂದು ಭಾವಿಸುತ್ತಾರೆ. ಅವರಿಗೆ ಸರ್ಕಾರದ ಆದೇಶಗಳು ಲೆಕ್ಕಕ್ಕೇ ಬರಲ್ಲ ಬ ಇನ್ನು ಅವರ ಮೇಲಾಧಿಕಾರಿಗಳ ಮಾತು ಎಷ್ಟರ ಮಟ್ಟಿಗೆ ಕೇಳಬಹುದು ಎನ್ನುವ ಊಹೆ ತಮಗೆ ಬಿಟ್ಟಿದ್ದು. ಸರ್ಕಾರಿ ಕಚೇರಿಗಳಲ್ಲಿ ಹುಟ್ಟು ಹಬ್ಬ ಆಚರಣೆ ಮಾಡಬಾರದು ಎನ್ನುವುದು ಸರ್ಕಾರದ ಆದೇಶ. ಹಿಂದೆ ಅಂತಹ ಘಟನೆಗಳು ನಡೆದಾಗ ಸರ್ಕಾರ ಹಿಂದೆ ಮುಂದೆ ನೋಡದೇ…

Read More

ಹೊಸ ಟರ್ಮಿನಲ್ ನಿರ್ಮಾಣಕ್ಕೆ ಶಂಕುಸ್ಥಾಪನೆ

ಬೆಳಗಾವಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ನಿರ್ಮಾಣಕ್ಕೆ ಶಂಕುಸ್ಥಾಪನೆ ಕೇಂದ್ರ ಸರ್ಕಾರ ದೇಶದ ಅಭಿವೃದ್ಧಿಗೆ ನಿರಂತರ ಶ್ರಮಿಸುತ್ತಿದೆ: ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಳಗಾವಿ, ಕೇಂದ್ರ ಸರ್ಕಾರ ಕೇವಲ ಘೋಷಣೆಗೆ ಮಾತ್ರ ಸೀಮಿತವಲ್ಲ; ನಿರಂತರ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಾ ಬಂದಿದೆ. ದೇಶದಲ್ಲಿನ ವಿಮಾನ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸುವುದರ ಜೊತೆಗೆ ರೈಲ್ವೆ ನಿಲ್ದಾಣ, ರೈಲು ಮಾರ್ಗ ನಿರ್ಮಾಣ, ಹೊಸ ಶಿಕ್ಷಣ ನೀತಿ ಜಾರಿ, ಕಿಸಾನ್ ಸಮ್ಮಾನ ಯೋಜನೆ ಸೇರಿದಂತೆ ಸರ್ಕಾರ ದೇಶದ ಅಭಿವೃದ್ಧಿಗೆ ನಿರಂತರ ಶ್ರಮಿಸುತ್ತಿದೆ” ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ…

Read More

ವಾರ್ಡ ಅಭಿವೃದ್ಧಿಗೆ ಬದ್ಧ- ಅಭಯ

ಬೆಳಗಾವಿ.ದಕ್ಷಿಣ ವಿಧಾನಸಭಾ ಕ್ಷೇಡತ್ರದಲ್ಲಿ ಬರುವ ಎಲ್ಲ ವಾರ್ಡಗಳ ಅಭಿವೃದ್ಧಿ ಕಟಿಬದ್ಧನಿರುವುದಾಗಿ ಶಾಸಕ ಅಭಯ ಪಾಟೀಲರು ಭರವಸೆ ನೀಡಿದರು. ಮಹಾನಗರ ಪಾಲಿಕೆ ವಾರ್ಡ ನಂಬರ 43 ರಲ್ಲಿ ಬರುವ ಅನಗೋಳ ನಾಕಾದಲ್ಲಿ 9 ಲಕ್ಷ ರೂ ವೆಚ್ಚದ ಕಮಾನ್ ಮತ್ತು ಮೃತ್ಯುಂಜಯನಗರದ ಬಿಪಿಯಲ್ಲಿ 11 ಲಕ್ಷ ರೂ ವೆಚ್ಚದಲ್ಲಿ ಒಳಚರಂಡಿ ಕಾಮಗಾರಿಗೆ ಅವರು ಚಾಲನೆ ನೀಡಿದರು, ಈ ಸಂದರ್ಭದಲ್ಲಿ ನಗರಸೇವಕಿ ಮತ್ತು ನಗರ ಯೋಜನೆ ಹಾಗೂ ಅಭಿವೃದ್ಧಿ ಯೋಜನೆ ಸ್ಥಾಯಿ ಸಮಿತಿ ಅಧ್ಯಕ್ಷೆ ವಾಣಿ ಜೋಶಿ ಅವರು ಹಾಜರಿದ್ದರು,ಈ…

Read More

ಕರಿ ಗೊಂಬೆಗೆ ಜೋಡಿ ಹಲ್ಲು- ಬೆಚ್ವಿದ ಜನ

ಬೆಳಗಾವಿ ಪಾಲಿಕೆ ಕಟ್ಟಡಕ್ಕೆ ಕರಿಗೊಂಬೆ ಕಾಟ. ಕರಿಗೊಂಬೆಗೆ ಇವೆ ಅಂತೆ ಜೋಡಿ ಹಲ್ಲು ಒಂದು ಫುಟ ಉದ್ದದ ಕರಿಗೊಂಬೆ. ಮರಕ್ಕೆ ನೇತಾಕಿದ್ದ ಕರಿಗೊಂಬೆ. ಬೆಳಗಾವಿ.ಮಹಾನಗರ ಪಾಲಿಕೆಗೆ ಕಟ್ಟಡ ಹಳೆಯದ್ದಾದರೂ ಅಷ್ಟೇ ಹೊಸದಾದರೂ ಅಷ್ಟೇ, ಅಲ್ಲಿ ಕಾಟ ತಪ್ಪಿದ್ದಲ್ಲ ಎನ್ನುವುದು ವಾಸ್ತವ.ಹೊಸ ಕಟ್ಟಡದಲ್ಲಿ ಒಂದು ರೀತಿಯ ಕಾಟ ಇದ್ದರೆ, ಹಳೆಯ ಕಟ್ಟಡದಲ್ಲಿ ಮತ್ತೊಂದು ರೀತಿಯ ಕಾಟ ಶುರುವಾಗಿದೆ, ಅದೂ ಅಮವಾಸ್ಯೆ ಹತ್ತಿರದ ದಿನಗಳಲ್ಲಿ ಅಂತಹ ಅಂದರೆ ಕರಿ ಗೊಂಬೆ ಕಾಟ ಶುರುವಾಗಿದ್ದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಈಗ ನಾವು…

Read More

ಶ್ರೀರಾಮ ಮಂದಿರದಲ್ಲಿ ಅಲ್ಲಾಹು ಅಕ್ಬರ್ ಪತ್ರ. ಸ್ಫೊಟಿಸುವ ಬೆದರಿಕೆ

ಶ್ರೀರಾಮ‌ ಮಂದಿರ ಸ್ಪೋಟಿಸುವ ಪತ್ರ ಬೆದರಿಕೆ ಪತ್ರ. ಹೈ ಅಲರ್ಟ್ ಆದ ಪೊಲೀಸರು. ಮುಂದಿನ ೨೦,೨೧ ತಾರೀಖು ಒಳಗಡೆ ಸ್ಪೋಟಿಸುತ್ತೇವೆ ಎಂದು ಪತ್ರ . ಮಂದಿರದ ಆವರಣದಲ್ಲಿ ೧೪ ಸಿಸಿಟಿವಿ ಅಳವಡಿಕೆ. ನಿಪ್ಪಾಣಿ ಬಳಿಯ ಶ್ರೀರಾಮ‌ ಮಂದಿರ. ಬೆಳಗಾವಿ. ಬೆಂಗಳೂರಿನ ರಾಮೇಶ್ವರ ಕೆಫೆ ಸ್ಪೋಟಿಸಿದ ನಂತರ ಆತಂಕವಾದಿಗಳ ಕಣ್ಣು ಈಗ ನಿಪ್ಪಾಣಿಯ ಶ್ರೀರಾಮ ಮಂದಿರ ಮೇಲೆ ಬಿದ್ದಿದೆ. ನೂರು ವರ್ಷ ಇತಿಹಾಸ ಹೊಂದಿರುವ ಈ‌ಎಅಮ.ಮಂದಿರವನ್ನು ದೊಡ್ಡ ಪ್ರಮಾಣದಲ್ಲಿ ಸ್ಪೋಟಿಸುವ ಬಗ್ಗೆ ಎರಡು ಪತ್ರಗಳನ್ನು ಆಗಂತುಕರು ಪತ್ರವನ್ನು ಬರೆದಿದ್ದಾರೆ….

Read More

ವಾರ್ಡ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬರುವ ಮಹಾನಗರ ಪಾಲಿಕೆಯ ಅಭಿವೃದ್ಧಿ ಕಾಮಗಾರಿಗಳಿಗೆ ನಗರಸೇವಕರು ಶಾಸಕ ಅಭಯ ಪಾಟೀಲರ ನೇತೃತ್ವದಲ್ಲಿ ಇಂದು ಚಾಲನೆ ನೀಡಲಿದ್ದಾರೆ ಈ‌ ಕ್ಷೇತ್ರದಲ್ಲಿ ಬರುವ ವಾರ್ಡಗಳಲ್ಲಿ ಇಂದು ಬಹುತೇಕ ಕಾಮಗಾರಿಗಳು ಆರಂಭಗೊಳ್ಳಲಿವೆ. ವಾರ್ಡ ನಂಬರ 43 ರಲ್ಲಿ ಬರುವ ಅನಗೋಳ ನಾಕಾದಲ್ಲಿ ಸುಮಾರು 9 ಲಕ್ಷ ರೂ ಮೊತ್ತದ ಕಮಾನ್ ನಿರ್ಮಾಣ ಕಾಮಗಾರಿಗೆ ಮದ್ಯಾಹ್ನ 12 ಕ್ಕೆ ಶಾಸಕ ಅಭಯ ಪಾಟೀಲರು ಚಾಲನೆ ನೀಡುವರು. ನಂತರ ಮಧ್ಯಾಹ್ನ 12 ,20 ಕ್ಕೆ ಅನಗೋಳ ಮೃತ್ಯುಂಜಯ…

Read More

ರೆವಿನ್ಯೂ ಕಮಿಟಿ ಸಭೆಯಿಂದ ಹೊರ ನಡೆದ ಜೀರಗ್ಯಾಳ

ಬೆಳಗಾವಿ. ಮಹಾನಗರ ಪಸಕಿಕೆಯಲ್ಲಿ ನಡೆದ ರೆವಿನ್ಯು ಕಮಿಟಿ ಸಭೆಯಲ್ಲಿ ಮಾತನಾಡಲು ಅವಕಾಶ ಸಿಗುತ್ತಿಲ್ಲ ಎಂದು ಹೇಳಿ ಸದಸ್ಯ ಸಂದೀಪ ಜೀರಗ್ಯಾಳ ಅರ್ಧಕ್ಕೆ ಎದ್ದು ಹೋದರು. ಸಭೆಯಲ್ಲಿ ವಾರ್ಡ ನಂಬರ ೩೨ ರಲ್ಲಿ ಬರುವ ನೂರಾಣು ಅಪಾರ್ಟ್ಮೆಂಟ್ ಕಡತ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಬಾರಿ ಪ್ರಸ್ತಾಪ ಮಾಡಿದರೂ ಯಾವುದೇ ಕ್ರಮವಾಗಿಲ್ಲ ಎಂದು ಅಸಮಾಧಾನ ಹೊರಹಾಕಿದರು‌ ಅಷ್ಟೇ ಅಲ್ಲ ಸಭೆಯಿಂದ ಕೂಡ ಹೊರನಡೆದರು. ಇನ್ನು ಕಮೀಡಿ ಸದಸ್ಯರಲ್ಲದ ಸದಸ್ಯರೊಬ್ವರು ಅಶೋಕ ನಗರದ PID ವಿಷಯ ಪ್ರಸ್ತಾಪಿಸಿದರು. ನಗರಸೇವಕ್ ಪುತ್ರರೊಬ್ವರು…

Read More

ಬೆಳಗಾವಿ ಪಾಲಿಕೆಯಲ್ಲಿ ‘ಇನ್ಸುರನ್ಸ್ ಇಲ್ಲ ಲಾರಿ ಓಡಾಟ.

ಬೆಳಗಾವಿ ಪಾಲಿಕೆಗೆ ಮಹಾ ಮೇಲೆ ಪ್ರೀತಿ. ಇನ್ಸುರನ್ಸ್ ಮುಗಿದ ಪಾಲಿಕೆಯ ಲಾರಿ ಓಡಾಟ. ವರ್ಷದಿಂದ ಇನ್ಸುರನ್ಸ ತುಂಬಿಲ್ಲ. ಹೇಳೊರು, ಕೇಳೊರು ಇಲ್ಲವೆ? ಇವರಿಗೆ ಕರ್ನಾಟಕ ಪಾಸಿಂಗ್ ವಾಹನ ಸಿಗಲ್ಲವೇ? ವಾಹನ ತಪಾಸಣೆ ಮಾಡದ ಪೊಲೀಸರು, ಆರ್ ಟಿಓ. ಬೆಳಗಾವಿ. ಗಡಿ ವಿಷಯದಲ್ಲಿ ಕಾಲು ಕೆದರಿ ಜಗಳಕ್ಕೆ ನಿಂತಿದ್ದ ಮಹಾರಾಷ್ಟ್ರಕ್ಕೆ ಬೆಳಗಾವಿ ಕಂಡರೆ ಅದೆಷ್ಡು ಪ್ರೀತಿ ಗೊತ್ತಿಲ್ಲ. ಏಕೆಂದರೆ ಬೆಳಗಾವಿ ಪಾಲಿಕೆಯವರು‌ ಮಹಾರಾಷ್ಟ್ರ ಪಾಸಿಂಗ್ ಹೊಂದಿರುವ ವಾಹನಗಳನ್ನು ಓಡಿಸುತ್ತಿದ್ದಾರೆ. ಇದು ಈಗ ಕನ್ನಡಿಗರ ಆಕ್ರೋಶಕ್ಕೂ ಕಾರಣವಾಗುತ್ತಿದೆ. ಉದ್ಯೋಗ ವಿಷಯದಲ್ಲಿ…

Read More

ಅಥಣಿ ತಾಲೂಕಿನ 95% ಪ್ರತಿಶತ ಪ್ರದೇಶಕ್ಕೆ ನೀರಾವರಿ ಸೌಲಭ್ಯ

ಕೊಟ್ಟಲಗಿ (ಅಮ್ಮಾಜೇಶ್ವರಿ) ಏತ ನೀರಾವರಿ ಯೋಜನೆಯ ಶಂಕುಸ್ಥಾಪನೆ ಅಥಣಿ ತಾಲೂಕಿನ 95% ಪ್ರತಿಶತ ಪ್ರದೇಶಕ್ಕೆ ನೀರಾವರಿ ಸೌಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ. : ಅಥಣಿ ತಾಲೂಕಿನ ರೈತರ ಸಮಸ್ಯೆಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೊಟ್ಟಲಗಿ (ಅಮ್ಮಾಜೇಶ್ವರಿ) ಏತ ನೀರಾವರಿ ಯೋಜನೆಯನ್ನು ಜಾರಿಗೆ ತರಲಾಗಿದೆ. ತೆಲಸಂಗ, ಖಿಲಾರದಡ್ಡಿ, ಬೊಸಲೆವಾಡಿ, ಕನ್ನಾಳ, ಪಡತರವಾಡಿ, ಬನ್ನೂರು, ಕಕಮರಿ, ಕೊಟ್ಟಲಗಿ ಹಾಗೂ ಕರಿಮಸೂತಿ ಗ್ರಾಮಗಳನ್ನು ಒಳಗೊಂಡಂತೆ ಸುಮಾರು 19274.00 ಹೆಕ್ಟೇರ್ ಪ್ರದೇಶಕ್ಕೆ ಕೊಟ್ಟಲಗಿ (ಅಮ್ಮಾಜೇಶ್ವರಿ) ಏತ ನೀರಾವರಿ ಯೋಜನೆ ಅನುಕೂಲವಾಗಿದೆ ಎಂದು ಮುಖ್ಯಮಂತ್ರಿ…

Read More
error: Content is protected !!