ಗಾಂಧಿಜಿ ಕೊಂದಿದ್ದು ಶ್ರೀರಾಮನ ಭಕ್ತನೇ.. ಸಿಎಂ

ಶ್ರೀರಾಮ ಬಗ್ಗೆ ಅಪಾರ ನಂಬಿಕೆ ಇದ್ದ ರಾಮಭಕ್ತ ಗಾಂಧಿಯನ್ನು ಕೊಂದಿದ್ದು ಗೋಡ್ಸೆ: ಮುಖ್ಯಮಂತ್ರಿ ಸಿದ್ದರಾಮಯ್ಯ ರಘುಪತಿ ರಾಘವ ರಾಜಾರಾಮ್ ಗಾಂಧಿ ಅವರಿಗೆ ಪ್ರಿಯವಾಗಿತ್ತು. ಇದು ಕಾಂಗ್ರೆಸ್ಸಿಗರಿಗೆಲ್ಲಾ ಇಷ್ಟವಾದ ಭಜನೆ: ಸಿ.ಎಂ.ಸಿದ್ದರಾಮಯ್ಯ ಬೆಂಗಳೂರು, ಎಲ್ಲ ಜಾತಿಧರ್ಮದವರು ಸೌಹಾರ್ದತೆಯಿಂದ ಬಾಳಬೇಕೆಂಬ ಕನಸನ್ನು ಕಂಡಿದ್ದ ಮಹಾತ್ಮಾ ಗಾಂಧೀಜಿಯವರು ಎಲ್ಲರನ್ನೂ ಸಮಾನವಾಗಿ ಕಾಣುವ, ಎಲ್ಲರಿಗೂ ನ್ಯಾಯವನ್ನು ಒದಗಿಸುವುದೇ ಅವರ ರಾಮರಾಜ್ಯದ ಪರಿಕಲ್ಪನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಹಾತ್ಮಾಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದು…

Read More

ರಾಜ್ಯ ಸರ್ಕಾರ ಮನೆಗೆ ಕಳುಹಿಸುವುದೇ ಬಿಜೆಪಿ ಗ್ಯಾರೆಂಟಿ

ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ೨೮ ಸ್ಥಾನ ಗೆದ್ದರೆಒಂದು ತಿಂಗಳಲ್ಲಿ ರಾಜ್ಯ ಸರ್ಕಾರ ಮನೆಗೆ ಕಳುಹಿಸುವುದೇ ಬಿಜೆಪಿ ಗ್ಯಾರೆಂಟಿ : ಬಸವರಾಜ ಬೊಮ್ಮಾಯಿ ಕೋಲಾರ: ರಾಜ್ಯದಲ್ಲಿ ೨೮ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ ಈ ಸರ್ಕಾರವನ್ನು ಒಂದು ತಿಂಗಳಲ್ಲಿ ಮನೆಗೆ ಕಳುಹಿಸುವ ಗ್ಯಾರೆಂಟಿ ನಾವು ಕೊಡುತ್ತೇವೆ. ಕಾಂಗ್ರೆಸ್‌ನ ಐದು ಗ್ಯಾರೆಂಟಿಗೆ ನಮ್ಮದು ಒಂದೇ ಗ್ಯಾರೆಂಟಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ವತಿಯಿಂದ ಕೋಲಾರದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ…

Read More

ಕಾಂತರಾಜ ವರದಿ ಸ್ವೀಕಾರ ರಾಜಕೀಯ ಸ್ಟಂಟ್

ಕಾಂತರಾಜ ವರದಿ ಸ್ವೀಕಾರ ರಾಜಕೀಯ ಸ್ಟಂಟ್: ಬಸವರಾಜ ಬೊಮ್ಮಾಯಿಬಲಾಢ್ಯ ಹಿಂದುಳಿದವರು ಮಾತ್ರ ಮೀಸಲಾತಿ ಲಾಭ ಪಡೆದುಕೊಳ್ಳುತ್ತಿದ್ದಾರೆ: ಬಸವರಾಜ ಬೊಮ್ಮಾಯಿ ಕೋಲಾರ: ಹಿಂದುಳಿದ ವರ್ಗಗಳ ಆಯೋಗದ ಕಾಂತರಾಜ ವರದಿ ಸ್ವೀಕಾರ ಮಾಡುವುದು ಕೇವಲ ಲೋಕಸಭೆ ಚುನಾವಣೆಯ ಸ್ಟಂಟ್ ಆಗಿದ್ದು, ಹಿಂದುಳಿದವರಲ್ಲಿ ಬಲಾಢ್ಯರು ಮಾತ್ರ ಮೀಸಲಾತಿ ಲಾಭ ಪಡೆಯುತ್ತಿದ್ದಾರೆ. ಅತಿ ಹಿಂದುಳಿದವರಿಗೆ ನ್ಯಾಯಕೊಡಿಸಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಕೋಲಾರದಲ್ಲಿ ಇಂದು ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಬೃಹತ್ ಪ್ರತಿಭಟನೆಗೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…

Read More

ರಾಜ್ಯಸಭೆ ಚುನಾವಣೆ: ಡಿಕೆಶಿ ತಂತ್ರ ಕುತೂಹಲ

5 ನೇ ಅಭ್ಯರ್ಥಿ ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ, ಕಾಂಗ್ರೆಸ್ ನಲ್ಲಿ ಹೆಚ್ಚಿದ ಪೈಪೋಟಿ. ಚುನಾವಣೆ ನಡೆದರೆ ಅಡ್ಡ ಮತದಾನ ಭೀತಿ ಕಾಡುತ್ತಿದೆ.ಮೊದಲನೇ ಪ್ರಾಶಸ್ತ್ಯದ ಮತಗಳಿಂದಲೇ ಕಾಂಗ್ರೆಸ್ ನ ಮೂವರು ಅಭ್ಯರ್ಥಿಗಳು ಗೆಲ್ಲಬಹುದು. ವಿಶೇಷ ವರದಿ ಬೆಂಗಳೂರುಬರುವ ಫೆಬ್ರವರಿ 27 ರಂದು ರಾಜ್ಯ ಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆಗೆ ಐದನೇ ಅಭ್ಯರ್ಥಿ ಕಣಕ್ಕಿಳಿಸುವ ಬಗ್ಗೆ ಕಾಂಗ್ರೆಸ್ ಪರಿಶೀಲನೆ ನಡೆಸಿದೆ.ವಿವಿಧ ರಾಜ್ಯಗಳಿಂದ ಒಟ್ಟು 56 ಸ್ಥಾನಗಳಿಗೆ ಚುನಾವನೆ ನಡೆಯಲಿದ್ದು ಆಯಾ ರಾಜ್ಯಗಳ ವಿಧಾನಸಭೆಯ ಸದಸ್ಯರು ಮತದಾರರಾಗಿದ್ದಾರೆ. ಆ ಪೈಕಿ ಕರ್ನಾಟಕದಿಂದ…

Read More

ಮತ್ತೊಮ್ಮೆ ಮೋದಿ

ಬೆಳಗಾವಿ. ಮತ್ತೊಮ್ಮೆ ಮೋದಿ ಗೋಡೆ ಬರಹ ಸ್ಟೆನ್ಸಿಲ್ ನ್ನು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಬಿಡುಗಡೆ ಮಾಡಿದರು. ಬಿಜೆಪಿ ಮುಖಂಡ ಮುಕ್ತಾರ ಅಹ್ಮದ ಪಠಾಣ ಅವರು ಸಿದ್ಧಪಡಿಸಿದ್ದ ಈ ವಾಲ್ ಪೇಪರ್ ಸ್ಟೇನ್ಸಿಲನ್ನು ಸಂಸದರು ತಮ್ನ ಕಚೇರಿಯಲ್ಲಿ ಬಿಡುಗಡೆ ಮಾಡಿದರು. ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುಚ ಬಿಜೆಪಿ, ಕೇಂದ್ರದ ಸಾಧನೆಗಳನ್ನು ಮನೆ ಮನೆ ತಲುಪಿಸುವ ಕೆಲಸವನ್ನು ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಆಭಿಯಾನ ರೂಪದಲ್ಲಿ ವಿಶೇಷ ಯೋಜನೆಗಳನ್ನು ಬಿಜೆಪಿ ಹಮ್ನಿಕೊಂಡಿದೆ. ರಾಜ್ಯಸಭಾ ಸದಸ್ಯರ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ…

Read More

ಚುನಾವಣೆ ಘೋಷಣೆ

ನವದೆಹಲಿ ರಾಜ್ಯಸಭೆಯ 56 ಸ್ಥಾನಗಳಿಗೆ ಚುನಾವಣೆ ಘೋಷಣೆ! 15 ರಾಜ್ಯಗಳ ರಾಜ್ಯಸಭೆಯ 56 ಸ್ಥಾನಗಳಿಗೆ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದೆ. 56 ಸದಸ್ಯರ ಅಧಿಕಾರಾವಧಿಯು ಏಪ್ರಿಲ್ ನಲ್ಲಿ ಮುಕ್ತಾಯಗೊಳ್ಳಲಿದ್ದು, ಕರ್ನಾಟಕದಲ್ಲಿ 4 ಸ್ಥಾನ ಸೇರಿದಂತೆ ಒಟ್ಟು 15 ರಾಜ್ಯಗಳಲ್ಲಿ ಈ ಚುನಾವಣೆ ನಡೆಯಲಿದೆ ಎಂದು ಅದು ತಿಳಿಸಿದೆ.

Read More

ಬಂಟರ ಸಂಘದ ವಾರ್ಷಿಕೋತ್ಸವ

ಅದ್ಧೂರಿಯಾಗಿ ನಡೆದ ಬೆಳಗಾವಿ ಬಂಟರ ಸಂಘದ ವಾರ್ಷಿಕ ಕ್ರೀಡೋತ್ಸವ ಬೆಳಗಾವಿ . ಬಂಟರ ಸಂಘದ ವಾರ್ಷಿಕ ಕ್ರೀಡಾಕೂಟವು CPED ಕ್ರೀಡಾಂಗಣದಲ್ಲಿ ಅದ್ಧೂರಿಯಾಗಿ ನಡೆಯಿತು., ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಳಗಾವಿ ಉತ್ತರ ವಿಭಾಗದ ಶಾಸಕ ಆಸಿಪ್ ಶೇಟ್ ಕ್ರೀಡೋತ್ಸವವನ್ನು ಉದ್ಘಾಟಿಸಿ, ಬಂಟ ಸಮಾಜದ ಕಾರ್ಯವೈಖರಿ , ನಿರಂತರ ಶ್ರಮ, ಅವಿರತವಾದ ಹೋರಾಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು , ಕ್ರೀಡೋತ್ಸವದ ವಿವಿಧ ವಿಭಾಗಗಳಲ್ಲಿ ಕ್ರಿಕೆಟ್, ವಾಲಿಬಾಲ್, ತ್ರೋ ಬಾಲ್ ಹಗ್ಗ ಜಗ್ಗಾಟ , ರನ್ನಿಂಗ್ ರೇಸ್ ಇನ್ನಿತರ ಸ್ಪರ್ಧೆಗಳು ಇದ್ದವು…

Read More

ಕ್ರೀಡೆಗೆ ಪ್ರೋತ್ಸಾಹ- ಚನ್ನರಾಜ

ಬೆಳಗಾವಿ :ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಭಾವಿಯಲ್ಲಿ ಪ್ರಿಮಿಯರ್ ಲೀಗ್ ಸಿಸನ್ 4ರ ಕ್ರಿಕೆಟ್ ಹಾಪ್ ಪಿಚ್ ಪಂದ್ಯಾವಳಿಯನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉದ್ಘಾಟಿಸಿದರು. ಗ್ರಾಮೀಣ ಯುವಕರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ಲಕ್ಷ್ಮೀತಾಯಿ ಫೌಂಡೇಷನ್ ವತಿಯಿಂದ ಗ್ರಾಮೀಣ ಕ್ರೀಡೆಗಳಿಗೆ ನೆರವು ನೀಡಲಾಗುತ್ತಿದೆ ಎಂದು ಚನ್ನರಾಜ ಹಟ್ಟಿಹೊಳಿ ಈ ಸಂದರ್ಭದಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಫಕೀರಪ್ಪ ಅಮರಾಪುರ, ಮಹೇಶ ಸುಗ್ನೆಣ್ಣವರ, ಬಸನಗೌಡ ಪಾಟೀಲ, ಬಸಯ್ಯ ಹಿರೇಮಠ, ಸಿದ್ದಯ್ಯ ಮನತುರಗಿಮಠ, ತಿಪ್ಪಣ್ಣ ಲೋಕರೆ, ಸಂಭಾಜಿ…

Read More

केंद्राची योजना घरोघरी पोहोचवा

बेंगळुरू : पंतप्रधान मोदी यांच्या नेतृत्वाखालील केंद्र सरकारचे यश घराघरात पोहोचवण्यासाठी राज्य भाजपतर्फे १० फेब्रुवारीपासून तीन दिवस ग्राम चलो अभियान राबविण्याचा निर्णय घेण्यात आला आहे. दरम्यान, या घटनेचा निषेध करणारी माहिती प्रत्येक घरापर्यंत पोहोचवली जाणार आहे. राज्य सरकारचे अपयश.बंगळुरू येथे झालेल्या प्रदेश भाजप कार्यकारिणीच्या बैठकीत हा निर्णय घेण्यात आला. माजी मंत्री सुनील कुमार हे या…

Read More

ಬಿಜೆಪಿ ನಡೆ ಗ್ರಾಮ ಕಡೆ..!

ಬೆಂಗಳೂರು ಲೋಕಸಮರ ಹತ್ತಿರ ಬರುತ್ತಿದ್ದಂತೆ ಭಾರತೀಯ ಜನತಾ ಪಕ್ಷ ಮೈಕೊಡವಿಕೊಙಡು ಎದ್ದು‌ನಿಂತಿದೆ. ಪಕ್ಷದಲ್ಲಿನ ಅಂತರಿಕವಾಗಿರುವ ಅಸಮಾಧಣನವನ್ನು ಲೆಕ್ಕಿಸದೇ ಎಲ್ಲ ಸ್ಥಾನಗಳನ್ನು ಗೆಲ್ಲಲೇಬೇಕೆಂದು ಪಣತೊಟ್ಟಿರುವ ನಾಯಕರು ಹಲವು ಕಸರತ್ತುಗಳನ್ನು ನಡೆಸಿದ್ದಾರೆ. ಅದರ ಮೊದಲ ಹಂತವಾಗಿ ಕೇಂದ್ರ ಸರ್ಕಾರದ ಸಾಧನೆ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಕ್ಯವನ್ನು ಮನೆ ಮನೆಗೆ ತಿಳಿಸುವ ಕಾರ್ಯಕ್ರಮ ವನ್ನು ಬಿಜೆಪಿ ಹಮ್ಮಿಕೊಂಡಿದೆ. ಇದೇ ಫೆಬ್ರುವರಿ 10 ರಿಂದ ಮೂರು ದಿನಗಳ ಕಾಲ ಈ ಅಭಿಯಾನ ನಡೆಯಲಿದೆ. .ಬೆಂಗಳೂರಿನಲ್ಲಿ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ…

Read More
error: Content is protected !!