ಪಾಲಿಕೆಯಲ್ಲಿ ಹಮ್ ಭಿ ಚುಪ್.. ತುಮ್ ಭಿ ಚುಪ್..!

ಬೆಳಗಾವಿ. ಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಏನು ಪ್ರಶ್ನೆ ಮಾಡಬೇಕು ಅದನ್ನು ಮಾಡಲ್ಲ.ಉಳಿದ ವಿಚಾರ ತಮಗೆ ಬಿಟ್ಟಿದ್ದು..! ಸಧ್ಯ ಹೇಗಾಗಿದೆ ಎಂದರೆ ಪಾಲಿಕೆ ಆಡಳಿತ ವ್ಯವಸ್ಥೆಯಲ್ಲಿ ತಪ್ಪು ಮಾಡಿದವರ ಮೇಲೆ ಕ್ರಮ ತೆಗೆದುಕೊಳ್ಳುವಲ್ಲಿಯೂ ಕೂಡ ಎರಡು ಬಗೆಯ ನ್ಯಾಯ ಮಾಡಿದಂತಿದೆ. ಸಣ್ಣವರು ತಪ್ಪು ಮಾಡಿದರೆ ಕಠಿಣ ಕ್ರಮ. ಅದೇ ದೊಡ್ಡವರು ದೊಡ್ಡ ದೊಡ್ಡ ತಪ್ಪು ಮಾಡಿದರೂ ಬರೀ ಒಂದು ನೋಟೀಸ್.‌! ಮುಖ್ಯವಾದ ಸಂಗತಿ ಎಂದರೆ, ಸಿಬ್ಬಂದಿಯವರೇ ಪಾಲಿಕೆಗೆ ದ್ರೋಹ ಬಗೆಯುವದು ಎಂದರೆ ಅದು ಉಂಡ ಮನೆಗೆ ದ್ರೋಹ…

Read More

ಭರತನಾಟ್ಯ- ರಾಜ್ಯಮಟ್ಟಕ್ಕೆ ವಿಜಯಲಕ್ಷ್ಮೀ

.ಬೆಳಗಾವಿ:- ಸ್ಥಳೀಯ ಬಿ.ಇ. ಎಜುಕೇಶನ್ ಸೊಸೈಟಿಯ ಬಿ.ಕೆ.ಮಾಡೇಲ್ ಆಂಗ್ಲ ಮಾಧ್ಯಮ ಶಾಲೆಯ 10ನೇಯ ತರಗತಿಯ ವಿಧ್ಯಾರ್ಥಿನಿಯಾದ ವಿಜಯಲಕ್ಷ್ಮಿ ರವಿಕುಮಾರ ಪೂಜಾರಿ ಇವಳು ಪ್ರಸಕ್ತ ಸಾಲಿನ ಜನೇವರಿ 10ರಂದು ನಗರದ ಮಹಾಂತ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭರತನಾಟ್ಯ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡಿ. ಪ್ರಥಮ ಸ್ಥಾನಗಳಿಸುವುದರ ಜೊತೆಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ… ಈ ಪ್ರತಿಭೆಗೆ ಹಾಗೂ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕವೃಂದ ವಿಧ್ಯಾರ್ಥಿಬಳಗ ಹಾಗೂ ಪಾಲಕರು ಅಭಿನಂದನೆ ಸಲ್ಲಿಸಿದ್ದಾರೆ. ಹಾಗೂ ರಾಜ್ಯಮಟ್ಟದಲ್ಲಿ ಉತ್ತಮ…

Read More
error: Content is protected !!