
ಹಬ್ಬಕ್ಕೆ ಬಂದಿದ್ದ ಅತ್ತೆಯನ್ನೇ ಕೊಲೆಗೈದ ಅಳಿಯ
*ಬೆಳಗಾವಿ.ಮಗಳಿಗೆ ಸಂಕ್ರಾಂತಿಗೆ ಬುತ್ತಿ ಕೊಡೊಕೆ ಬಂದಿದ್ದ ಅತ್ತೆಯನ್ನೇ ಅಳಿಯ ಹತ್ಯೆ ಮಾಡಿದ ಘಟನೆ ಇಲ್ಲಿನ ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಬೆಳಗಾವಿ ಕಲ್ಯಾಣ ನಗರದ ನಿವಾಸಿ ರೇಣುಕಾ ಶ್ರೀಧರ ಪಡುಮುಖೆ( 44) ಕೊಲೆಯಾದ ಮಹಿಳೆ.ಮಗಳಿಗೆ ಸಂಕ್ರಾಂತಿ ಹಬ್ಬದೂಟ ಕೊಡೊಕೆ ಬಂದಿದ್ದ ಅತ್ತೆಯನ್ನು ಅಳಿಯ ಚಾಕುವಿನಿಂದ ಇರಿದು ಕೊಲೆ ಮಾಡಿದನೆಂದು ಹೇಳಲಾಗಿದೆ. ಮಲ್ಲಪ್ರಭಾ ನಗರದ ಶುಭಂ ದತ್ತಾ ಬಿರ್ಜೆ( 24) ಎಂಬಾತನಿಂದ ಕೃತ್ಯ ನಡೆದಿದೆ ಎಂದು ಗೊತ್ತಾಗಿದೆ.ಸದ್ಯ ರೈತ ಗಲ್ಲಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ ಕಳೆದ ಮೂರು ವರ್ಷಗಳ…