ಬೆಳಗಾವಿವರೆಗೆ ವಂದೇ ಭಾರತ ರೈಲು ..!

ಬೆಳಗಾವಿ ಲೋಕಸಭಾ ಸದಸ್ಯರು ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಜಗದೀಶ ಶೆಟ್ಟರ ಅವರು ಕೇಂದ್ರ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಪ್ರಲ್ಹಾದ್ ಜೋಶಿ ಅವರ ಉಪಸ್ಥಿತಿಯಲ್ಲಿ ನೈರುತ್ಯ ವಲಯದ ರೈಲ್ವೆ ಪ್ರಧಾನ ವ್ಯವಸ್ಥಾಪಕರಾದ ( ಜಿ.ಎಮ್ ) ಅರವಿಂದ ಶ್ರೀನಿವಾಸ್ ಅವರನ್ನು ಭೇಟಿ ಮಾಡಿ, ಬೆಳಗಾವಿಗೆ ಸಂಬಂಧಿಸಿದಂತೆ ರೈಲು ಸೇವೆ ಒದಗಿಸುವ ಬಗ್ಗೆ ಸುದೀರ್ಘವಾದ ಚರ್ಚೆ ನಡೆಸಿದರು. ೧) ಬೆಂಗಳೂರು – ಧಾರವಾಡ ವಂದೇ ಭಾರತ್ ಎಕ್ಸ್ ಪ್ರೆಸ್:ಪ್ರಸ್ತಾಪಿತ ರೈಲು ಸಂಚಾರವನ್ನು ಬೆಳಗಾವಿವರೆಗೆ…

Read More

DINNER POLITICS.. ಅವರದ್ದು ಯಾಕೆ..? ಇವರದ್ದು ಓಕೆ..!

ಬೆಳಗಾವಿ. ಗಡಿನಾಡ ಬೆಳಗಾವಿಯಲ್ಲಿ‌ ಈಗ ಉಪ‌ಮುಖ್ಯಮಂತ್ರಿ ಗಳೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರ ಡಿನ್ನರ ಪಾಲಿಟಿಕ್ಸ್ ಬಗ್ಗೆಯೇ ಚರ್ಚೆ ಜೋರಾಗಿ ನಡೆದಿದೆ. ಅಷ್ಟೇ ಅಲ್ಲ ಬೆಳಗಾವಿ ಡರ್ಟಿ ಪಾಲಿಟಿಕ್ಸ್ ಬಗ್ಗೆ ಕೇಳಬೇಡಿ ಎನ್ನುವ ಡಿಕೆಶಿ ಹೇಳಿಕೆ ಬಗ್ಗೆ ಜಿಲ್ಲೆಯ ಬಹುತೇಕ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದರೆ ಸಚಿವ ಸತೀಶ್ ಜಾರಕಿಹೊಳಿ ಮಾತ್ರ ಈ ಡರ್ಟಿ ಪಾಲಿಟಿಕ್ಸ್ ಹೇಳಿಕೆ ಬಗ್ಗೆ ‘ಅವರನ್ನೇ‘ ಕೇಳಿ ಎಂದು ಸೂಚ್ಯವಾಗಿ ಹೇಳಿದ್ದಾರೆ. ನಿಮಗೆ ನೆನಪಿರಬಹುದು. ಇತ್ತೀಚೆಗೆ ಡಿ‌ಕೆಶಿ ಅವರು ವಿದೇಶ…

Read More

ಈಗಿನವರು ನಕಲಿ ಗಾಂಧಿಗಳು…!

ಗಾಂಧೀಜಿಗೂ ಈಗಿನಕಾಂಗ್ರೆಸ್ಗೆ ಏನು ಸಂಬಂಧ? ಡಾ.ಬಾಬಾಸಾಹೇಬಗೆ ಅಂಬೇಡ್ಕರಗೆ ಅವಮಾನಿಸಿದ್ದು ಕಾಂಗ್ರೆಸ್. ಈಗಿನವರಿಗೆ ಮಹಾತ್ಮಾ ಗಾಂಧಿಜಿ‌ ಹೆಸರಿನಲ್ಲಿ ಪ್ರಚಾರ ಬೇಕಷ್ಟೆ..! ಬೆಳಗಾವಿ.ಮಹಾತ್ಮಾ ಗಾಂಧಿಜಿಯವರ ಕಾಂಗ್ರೆಸ್ಗೂ ಮತ್ತು ಈಗಿನ ಕಾಂಗ್ರೆಸ್ಗೆ ಎನು ಸಂಬಂದ ಎಂದುಕೇಂದ್ರ ಸಚಿವಪ್ರಲ್ಹಾದ ಜೋಶಿ ಪ್ರಶ್ನೆ ಮಾಡಿದರು.ನಗರದಲ್ಲಿಂದು ತಮ್ಮನ್ನು ಭೆಟ್ಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು,. .ಈಗಿನ ಕಾಂಗ್ರೆಸ್ನವರು ಮಹಾತ್ಮ ಗಾಂಧಿ ಹೆಸರಲ್ಲಿ ಪ್ರಚಾರ ಮಾಡಿಕೊಳ್ಳುತ್ತಿದ್ದಾರೆ. ಸಬ್ ರಿಜಿಸ್ಟರ್ ಕಚೇರಿಯಲ್ಲಿ ಬಿಲ್ ಕಟ್ಟಿಲ್ಲ ಎಂದು ವಿದ್ಯುತ್ ಕಡಿತ ಮಾಡಿದ್ದಾರೆ.ಈಗ ಸಕರ್ಾರ ದುಡ್ಡನ್ನು ದುರುಪಯೋಗ ಮಾಡಿಕೊಂಡು ಸಮಾವೇಶ ಮಾಡುತ್ತಿದ್ದರೆಂದು ದೂರಿದರು,.ಈಗಿರುವ…

Read More

ಕಾಮಗಾರಿಗಳ ವಿಳಂಬಕ್ಕೆ ಕಾರಣರಾದವರ ಮೇಲೆ ಕ್ರಮಕ್ಕೆ ಸೂಚನೆ

ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಮುಗಿಸಲು ಕ್ರಮ ಕೈಗೊಳ್ಳಿ: ಸಚಿವ ಎನ್‌ ಎಸ್‌ ಭೋಸರಾಜು ಸೂಚನೆ ಬೆಳಗಾವಿ ಜ 20: ಗುಣಮಟ್ಟ ಕಾಯ್ದುಕೊಂಡು, ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಿ ರೈತರಿಗೆ ಅನುಕೂಲ ಮಾಡಿಕೊಡಲು ಕ್ರಮ ಕೈಗೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಲೋಕೋಪಯೋಗಿ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್‌ ಜಾರಕಿಹೋಳಿ, ಶಾಸಕರಾದ ನಿಖಿಲ್‌ ಕತ್ತಿ ಅವರೊಂದಿಗೆ ಬೆಳಗಾವಿ ವಿಭಾಗದ ಸಣ್ಣ ನೀರಾವರಿ ಮತ್ತು…

Read More
error: Content is protected !!