ಮಹಾ ಕುಂಭ ಕಾಲ್ತುಳಿತ- ಬೆಳಗಾವಿ ಬಿಜೆಪಿಯರಿಬ್ಬರಿಗೆ ಗಾಯ

ಇಬ್ಬರು ಮಹಿಳಾ ಬಿಜೆಪಿ ಕಾರ್ಯಕರ್ತರು ಸೇರಿ ನಾಲ್ವರಿಗೆ ಗಾಯ ಬೆಳಗಾವಿ: ಮಹಾಕುಂಭದಲ್ಲಿ ತಡರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ಇಬ್ಬರು ಬಿಜೆಪಿ ಕಾರ್ಯಕರ್ತೆಯರು ಸೇರಿದಂತೆ ನಾಲ್ವರಿಗೆ ಗಾಯಗೊಂಡಿದ್ದಾರೆಇಲ್ಲಿನ ವಡಗಾವಿಯ ನಿವಾಸಿ ಸರೋಜಿನಿ ನಡುವಿನಹಳ್ಳಿ ಹಾಗೂ ಕಾಂಚನ್ ಕೋಪಾರ್ಡೆಗೆ ಗಾಯಗೊಂಡ ಬಿಜೆಪಿ ಕಾರ್ಯಕರ್ತೆಯರು. ಅವರೊಂದಿಗೇ ಇದ್ದ ಬಾಲಕಿಯರಾದ ಮೇಘಾ, ಜ್ಯೋತಿ ಅವರಿಗೂ ಗಾಯಗಳಾಗಿವೆ. ಮೂರು ದಿನಗಳ ಹಿಂದೆ ಎಲ್ಲರೂ ಪ್ರಯಾಗ್‌ರಾಜ್‌ಗೆ ತೆರಳಿದ್ದರು. ಅಲ್ಲಿನ ವೈದ್ಯರಿಂದ ನಾಲ್ವರಿಗೂ ಚಿಕಿತ್ಸೆ ನೀಡಲಾಗಿದೆ. ಎಲ್ಲರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂಬ ಮಾಹಿತಿ ಸಂಬಂಧಿಕರಿಗೆ ಬಂದಿದೆ….

Read More

ಬೀಮ್ಸದಲ್ಲಿ ಬಾಣಂತಿ ಸಾವು….!

ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಸಾವು, AFE ಶಂಕೆ ವ್ಯಕ್ತಪಡಿಸಿದ ಬಿಮ್ಸ್ ನಿರ್ದೇಶಕ.. ಏನಿದು AFE? ಬೆಳಗಾವಿ, – ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ‌. ಬೆಳಗಾವಿ ತಾಲೂಕಿನ ನಿಲಜಿ ಗ್ರಾಮದ ನಿವಾಸಿ 31 ವರ್ಷದ ಅಂಜಲಿ ಪಾಟೀಲ್ ಮೃತ ದುರ್ದೈವಿ‌. ನಿನ್ನೆ ಸಂಜೆ 4 ಗಂಟೆಗೆ ಬಿಮ್ಸ್ ಆಸ್ಪತ್ರೆಗೆ ಹೆರಿಗೆಗಾಗಿ ದಾಖಲಾಗಿದ್ದ ಅಂಜಲಿ ಪಾಟೀಲ್‌ರವರಿಗೆ ರಾತ್ರಿ ಸಿಜರಿನ್ ಮೂಲಕ ಹೆರಿಗೆ ಆಗಿತ್ತು. ಹೆಣ್ಣು ಮಗುವಿಗೆ ಜನ್ಮ ಕೊಟ್ಟಿದ್ದ ಅಂಜಲಿ ಪಾಟೀಲ್‌ ಇಂದು ಬೆಳಗ್ಗೆ 4 ಗಂಟೆಗೆ…

Read More
error: Content is protected !!