ಬಿಜೆಪಿ ಅಧ್ಯಕ್ಷರುಗಳ ಪಟ್ಟಿ ಬಿಡುಗಡೆ

ಬೆಂಗಳೂರು. ರಾಜ್ಯದ ಬಿಜೆಪಿ ಅಧ್ಯಕ್ಷರುಗಳ ನೂತನ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಬಿಜೆಪಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ದೇಶದಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದೆ, ಇದರ ಅಂಗವಾಗಿ ಮೊದಲ ಹಂತದಲ್ಲಿ 23 ಸಂಘಟನಾತ್ಮಕ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಲಾಗಿದೆ., 1. ಮೈಸೂರು ನಗರ – ಎಲ್. ನಾಗೇಂದ್ರ2. ಚಾಮರಾಜನಗರ – ಸಿ.ಎಸ್. ನಿರಂಜನಕುಮಾ‌ರ್3. ದಕ್ಷಿಣಕನ್ನಡ – ಸತೀಶ್ ಕುಂಪಲ.4. ಚಿಕ್ಕಮಗಳೂರು – ದೇವರಾಜ ಶೆಟ್ಟಿ5. ಶಿವಮೊಗ್ಗ – ಎಸ್.ಕೆ.ಜಗದೀಶ್.6….

Read More

ಪ್ರಯಾಗರಾಜ್ – ಕಾಲ್ತುಳಿತಕ್ಕೆ ಕಾರಣ ಏನ್ ಗೊತ್ತೆ?

ದುರ್ಘಟನೆಗೆ ಕಾರಣ ಏನು ಗೊತ್ತಾ? ಬೆಳಗಾವಿಯಿಂದ ಹೋದವರು ಮೂರುನೂರಕ್ಕೂ ಹೆಚ್ಚು ಜನ. ಸತ್ತವರು ನಾಲ್ಕು ಜನ ಸಾಯಿರಥದಿಂದ ಹೋದವರು 13 ಜನ. ಎರಡು ಬಸ್ ಮೂಲಕ ಹೋದವರು‌ 60 ಜನ. ಹಲವರು ನಾಪತ್ತೆ. ಮೃತರನ್ನು ಕರೆತರಲು ಜಿಲ್ಲಾಡಳಿತ ವ್ಯವಸ್ಥೆ. ಗಾಯಾಳುಗಳ ಜೊತೆಗೆ ಸತತ ನಿಗಾ. ಉತ್ತರಪ್ರದೇಶ. 144 ವರ್ಷಕ್ಕೊಮ್ಮೆ ನಡೆಯುವ ಮಹಾ ಕುಂಭಮೇಳದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತಪಟ್ಟವರ ಸಂಖ್ಯೆ ಈಗ ನಾಲ್ಕಕ್ಕೇರಿದೆ. ವಡಗಾವಿಯ ಜ್ಯೋತಿ ಹತ್ತರವಾಟ, ಮೇಘಾ ಹತ್ತರವಾಟ, ಶೆಟ್ಡಿಗಲ್ಲಿಯ ಅರುಣ ಕೋಪರ್ಡೆ ಮತ್ತು ಮಹಾದೇವಿ ಬಾವನೂರ…

Read More

ಮಹಾಕುಂಭ ಮೇಳ ಕಾಲ್ತುಳಿತಕ್ಕೆ ಬೆಳಗಾವಿಯ ಇಬ್ಬರು ಬಲಿ

ಪ್ರಯಾಗರಾಜ ಕುಂಭಮೇಳದಲ್ಲಿ ಕಾಲ್ತುಳಿತ‌ ಪ್ರಕರಣದಲ್ಲಿ ‌ಬೆಳಗಾವಿಯ ತಾಯಿ-ಮಗಳು ಮೃತಪಟ್ಟಿದ್ದಾರೆ. ಕಾಲ್ತುಳಿತದಲ್ಲಿ ಗಾಯಗೊಂಡ ಅವರನ್ನು ಚಿಕಿತ್ಸೆಗಾಗಿ ಅಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿ ಆಗದೇ ಬೆಳಗಾವಿಯ ತಾಯಿ ಮಗಳು ಮೃತಪಟ್ಟಿದ್ದಾರೆ. ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ (50) ಮೇಘಾ ಹತ್ತರವಾಟ ಮೃತ ದುರ್ದೈವಿಗಳು ಮೂರು ದಿನಗಳ ‌ಹಿಂದೆ ಸಾಯಿರಥ ಟ್ರಾವೆಲ್ ಏಜೆನ್ಸಿ ಮೂಲಕ ಪ್ರಯಾಣ. ಮಾಡಿದ್ದರು.13 ಜನರ ತಂಡದಲ್ಲಿ ಪ್ರಯಾಣ ಬೆಳೆಸಿದ್ದರು

Read More
error: Content is protected !!