ದೇಶದಲ್ಲಿ ಆಹಾರ ಕೊರತೆ ಇಲ್ಲ- ಕಡಾಡಿ

ದೇಶದಲ್ಲಿ ಆಹಾರ ಕೊರತೆ ಇಲ್ಲ; ಅಗತ್ಯವಿರುವಷ್ಟು ಇದೆ-ಸಂಸದ ಈರಣ್ಣ ಕಡಾಡಿಮೈಸೂರು: ರಾಜ್ಯದ 5 ಕೋಟಿ ಜನರು ಸೇರಿ ದೇಶದ 80 ಕೋಟಿ ಜನರಿಗೆ ಉಚಿತ ಆಹಾರ ಪದಾರ್ಥ ವಿತರಿಸುತ್ತಿದ್ದು, ನಾಲ್ಕು ತಿಂಗಳಿಗೆ ಬೇಕಾಗುವಷ್ಟು ಆಹಾರ ಶೇಖರಣೆ ಇದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಗುರುವಾರ ಆಹಾರ ನಿಗಮದ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಆಹಾರ ಕೊರತೆ ಇಲ್ಲ. ಅಗತ್ಯವಿರುವಷ್ಟು ಆಹಾರ ಸಂಗ್ರಹವಿದೆ. 2011ರ ಗಣತಿಯಂತೆ ದೇಶದ 80…

Read More

ಪ್ರಯಾಗದಲ್ಲಿ 12 ತಾಸು ಕಾಲ್ತುಳಿತ..!

ಬೆಳಗಾವಿ:ನಾವು ಬದುಕಿ ಬಂದಿದ್ದೇ ಪವಾಡ “: ಪ್ರಯಾಗರಾಜನಲ್ಲಿ ಪವಿತ್ರ ಕುಂಭಸ್ನಾನ ಮುಗಿಸಿ ನೂಕು ನುಗ್ಗಲಿನಲ್ಲಿ ಪಾರಾಗಿ ಬಂದ ಸರೋಜಾ ನಡುವಿನಹಳ್ಳಿ ಹೇಳಿದ ಮಾತಿದು,ಈ ಮಾತನ್ನು ಹೇಳುವಾಗ ಅವರು ಭಾವುಕರಾಗಿದ್ದರು. ಮಾತುಗಳು ಮೌನವಾಗಿದ್ದವು.“ಪ್ರಯಾಗ್​ರಾಜ್​ದ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಬೇಕೆಂದು ಜ.28ರಂದು ರಾತ್ರಿ 12 ಗಂಟೆಗೆ ನಡೆದುಕೊಂಡು ಹೋಗುತ್ತಿದ್ದಾಗ ಸ್ನಾನ ಮುಗಿಸಿ ಲಕ್ಷಾಂತರ ಜನರು ನಮ್ಮ ಎದುಗಡೆಯಿಂದ ಬರುತ್ತಿದ್ದರು. ಜನರು ಮುಖಾಮುಖಿಯಾಗಿ ಒಬ್ಬರನ್ನೊಬ್ಬರು ತಳ್ಳಲು ಆರಂಭಿಸಿದರು. ಎಲ್ಲರೂ ಗಾಬರಿಯಿಂದ ಓಡುವ ರಭಸದಲ್ಲಿದ್ದರು. ತುಳಿದುಕೊಂಡೇ ಹೋಗುತ್ತಿದ್ದರು. ಕಿರುಚಾಡಿದರೂ ಯಾರೂ ರಕ್ಷಣೆಗೆ ಬರಲಿಲ್ಲ….

Read More

ಇಬ್ಬರು ಭ್ರಷ್ಟರ ಮೇಲೆ ಲೋಕಾ ದಾಳಿ

ಬೆಳಗಾವಿ. ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾ ದಾಳಿ ನಡೆದಿದೆ. ಬೆಳಗಾವಿ ನಗರದ ಅನಗೋಳದಲ್ಲಿರುವ, ಬೆಳಗಾವಿ ಪ್ರಭಾರಿ ಸಬ್ ರಿಜಿಸ್ಟರ್ ಸಚಿನ್ ಮಂಡೇದ್ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮನೆ, ಕಚೇರಿ ಸೇರಿ 3 ಕಡೆಗಳಲ್ಲಿ ದಾಳಿ ನಡೆಸಲಾಗಿದೆ. ಹಾರೂಗೇರಿ ವೆಟರ್ನರಿ ಇನ್ಸ್​​ಪೆಕ್ಟರ್​​ ಸಂಜಯ್ ಮನೆ ಮೇಲೂ ದಾಳಿ ನಡೆದಿದೆ. ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ನಿವಾಸದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು, ಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Read More

ವೇದಾಂತ ಪರಿಷತ್ನ ಪ್ರಶಸ್ತಿ ವಿಜೇತರು

ವೇದಾಂತ ಫೌಂಡೇಶನ್ ನ 2025ನೇ ಸಾಲಿನ ಪ್ರಶಸ್ತಿ ಪ್ರಕಟ :ಶಿಕ್ಷಕರು, ಪತ್ರಕರ್ತರು ಮತ್ತು ಪೊಲೀಸರು ಹೀಗೆ ನವರತ್ನಗಳು “ವೇದಾಂತ ಎಕ್ಸಲೆನ್ಸ್ ಅವಾರ್ಡ್ “ಪ್ರಶಸ್ತಿಯಿಂದ ಸತ್ಕರಿಸಲ್ಪಡುವರು. ಪ್ರಶಸ್ತಿಗೆ ಭಾಜನರಾದವರು : ಶಿಕ್ಷಕರು -1.ಶ್ರೀಮತಿ. ಅಂಜುದೇವಿ ಕೇದನೂರ್ಕರ್, ನಿವೃತ್ತ ಶಿಕ್ಷಕಿ ಸ. ಹಿ. ಪ್ರಾ. ಶಾಲೆ, ಮುತಗಾ, 2.ಶ್ರೀಮತಿ. ಕವಿತಾ ಪರಮಾಣಿಕ, ಪ್ರಧಾನ ಗುರುಮಾತೆ, ಮಹಿಳಾ ವಿದ್ಯಾಲಯ, ಆಂಗ್ಲ ಮಾಧ್ಯಮ, 3 ರಘುನಾಥ್ ಉತ್ತೂರ್ಕರ್, ಪ್ರಧಾನ ಗುರುಗಳು, ಮರಾಠಿ ಹಿ. ಪ್ರಾ. ಶಾಲೆ. ನಂ. 35, ಮಜಗಾವಿ 4. ಸುನೀಲ್…

Read More

ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರು.ಪರಿಹಾರ. ಸಚಿವ ಸತೀಶ್ ಜಾರಕಿಹೊಳಿ ಘೋಷಣೆ

ಮೃತರ ಕುಟುಂಬಕ್ಕೆ ತಲಾ 2 ಲಕ್ಷಸಚಿವ ಸತೀಶ್ ಜಾರಕಿಹೊಳಿ ಘೋಷಣೆಬೆಳಗಾವಿ:ಉತ್ತರ ಪ್ರದೇಶದ ಪ್ರಯಾಗರಾಜ್ನ ಮಹಾ ಕುಂಭಮೇಳದಲ್ಲಿ ಮೃತಪಟ್ಟ ಬೆಳಗಾವಿಯವರಿಗೆ ತಲಾ 2 ಲಕ್ಷ ರೂ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಘೋಷಿಸಿದ್ದಾರೆ.ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಂದಿದ್ದ ಮೃತದೇಹಕ್ಕೆ ಅಂತಿಮ ನಮನ ಸಲ್ಲಿಸಲು ಆಗಮಿಸಿದ್ದ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಈ ವಿಷಯ ತಿಳಿಸಿದರು, ನಮ್ಮ ತಂದೆ ಸತೀಶ್ ಜಾರಕಿಹೊಳಿಯವರು ವೈಯಕ್ತಿಕವಾಗಿ ಈ ಪರಿಹಾರ ಧನ ಕೊಡುವುದಾಗಿ ಹೇಳಿದ್ದಾರೆ, ಅಷ್ಟೇ ಅಲ್ಲ ಸಕರ್ಾರದಿಂದಲೂ ಹೆಚ್ಚಿನ ಪರಿಹಾರ…

Read More

ಒಂದು ವಿಮಾನ ಜಸ್ಟ್ ಮಿಸ್.ಮಧ್ಯರಾತ್ರಿ ಬೆಳಗಾವಿಗೆ ಬರಲಿವೆ ಹತ್ತರವಾಟ ಮೃತದೇಹ

ಬೆಳಗಾವಿ. ಉತ್ತರಪ್ರದೇಶದ ಪ್ರಯಾಗರಾಜ ಕುಂಭಮೇಳದಲ್ಲಿ ಕಾಲ್ತುಳಿತದಲ್ಲಿ ಮೃತಪಟ್ಟ ನಾಲ್ವರ ಮೃತದೇಹಗಳು ದೆಹಲಿಗೆ ತಲುಪಿವೆ. ಅರುಣ ಕೋಪರ್ಡೆ ಮಹಾದೇವಿ ಭಾವನೂರ ಎರಡು ಅಂಬ್ಯುಲೆನ್ಸ್ ಮೂಲಕ ಪ್ರಯಾಗರಾಜದಿಂದ ಮೃತದೇಹಗಳನ್ನು ತರಲಾಗುತ್ತಿತ್ತು.ಆದರೆ ಅದರಲ್ಲಿ ಒಂದು ಅಂಬ್ಯುಲೆನ್ಸ್ ಸರಿಯಾದ ಸಮಯಕ್ಕೆ ದೆಹಲಿ ವಿಮಾನ ನಿಲ್ದಾಣ ತಲುಪಿತು ಮತ್ತೊಂದು ವಾಹನ ಹದಿನೈದು ನಿಮಿಷ ತಡವಾಯಿತು. ಹೀಗಾಗಿ ದೆಹಲಿಯಿಂದ ಮಧ್ಯಾಹ್ನ ಬಿಡುವ ವಿಮಾನದಲ್ಲಿ ಅರುಣ ಕೋಪರ್ಡೆ ಮತ್ತು ಮಹಾದೇವಿ ಬಾವನೂರ ಅವರ ಮೃತದೇಹವನ್ನು ತರಲಾಗುತ್ತಿದೆ ಅದು ಸಂಜೆ ೫.೩೦ ರ ಸುಮಾರಿಗೆ ಬೆಳಗಾವಿ ವಿಮಾನ ನಿಲ್ದಾಣ…

Read More
error: Content is protected !!