ಪತ್ರಕರ್ತೆ ಕೀರ್ತನಕುಮಾರಿಗೆ ಸನ್ಮಾನ

ಬೆಂಗಳೂರು. ಮಾಧ್ಯಮ ಅಕಾಡೆಮಿ ವತಿಯಿಂದ ಕೊಡಮಾಡುವ ದತ್ತಿ‌ನಿಧಿ ಪ್ರಶಸ್ತಿಗೆ ಭಾಜನರಾದ ಬೆಳಗಾವಿ ಸಂಯುಕ್ತ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ್ತಿ ಕೀರ್ತನಕುಮಾರಿ ಕಾಸರಗೋಡು ಅವರನ್ಬು ಸನ್ಮಾನಿಸಲಾಯಿತು. ಮಾದ್ಯಮ ಅಕಾಡೆಮಿ ಆಯೋಜನೆ ಮಾಡಿದ್ದ ಸಮಾರಂಭದಲ್ಲಿ ಅವರನ್ನು ನೆನಪಿನ ಕಾಣಿಕೆ, ಪ್ರಶಸ್ತಿ ಪತ್ರ ಕೊಟ್ಟು ಗೌರವಿಸಲಾಯಿತು. ಅತ್ಯುತ್ತಮ ಕೃಷಿ ವರದಿ ಹಿನ್ನೆಯಲ್ಲಿ ಬಸವರಾಜ ದೊಡಮನಿ ದತ್ತಿ ಪ್ರಶಸ್ತಿಗೆ ಕೀರ್ತನಕುಮಾರಿ ಭಾಜನರಾಗಿದ್ದರು. .

Read More

ಹಿಡಕಲ್ ನೀರು. ಬೆಳಗಾವಿ Ok.. ?ಧಾರವಾಡಕ್ಕೆ ಯಾಕೆ?

ಬೆಳಗಾವಿ: ಹಿಡಕಲ್ ಜಲಾಶಯದ ನೀರನ್ನು ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಒಯ್ಯುವ ವಿಚಾರಕ್ಕೆ ಬೆಳಗಾವಿ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಸೋಮವಾರ ವಿವಿಧ ಸಂಘ ಸಂಸ್ಥೆಗಳು ಪ್ರತಿಭಟನೆ ನಡೆಸಿ ಡಿಸಿ ಕಚೇರಿ ಮುತ್ತಿಗೆಗೆ ಯತ್ನಿಸಿರುವ ಘಟನೆ ನಡೆದಿದೆ. ಘಟಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಬೆಳಗಾವಿ ಜನರ ಜೀವನಾಡಿ ಹಿಡಕಲ್ ಜಲಾಶಯದಿಂದ 0.5 ಟಿಎಂಸಿ ನೀರನ್ನು ಯಾವುದೇ ಕಾರಣಕ್ಕೂ ಹುಬ್ಬಳ್ಳಿ ಧಾರವಾಡ ಕೈಗಾರಿಕೆಗೆ ನೀರು ಬಿಡಬಾರದು ಎಂದು ಒತ್ತಾಯಿಸಿ ಜಿಲ್ಲೆಯ ವಿವಿಧ ಮಠಾಧೀಶರು, ಮೌಲ್ವಿಗಳು, ಚರ್ಚ್ ಮುಖ್ಯಸ್ಥರು, ಕೈಗಾರಿಕೋದ್ಯಮಿಗಳು, ಕನ್ನಡ…

Read More
error: Content is protected !!