Headlines

MLA Sets Out in Search of Problem

“MLA Sets Out in Search of Problems” Belagavi:In an era where people’s representatives tend to stay away from problems, an MLA has taken the initiative to seek out issues and visit voters’ homes. With the state’s guarantee schemes faltering and the government struggling with financial difficulties, funds for development projects are scarce. During such tough…

Read More

आमदार अभय पाटील यांची सायकल फेरी

आमदार अभय पाटील यांची सायकल फेरीबेळगाव सीमाभागातील बेळगावमध्ये आपल्या कार्यपद्धतीसाठी प्रसिद्ध असलेले भाजप आमदार अभय पाटील सायकलवर बसून मतदारांच्या घरी पोहोचत आहेत.दक्षिण मतदारसंघातील प्रत्येक वॉर्डमध्ये सायकलने जाऊन मतदारांच्या घराच्या दारात जाऊन त्यांच्या समस्या ऐकण्याचे काम ते करत आहेत. आज वॉर्ड क्रमांक 43 आणि 29 मध्ये फेरफटका मारून त्यांनी मतदारांच्या अडचणी जाणून घेतल्या. या वेळी कचरा…

Read More

Mk ಗೆ ಬೆಳಗೆರೆ ಪ್ರಶಸ್ತಿ

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೊಡ ಮಾಡುವ ಕೆಯುಡಬ್ಲೂಜೆ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ. ಬೆಳಗಾವಿಯ ಪತ್ರಕರ್ತ ಎಂ.ಕೆ ಹೆಗಡೆ ಅವರಿಗೆ ಹಿರಿಯ ಪತ್ರಕರ್ತ ರವಿ ಬೆಳಗೆರೆ ಅವರ ಹೆಸರಿನ‌ ದತ್ತಿನಿಧಿ ಪ್ರಶಸ್ತಿ ಲಭಿಸಿದೆ ವೃತ್ತಿ ಸೇವೆ, ಸಾಮಾಜಿಕ ಬದ್ದತೆ ಮತ್ತು ಸಾಧನೆಗಳಿಗಾಗಿ ಕೆಯುಡಬ್ಲ್ಯುಜೆ ದತ್ತಿನಿಧಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕೊಪ್ಪಳದಲ್ಲಿ ಮಾ.9ರಂದು ನಡೆಯಲಿರುವ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್…

Read More

ನಾಮನಿರ್ದೇಶಿತರಿಗೆ ಮತದಾನದ ಹಕ್ಕು ಬೇಡ- ರಾಜ್ಯಪಾಲ

ಬೆಂಗಳೂರು ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ನೀಡುವುದು ಸರಿಯಾದ ಕ್ರಮವಲ್ಲ ಎನ್ನುವ ಮೂಲಕ ಸರ್ಕಾರ ಕಳಿಸಿದ ಮತ್ತೊಂದು ವಿಧೇಯಕವನ್ನು ರಾಜ್ಯಪಾಲರು ಅಂಕಿತ ಹಾಕದೇ ವಾಪಸ್ ಕಳಿಸಿದ್ದಾರೆ. ರಾಜ್ಯ ಸರ್ಕಾರ ಈ ವಿಧೇಯಕಲ್ಲಿ ಸಹಕಾರಿ ಸಂಘಗಳಿಗೆ ಮೀಸಲಾತಿ ಆಧಾರದ ಮೇಲೆ ನಾಮನಿರ್ದೇಶನ ಮಾಡುವ ತಿದ್ದುಪಡಿ ತಂದಿತ್ತು. ಈ ತಿದ್ದುಪಡಿ ಅಂಶಕ್ಕೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರಿಂದ ಸಹಕಾರಿ ಸಂಘದ ನಿಯಂತ್ರಣಕ್ಕೆ ಅವಕಾಶ ಕೊಟ್ಟಂತೆ ಆಗುತ್ತದೆ. ಚುನಾಯಿತ ಸದಸ್ಯರ ಹಕ್ಕುಗಳನ್ನು ಹಿಂಬಾಗಿಲಿನ ಮೂಲಕ ಕಸಿದು ಕೊಳ್ಳಲಾಗುತ್ತದೆ. ಅಲ್ಲದೇ ಇದು ಸಹಕಾರಿ…

Read More
error: Content is protected !!