Headlines

RC ವಿರುದ್ಧ ಗೌರ್ನರ್ ಅಸಮಾಧಾನ?

ಬೆಂಗಳೂರು. ಬೆಳಗಾವಿ ಮಹಾನಗರ ಪಾಲಿಕೆಯ ಇಬ್ಬರು ನಗರಸೇವಕರ ಸದಸ್ಯತ್ವ ರದ್ದತಿ ವಿಷಯಕ್ಕೆ ಸಂಬಂಧಿಸಿದಂತೆ ನಿರ್ಣಯ ಕೈಗೊಂಡ ಪ್ರಾದೇಶಿಕ ಆಯುಕ್ತರ ಕ್ರಮದ ಬಗ್ಗೆ ರಾಜ್ಯಪಾಲರು ಅಸಮಾಧಾನ ಹೊರಹಾಕಿದರು ಎಂದು ಗೊತ್ರಾಗಿದೆ. ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲರು ಪ್ರಾದೇಶಿಕ ಆಯುಕ್ತರು ಕೈಗೊಂಡ ನಿರ್ಞಯದ ವಿರುದ್ಧ ಗೌರ್ನರ್ ಗೆ ದಾಖಲೆ ಸಮೇತ ದೂರು ನೀಡಿದರು. ಈ ದೂರನ್ನು ಗಂಭೀರವಾಗಿ ಆಲಿಸಿದ ಗೌರ್ನರ ಅವರು ತಕ್ಷಣ ತಮ್ಮ ಅಧಿಕಾರಿಗಳನ್ನು ಕರೆಯಿಸಿ ಚರ್ಚೆ ನಡೆಸಿದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಪ್ರಾದೇಶಿಕ ಆಯುಕ್ತರು…

Read More

ಆರ್ಸಿ ವಿರುದ್ಧ ದೂರು- ರಾಜ್ಯಪಾಲರ ಭೆಟ್ಟಿಗೆ ಅಭಯ

ಬೆಳಗಾವಿಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಸಧ್ಯ ನಡೆಯುತ್ತಿರುವ ಸಮಗ್ರ ಬೆಳವಣಿಗೆಗಳ ಬಗ್ಗೆ ರಾಜ್ಯಪಾಲರ ಭೆಟ್ಟಿಗೆ ಶಾಸಕ ಅಭಯ ಪಾಟೀಲರು ಬೆಂಗಳೂರಿಗೆ ದೌಡಾಯಿಸಿದ್ದಾರೆ.ಕಳೆದ ಕೆಲ ದಿನಗಳ ಹಿಂದೆಯಷ್ಟೇ ಬೆಳಗಾವಿ ಮಹಾನಗರ ಪಾಲಿಕೆಯ ಬಿಜೆಪಿ ಇಬ್ಬರು ನಗರಸೇವಕರ ಸದಸ್ಯತ್ವ ರದ್ದು ಮಾಡಿ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದರು, ಇದರಿಂದ ಕೆರಳಿದ ಶಾಸಕ ಅಭಯ ಪಾಟೀಲರು ಪ್ರಾದೇಶಿಕ ಆಯುಕ್ತರ ವಿರುದ್ಧ ಕಿಡಿಕಾರಿದ್ದರು. ಅಷ್ಟೇ ಅಲ್ಲ ಅವರ ಕಾರ್ಯವೈಖರಿ ವಿರುದ್ಧ ಕೇಂದ್ರಕ್ಕೆ ಅಷ್ಟೇ ಅಲ್ಲ ರಾಜ್ಯಪಾಲರಿಗೂ ದೂರು ನೀಡುವುದಾಗಿ ಹೇಳಿದ್ದರು, ಹೀಗಾಗಿ ನಾಳೆ…

Read More

ಪಾಲಿಕೆ ನಗರಸೇವಕರ ಸದಸ್ಯತ್ವ ರದ್ದತಿ- RC ಆದೇಶ ಎತ್ತಿ ಹಿಡಿದ ಹೈಕೋರ್ಟ

ಬೆಳಗಾವಿ.ಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆಯ ಬಿಜೆಪಿಯ ಇಬ್ಬರು ನಗರ ಸೇವಕರ ಸದಸ್ಯತ್ವ ರದ್ದತಿ ಮಾಡಿದ ಪ್ರಾದೇಶಿಕ ಆಯುಕ್ತರ ಆದೇಶವನ್ನು ಧಾರವಾಡ ಹೈಕೋರ್ಟ ಎತ್ತಿ ಹಿಡಿದಿದೆ. ನಗರಸೇವಕ ಜಯಂತ ಜಾಧವ ಮತ್ತು ಮಂಗೇಶ ಪವಾರ ಅವರು ಪ್ರಾದೇಶಿಕ ಆಯುಕ್ತರ ಹೊರಡಿಸಿದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ ಮೆಟ್ಟಿಲು ಹತ್ತಿದ್ದರು.ಈ ಸಂದರ್ಭದಲ್ಲಿ ವಿಚಾರಣೆ ನಡೆಸಿದ ಹೈಕೋರ್ಟ ಈ ಸಮಸ್ಯೆಗೆ ಸರ್ರ್ಕಾರವನ್ನು ಮಾಡಿ ಪರಿಹಾರ ಕಂಡುಕೊಳ್ಳಿ ಎಂದು ಹೇಳಿ ಅವರು ಸಲ್ಲಿಸಿದ್ದ ಅರ್ಜಿಯನ್ನು ತಳ್ಳಿ ಹಾಕಿತು. ಇದರಲ್ಲಿ ರಾಜ್ಯ ಸರ್ಕಾರ, ಪ್ರಾದೇಶಿಕ ಆಯುಕ್ತರು,…

Read More

ಬೆಳಗಾವಿ ಪಾಲಿಕೆಯಲ್ಲಿ ನೋಟೀಸ್ ಗಿಲ್ಲ ಕವಡೆ ಕಾಸಿನ ಬೆಲೆ..!

ಎರಡೆರಡು ನೋಟೀಸ್ ಕೊಟ್ಟರೂ ಸಿಬ್ಬಂದಿ ಡೋಂಟಕೇರ್. ಕಿಮ್ಮತ್ತು ಕಳೆದುಕೊಂಡ ಆಯುಕ್ತರ ನೋಟೀಸ್. ಲಂಚ ತಗೊಂಡು ವಾಪಸ್ಸು ಕೊಟ್ಟವರ ಮೇಲಿಲ್ಲ ಕ್ರಮ. ಪಾಲಿಕೆ ತೆರಿಗೆಗೆ ದೋಖಾ ಮಾಡಿದವರ ಮೇಲೆ ಕ್ರಮಕ್ಕೆ ಹಿಂಜರಿಕೆ ಏಕೆ? ಬೆಳಗಾವಿ ಪಾಲಿಕೆಯಲ್ಲಿ ಹೆಸರಿಗೆ ಮಾತ್ರ ಪಿಕೆಗಳು ಬೆಳಗಾವಿ. ಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆಯ ಆಡಳಿತ ಅವ್ಯವಸ್ಥೆಗೆ ಸಮಗ್ರ ಚಿಕಿತ್ಸೆ ನೀಡಬೇಕಾದ ಅಗತ್ಯವಿದೆ. ಈ ಪಾಲಿಕೆಗೆ ನಗರಾಭಿವೃದ್ಧಿ ಇಲಾಖೆ ಹೊರಡಿಸಿದ ಆದೇಶ ಲೆಕ್ಕಿಕ್ಕಿಲ್ಲ. ಒಂದು ರೀತಿಯಲ್ಲಿ ಕಾಲು ಕಸ. ಇನ್ನು ಪಾಲಿಕೆಯ ಖರ್ಚು ಮಾಡಿದ ಹಣಕ್ಕೆ…

Read More

ಪಾಲಿಕೆ ರಾಜಕಾರಣಕ್ಕೆ ಹೊಸ ರಂಗು…!

ಬೆಳಗಾವಿ ಪಾಲಿಕೆ ರಾಜಕಾರಣದಲ್ಲಿ ಗೋಕಾಕ ಸಾಹುಕಾರ ರಮೇಶ್ ಜಾತಕಿಹೊಳಿ ಎಂಟ್ರಿ. ಪಾಲಿಕೆ ಬೆಳವಣಿಗೆಗಳ ಬಗ್ಗೆ ಚರ್ಚೆ. ಮೇಯರ್ ಮಾಡಿ ಎಂದು ರಮೇಶ್ ಮೇಲೆ ಒತ್ತಡ ಹಾಕಿದವರು ಯಾರು? ಈಗಿನಿಂದಲೇ ಮೇಯರ್ ಹುದ್ದೆ ಮೇಲೆ ಕಣ್ಣು. ಈಗ ಮೇಯರ್. ನೆಕ್ಸ್ಟ MLA ಅಂತ ಅಂದ‌ ನಗರಸೇವಕ ಯಾರು? ಬೆಳಗಾವಿ. ಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆ ರಾಜಕಾರಣಕ್ಕೆ ಈಗ ಗೋಕಾಕ ಸಾಹುಕಾರ್ ಎಂದೇ ಕರೆಯಿಸಿಕೊಳ್ಳುವ ರಮೇಶ್ ಜಾರಕಿಹೊಳಿ ಎಂಟ್ರಿ ಹೊಡೆದಿದ್ದಾರೆ. ಕಳೆದ ದಿನ ಬೆಳಗಾವಿ ಪ್ರವಾಸಿ ಮಂದಿರಕ್ಕೆ ಆಗಮಿಸಿದ್ದ ಅವರು…

Read More

ಪಾಲಿಕೆ ಜಂಗೀ ಕುಸ್ತಿಗೆ ಅಭಯ- ಸತೀಶ್ ರೆಡಿ?

ಮತ್ತೇ ಸಚಿವ- ಶಾಸಕರ ಜಂಗಿಕುಸ್ತಿ ಶುರು ಬೆಳಗಾವಿ. ಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಈಗ ಮತ್ತೊಂದು ರೀತಿಯ ಜಂಗೀ ಕುಸ್ತಿಗೆ ಅಖಾಡಾ ಸಜ್ಜಾಗುತ್ತಿದೆ. ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದ ನಂತರ ಕಿಂಗ್ ಮೇಕರ‌ ಎನಿಸಿಕೊಂಡ ಶಾಸಕ ಅಭಯ ಪಾಟೀಲರು ಬರೀ ಜಂಗೀ ಕುಸ್ತಿ ಹಿಡಿಯುವುದರಲ್ಲಿಯೇ ಕಾಲ ಕಳೆಯಬೇಕಾದ ಪರಿಸ್ಥಿತಿ ಬಂದೊದಗಿದೆ. ಪಾಲಿಕೆಯಲ್ಲಿ ಅಧಿಕಾರಿಗಳ ನಡುವೆ ಕುಸ್ತಿ ನಡುವೆ ರಾಜಕಾರಣಿಗಳ ಈ‌ ಕುಸ್ತಿ ಅಖಾಡಾವನ್ನು ಮತ್ತಷ್ಟು ಕಾವೇರುವಂತೆ ಮಾಡಿದೆ. 138 ಪಿಕೆಗಳ ವಿಷಯ, ಆಸ್ತಿ ತೆರಿಗೆ…

Read More

BJP Corporators Disqualified

Belagavi: BJP Corporators Disqualified Over Alleged Misuse of Power in Municipal Shops Allocation The Regional Commissioner has issued an order canceling the membership of two BJP corporators of the Belagavi City Corporation following allegations that they misused their power to acquire municipal shops in the names of their relatives. Corporators Jayant Jadhav from Ward No….

Read More

ಪಾಲಿಕೆ BJP ನಗರಸೇವಕರಿಬ್ಬರ ಸದಸ್ಯತ್ವ ರದ್ದು..!

ಬೆಳಗಾವಿ.ಅಧಿಕಾರ ದುರುಪಯೋಗ ಪಡಿಸಿಕೊಂಡು ಬೆಳಗಾವಿ ತಿನಿಸು ಕಟ್ಟೆಯಲ್ಲಿ ಸಂಬಂಧಿಕರ ಹೆಸರಿನಲ್ಲಿ ಮಳಿಗೆಗಳನ್ನು ಪಡೆದ ಆರೋಪದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಬಿಜಿಪಿ ನಗರಸೇವಕರಿಬ್ಬರ ಸದಸ್ಯತ್ವವನ್ನು ರದ್ದುಗೊಳಿಸಿ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದಾರೆ, ವಾರ್ಡ ನಂಬರ 23ರ ನಗರಸೇವಕ ಜಯಂತ ಜಾಧವ ಮತ್ತು ವಾರ್ಡ ನಂಬರ 41 ರ ನಗರಸೇವಕ ಮಂಗೇಶ ಪವಾರ ಅವರ ಸದಸ್ಯತ್ವ ರದ್ದುಗೊಂಡಿದೆ.ಈ ಹಿನ್ನೆಲೆಯಲ್ಲಿ ಇವರು ಕೋರ್ಟಮೆಟ್ಟಿಲು ಹತ್ತುವುದಾಗಿ ಸ್ಪಷ್ಟಪಡಿಸಿದ್ದಾರೆ,ಸಾಮಾಜಿಕ ಕಾರ್ಯಕರ್ತ ಸುಜಿತ್ ಮುಳಗುಂದ್ ಅವರು ಈ ಬಗ್ಗೆ ಪ್ರಾದೇಶಿಕ ಆಯುಕ್ತರಿಗೆ ದೂರು ನೀಡಿದ್ದರು, ಈ…

Read More

ಕುಂದಾನಗರಿಯಲ್ಲಿ ರಾಹುಲ್ ಗೆ ಅದ್ದೂರಿ ಸ್ವಾಗತ

ಕುಂದಾನಗರಿಗೆ ಆಗಮಿಸಿದ ರಾಹುಲ್‌ ಜಾರಕಿಹೊಳಿಗೆ ಅದ್ದೂರಿ ಸ್ವಾಗತ ಬೆಳಗಾವಿ: ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಅವರು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿ ಇಂದು ಕುಂದಾನಗರಿಗೆ ಆಗಮಿಸಿದ ಅವರಿಗೆ ಕೈ ಕಾರ್ಯಕರ್ತರಿಂದ ಹಾಗೂ ಅವರು ಅಭಿಮಾನಿಗಳಿಂದ ಅದ್ದೂರಿ ಸ್ವಾಗತ ಕೋರಲಾಯಿತು. ರಾಹುಲ್ ಜಾರಕಿಹೊಳಿ ಅವರು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿ ಮೊದಲ ಭಾರಿಗೆ ಇಂದು ಕಾಂಗ್ರೆಸ್‌ ಭವನಕ್ಕೆ ಆಗಮಿಸಿದ್ದ ವೇಳೆ ಕಾಂಗ್ರೆಸ್…

Read More
error: Content is protected !!