ದೇವಸ್ಥಾನದ‌ ಮೇಲೆ ಕಲ್ಲು ತೂರಿದ ಭೂಪ

ಬೆಳಗಾವಿ ಪಾಂಗುಳ ಗಲ್ಲಿಯಲ್ಲಿ ಶ್ರೀ ಅಶ್ವತ್ಥಾಮ ದೇವಸ್ಥಾನದ‌ ಮೇಲೆ ಕಲ್ಲು ತೂರಿದ ಭೂಪ ಅಶ್ವತ್ಥಾಮ ದೇವಸ್ಥಾನದ‌ ಮೇಲೆ ಕಲ್ಲು ತೂರಿದ ಘಟನೆ ಬೆಳಗಾವಿ ನಗರದ ‌ಪಾಂಗುಳ ಗಲ್ಲಿಯಲ್ಲಿ ನಡೆದಿದೆ.‌ ಪಾಂಗುಳ ಗಲ್ಲಿಯಲ್ಲಿರುವ ಅಶ್ವತ್ಥಾಮ ದೇವಸ್ಥಾನದ ಮೇಲೆ ಕಲ್ಲು ತೂರಿದ್ದಾನೆ. ಕಲ್ಲು ತೂರಿದ ವ್ಯಕ್ತಿಯನ್ನು ಉಜ್ವಲ್ ನಗರದ ನಿವಾಸಿ ಯಾಶೀರ್ ಎಂದು ಗುರುತಿಸಲಾಗಿದೆ.‌ ಕಲ್ಲು ತೂರಿದವ… ದೇವಸ್ಥಾನದ ಮೇಲೆ ಕಲ್ಲು ತೂರುತ್ತಿದ್ದಂತೆ ಯಾಶೀರ್ ನನ್ನು ಸ್ಥಳೀಯರು ಹಿಡಿದು ಕಂಬಕ್ಕೆ ಕಟ್ಟಿಹಾಕಿದ್ದಾರೆ. ಈ ವೇಳೆ ಸ್ಥಳೀಯರು ಆತನನ್ನು ಕಂಬಕ್ಕೆ‌ ಕಟ್ಟಿ…

Read More

पोलीस ठाणे जमिनीच्या बेकायदेशीर बळकावणीचे केंद्र बनले आहेत…

बेंगळुरू:बेळगावातील पोलीस ठाणे आता फक्त कायदा आणि सुव्यवस्थेची केंद्रे राहिली नसून, ते जमिनीच्या बेकायदेशीर बळकावणीसाठीचे केंद्र बनले आहेत! बेळगाव दक्षिणचे आमदार अभय पाटील यांनी विधानसभेत हे धक्कादायक विधान केले. त्यांनी काही वैयक्तिक सहाय्यक (PA) आणि पोलीस अधिकारी थेट जमिनीच्या बेकायदेशीर हस्तगत प्रकरणात सामील असल्याचा आरोप केला. त्यांच्या मते, हे PA आमदारांची नावे वापरून लोकांची जमीन…

Read More

ಪೊಲೀಸ್ ಠಾಣೆಗಳು ಜಾಗೆ ಕಬ್ಜಾ ಕೇಂದ್ರಗಳಾಗಿವೆ…

ಪೊಲೀಸ್ ಠಾಣರಗಳು ಜಾಗೆ ಕಬ್ಜಾ ಲೇಂದ್ರಗಳಾಗಿವೆ… ವಿಧಾನಸಭೆ ಅಧಿವೇಶನದಲ್ಲಿ ಶಾಸಕ. ಅಭಯ ಪಾಟೀಲ ಗಂಭೀರ ಆರೋಪ. ಪಿಎಗಳೇ ಬೆಟ್ಟಿಂಗ್ ಧಂಧೆಯಲ್ಲಿ ಶಾಮೀಲು. ಬೆಂಗಳೂರು.ಬೆಳಗಾವಿ ಪೊಲೀಸ್ ಸ್ಟೇಷನ್ ಅಂದ್ರೆ ಜಾಗೆ ಕಬ್ಜಾ ಮಾಡುವ ಕೇಂದ್ರಗಳಾಗಿವೆ..ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲರು ವಿಧಾನ ಸಭೆಯಲ್ಲಿ ಹೇಳಿದ ಮಾತಿದು . ಇದರಲ್ಲಿ ಕೆಲವರ ಪಿಎಗಳು, ಪೊಲೀಸ್ ಅಧಿಕಾರಿಗಳು ಶಾಮೀಲಾಗಿದ್ದಾರೆ. ಪಿಎಗಳು ಶಾಸಕರ ಹೆಸರು ಹೇಳಿ ಜಾಗೆ ಕಬ್ಜಾ ಮಾಡುವ‌ ಕೆಲಸ ಮಾಡುತ್ತಿದ್ದಾರೆಂದರು. ಅಷ್ಟೇ ಅಲ್ಲ ಬೆಳಗಾವಿ ಜಿಲ್ಲೆಯ ಬಹುತೇಕ ಪಿಎಗಳ…

Read More
error: Content is protected !!