ಅಶೋಕ್ ಹಾರನಹಳ್ಳಿ: ಬ್ರಾಹ್ಮಣ ಸಮುದಾಯಕ್ಕೆ ಬೆಳಕಿನ ದಾರಿ ತೋರಿಸಿದ ಶಕ್ತಿ..!

ಅಶೋಕ್ ಹಾರನಹಳ್ಳಿ: ಬ್ರಾಹ್ಮಣ ಸಮುದಾಯಕ್ಕೆ ಬೆಳಕಿನ ದಾರಿ ತೋರಿಸಿದ ಶಕ್ತಿ ಶಿಲ್ಪಿ ಬೆಂಗಳೂರು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಚುನಾವಣೆ ಎಪ್ರಿಲ್ 13 ರಂದು‌ ನಿಗದಿಯಾಗಿದೆ. ರಾಜ್ಯದ 20. ಜಿಲ್ಲಾ ಕೇಂದ್ರದಲ್ಲಿ ಮತದಾನದ ವ್ಯವಸ್ಥೆ ಮಾಡಲಾಗಿದೆ. ಸಧ್ಯ ಚುನಾವಣೆಯ ಕಾವನ್ನು‌ ಗಮನಿಸಿದರೆ ಹಾಲಿ ಅಧ್ಯಕ್ಷ ಅಶೋಕ ಹಾರನಹಳ್ಳಿ ಅವರ ಬೆಂಬಲಿತ ಅಭ್ಯರ್ಥಿ ಡಾ. ಭಾನುಪ್ರಕಾಶ ಶರ್ಮಾ ಅವರಿಗೆ ಪೈಪೋಟಿ ಒಡ್ಡುವ ಅಭ್ಯರ್ಥಿ ಯೇ ಇಲ್ಲ ಎನ್ನುವ ವಾತಾವರಣವಿದೆ. ಇದಕ್ಕೆ ಅಶೋಕ ಹಾರನಹಳ್ಳಿ ಅವರು ತಮ್ನ ಅಧಿಕಾರವಧಿಯಲ್ಲಿ‌ ಮಹಾಸಭೆಯನ್ನು…

Read More

ಸಚಿವ ಜಾರಕಿಹೊಳಿಗೆ ಸನ್ಮಾನ

“ಬೆಳಗಾವಿ: ಸರಳ ಸಜ್ಜನಿಕೆಯ ರಾಜ್ಯದ ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ‌ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯ ಸಮಸ್ತ ಪತ್ರಕರ್ತರ ಬಳದಿಂದ ಸನ್ಮಾನಿಸಲಾಯಿತು. ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್, ಬೆಳಗಾವಿ ಮುದ್ರಣ ಮಾದ್ಯಮ ಪತ್ರಕರ್ತರ ಸಂಘದ ಪದಾಧಿಕಾರಿಗಳು ಹಾಗೂ ಜಿಲ್ಲೆಯ ಪತ್ರಕರ್ತರು ಸಚಿವರನ್ನ ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಭೇಟಿ ಮಾಡಿ ಸನ್ಮಾನಿಸಿದರು. ಸನ್ಮಾನದ ವೇಳೆ ಹಿರಿಯ…

Read More

ಭಾಷಾ ಸಂಘರ್ಷ ಈಗಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಕಳೆದ 30 ವರ್ಷಗಳ ಹಿಂದೆ ಇದ್ದ ಕನ್ನಡ ಮರಾಠಿ ಭಾಷಿಕರ ಸಂಘರ್ಷ ಈಗಿಲ್ಲ. ಸರ್ಕಾರ ಯೋಜನೆ ಮತ್ತು ಕಾರ್ಯಕ್ರಮ ಹಾಕಿಕೊಂಡು ಭಾಷಾ ಸಂಘರ್ಷ ನಿಯಂತ್ರಿಸುವುದೇ ಒಳ್ಳೆಯದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ನಗರದ ಕಾಂಗ್ರೆಸ್‌ ಕಚೇಯಲ್ಲಿ ನಡೆದ ಸುದ್ದಿಗೊಷ್ಠಿಯಲ್ಲಿ ಎಂ.ಇ.ಎಸ್. ನಿಷೇಧ ಕುರಿತು ಮಾತನಾಡಿ, ಎಂ.ಇ.ಎಸ್. ನಿಷೇಧಿಸುವುದರಿಂದ ವಿವಾದಕ್ಕೆ ಪರಿಹಾರ ಸಿಗಲ್ಲ. ಬ್ಯಾನ್ ಮಾಡಿದರೇ, ಮತ್ತೇ ಬೇರೆ ಹೆಸರಿನಲ್ಲಿ ಸಂಘಟನೆಗಳನ್ನು ಹುಟ್ಟುಹಾಕಿ ಸಕ್ರಿಯವಾಗುವ ಸಾಧ್ಯತೆಗಳಿವೆ ಎಂದರು….

Read More
error: Content is protected !!