
ಮೃನಾಲ್ ಸಕ್ಕರೆ ಕಾರ್ಖಾನೆಗೆ ವ್ಯಾಪಕ ವಿರೋಧ
ಧಾರವಾಡ. ತಾಲೂಕಿನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃನಾಲ್ ಹೆಸರಿನಲ್ಲಿ ಆರಂಭವಾಗುತ್ತಿರುವ ಹೊಸ ಸಕ್ಕರೆ ಕಾರ್ಖಾನೆಗೆ ಜನರಿಂದ ವ್ಯಾಪಕ ವಿರೋಧ.. ಸಕ್ಕರೆ ಕಾರ್ಖಾನೆ ಆರಂಭಿಸುತ್ತಿರುವುದಕ್ಕೆ ಯಾದವಾಡ ಗ್ರಾಮಸ್ಥರ ವಿರೋಧ ವ್ಯಕ್ತವಾಗಿದೆಧಾರವಾಡ ತಾಲೂಕಿನ ಕರಡಿಗುಡ್ಡ, ಯಾದವಾಡ ಹಾಗೂ ಪುಡಕಲಕಟ್ಟಿ ಗ್ರಾಮಗಳ ಮಧ್ಯೆದ ಜಮೀನಿನಲ್ಲಿ ಆರಂಭವಾಗುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಮೃಣಾಲ್ಸಕ್ಕರೆ ಕಾರ್ಖಾನೆಗೆ ಯಾದವಾಡ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ಸಕ್ಕರೆ ಕಾರ್ಖಾನೆ ಆರಂಭಿಸಬಾರದು ಇದರಿಂದ ಮೂರೂ ಗ್ರಾಮಗಳ ರೈತರಿಗೆ ತೀವ್ರ ತೊಂದರೆಯಾಗುತ್ತದೆ ಎಂದು ಆರೋಪಿಸಿ ಪ್ರತಿಭಟನೆ…