
ಸಮಸ್ಯೆಗಳ ಸಾಗರದಲ್ಲಿ ಪರಿಹಾರದ ಹುಡುಕಾಟ.!’
ಪಾಲಿಕೆ ನೂತನ ಸಾರಥಿಗೆಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಹೊಸ ಯುಗ ಈಗ ಆರಂಭವಾಗಿದೆ. ಮೇಯರ್ ಮಂಗೇಶ ಪವಾರ್ ಮತ್ತು ಉಪಮೇಯರ್ ಆಗಿ ವಾಣಿ ವಿಲಾಸ್ ಜೋಶಿ ಅಧಿಕಾರ ಸ್ವೀಕರಿಸಿದ್ದಾರೆ. ಗಮನಿಸಬೇಕಾದ ಸಂಗತಿ ಎಂದರೆ, ಈ ಇಬ್ಬರೂ ಪಾಲಿಕೆಯ ಪ್ರವೇಶಕ್ಕೂ ಮುನ್ನ ಮೆಟ್ಟಿಲುಗಳಿಗೆ ನಮಸ್ಕಾರ ಮಾಡಿ ಅಧಿಕಾರ ಸ್ವೀಕರಿಸಿದರು.ಈಗ ಬೆಳಗಾವಿಯ ಸಾಮಾನ್ಯ ನಾಗರಿಕರಿಂದ ಹಿಡಿದು ಉದ್ಯಮಿಗಳವರೆಗೆ, ಕೂಲಿ ಕಾರ್ಮಿಕರಿಂದ ವಿದ್ಯಾರ್ಥಿಗಳವರೆಗೆ ಎಲ್ಲರಿಗೂ ಈ ಹೊಸ ಆಡಳಿತದ ಮೇಲೆ ಅಪಾರ ನಿರೀಕ್ಷೆಯಿದೆ. ಸಮಾಧಾನಕರ ಸಂಗತಿ ಎಂದರೆ, ಅಭಿವೃದ್ಧಿ ವಿಷಯದಲ್ಲಿ ಹಠವಾದಿ ಎಂದೇ…