ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿ: ಸಚಿವ ಜಾರಕಿಹೊಳಿ

ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ: ಐದು ವರ್ಷಗಳಲ್ಲಿ ಯಮಕನಮರಡಿ ಮತ ಕ್ಷೇತ್ರದಲ್ಲಿ ಸುಮಾರು 250 ಸರ್ಕಾರಿ ಶಾಲೆಯ ನೂತನ ಕಟ್ಟಡಗಳನ್ನು ಕಟ್ಟಬೇಕೆಂದು ನಿರ್ಧರಿಸಿದ್ದು, ಈಗಾಗಲೇ ಹುಕ್ಕೇರಿ ತಾಲೂಕಿನ ಗ್ರಾಮದಲ್ಲಿ 50 ಕಟ್ಟಡಗಳನ್ನು ಕಟ್ಟಿದ್ದೇವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ನಗರದ ಗಾಂಧಿ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಬೆಳಗಾವಿ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಎರಡನೇ…

Read More

ಸಂಯುಕ್ತ ಕರ್ನಾಟಕ ಜನಪ್ರಿಯ ಪತ್ರಿಕೆ

ಸಚಿವ ಸತೀಶ್ ಜಾರಕಿಹೊಳಿ ಗುಣಗಾನ`ಟಿವಿ ಮಿಡಿಯಾ ಅಸೋಸಿಯೇಷನ್ ಉದ್ಘಾಟನೆ ಸಮಾರಂಭದಲ್ಲಿ ಸತೀಶ್ ಮಾತು. ಬೆಳಗಾವಿ.ಸಂಯುಕ್ತ ಕರ್ನಾಟಕ ದಿನ ಪತ್ತಿಕೆ ಜನಪ್ರಿಯತೆಯ ಪತ್ರಿಕೆಯಾಗಿತ್ತು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು,ನಗರದಲ್ಲಿಂದು ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ ಅವರು ಮಾತನಾಡಿದರು.ಈ ಹಿಂದೆ ನಮಗೆ ಸಂಯುಕ್ತ ಕರ್ನಾಟಕ ಮತ್ತು ಬೆಳಗಾವಿಗೆ ಬಂದರೆ ಮತ್ತೊಂದು ಸ್ಥಳೀಯ ಪತ್ರಿಕೆ ನೋಡಲು ಸಿಗುತ್ತಿತ್ತು, ಸಂಯುಕ್ತ ಕರ್ನಾಟಕ ಬಹಳ ಜನಪ್ರಿಯತೆ ಗಳಿಸಿತ್ತು. ಚನ್ನಾಗಿ ಬರುತ್ತಿದೆ ಎಂದರು, ಆಗ ಲಂಕೇಶ ಪತ್ರಿಕೆ ಯಾವಾಗ…

Read More
error: Content is protected !!