
ಅಂಬೇಡ್ಕರ ಜಯಂತಿ- ಅದ್ದೂರಿ ಆಚರಣೆಗೆ ಕ್ರಮ
ಅಂಬೇಡ್ಕರ್ ಜಯಂತಿಗೆ ಭರಪೂರ ಸಿದ್ಧತೆ: ಸಿದ್ಧತೆ ಪರಿಶೀಲಿಸಿದ ಬೆಳಗಾವಿ ಮೇಯರ್ ಮಂಗೇಶ್ ಪವಾರ್ ಮತ್ತು ಉಪಮೇಯರ್ ವಾಣಿ ವಿಲಾಸ್ ಜೋಶಿ ಬೆಳಗಾವಿ, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜಯಂತಿಯನ್ನು ಭವ್ಯವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಮೇಯರ್ ಮಂಗೇಶ್ ಪವಾರ್ ಹಾಗೂ ಉಪಮೇಯರ್ ವಾಣಿ ವಿಲಾಸ್ ಜೋಶಿ ಅವರು ನಗರದ ಅಂಬೇಡ್ಕರ್ ಉದ್ಯಾನಕ್ಕೆ ಭೆಟ್ಟಿ ನೀಡಿ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದರು. ಸೌಂದರ್ಯವರ್ಧನೆ, ಸ್ವಚ್ಛತೆ, ವಿದ್ಯುತ್ ಅಲಂಕಾರ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ವಿವಿಧ…