Headlines

ಬೆಳಗಾವಿಗೂ ವಂದೇ ಭಾರತ…!

ಬೆಳಗಾವಿ – ಬೆಂಗಳೂರು ವಂದೇ ಭಾರತ್ ರೈಲಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರೆತಿದ್ದು, ಬೆಳಗಾವಿ ಜನರ ಬಹುದಿನಗಳ ಕನಸು ಈಗ ನನಸಾಗಿದೆ. ಈ ವಿಚಾರವಾಗಿ ಬೆಳಗಾವಿ ಸಂಸದರಾದ ಜಗದೀಶ್ ಶೆಟ್ಟರ್ ಅವರು ಪ್ರತಿಕ್ರಿಯೆ ನೀಡಿದ್ದು, ನಮ್ಮ ಬೆಳಗಾವಿ ಜನತೆಯ ಕನಸನ್ನು ಸತತ ಪ್ರಯತ್ನದಿಂದ ನನಸು ಮಾಡಿದ ಸಂತೃಪ್ತ ಭಾವ, ನನ್ನ ಸಂತೋಷವನ್ನು ಇಮ್ಮಡಿಗೊಳಿಸಿದೆ ಎಂದು‌ ತಿಳಿಸಿದ್ದಾರೆ. ಬೆಳಗಾವಿ ಮತ್ತು ಬೆಂಗಳೂರಿನ ನಡುವೆ ವಂದೇ‌ ಭಾರತ್ ರೈಲು ಸಂಚಾರದಿಂದ ಪ್ರಯಾಣ ಮತ್ತಷ್ಟು ಸುಗಮವಾಗುವುದಲ್ಲದೇ, ಸಮಯವೂ ಉಳಿತಾಯವಾಗಲಿದೆ. ಅಲ್ಲದೇ, ಬೆಳಗಾವಿಯ…

Read More

ಕಸ ಶುಲ್ಕ ವಸೂಲಿಯಲ್ಲಿ ಗೋಲ್ ಮಾಲ್..!

ಪಾಲಿಕೆ ಸ್ಥಾಯಿ ಸಮಿತಿ ಸಭೆಯಲ್ಲಿ ಸದ್ದು ಮಾಡಿದ ಕಸ ಶುಲ್ಕ ವಸೂಲಿ ಗೋಲ್ ಮಾಲ್ ದಾಖಲೆ ಸಮೇತ ಹಗರಣ ಪ್ರಸ್ತಾಪಿಸಿದ ಉಪಮೇಯರ್ ವಾಣಿ ಜೋಶಿ. ತನಿಖೆಗೆ ಸಭೆಯಲ್ಲಿ‌ ಅಸ್ತು ಎಂದ ಅಧ್ಯಕ್ಷ ಶ್ರೀಶೈಲ ಕಾಂಬಳೆ ಕಸ ಶುಲ್ಕ ವಸೂಲಾತಿಯಲ್ಲಿ ಗೋಲ್ ಮಾಲ್ ಬೆಳಗಾವಿ. ವಾಣಿಜ್ಯ ಮಳಿಗೆಗಳಿಂದ ಕಸ ಸಂಗ್ರಹಣೆಯಲ್ಲಿ ನಡೆಯುತ್ತಿರುವ ಹಗರಣವನ್ನು ಪಾಲಿಕೆಯ ಉಪ ಮೇಯರ್ ವಾಣಿ ಜೋಶಿ ಅವರು ಆರೋಗ್ಯ ಸ್ಥಾಯಿ ಸಮಿತಿ ಸಭೆಯಲ್ಲಿಂದು ಸಾಕ್ಷಾಧಾರದೊಂದಿಗೆ ಬಹಿರಂಗಪಡಿಸಿದರು, ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶೈಲ ಕಾಂಬಳೆ ಅಧ್ಯಕ್ಷತೆಯಲ್ಲಿ…

Read More
error: Content is protected !!