Headlines

ವಚನ ಬೆಳಕಲ್ಲಿ ಮಿಂಚಿದ ಬೆಳಗಾವಿ!

ಜಗಜ್ಯೋತಿ ಬಸವೇಶ್ವರ ಉತ್ಸವ ಮೆರವಣಿಗೆಯ ಶ್ರದ್ಧಾ ಶಕ್ತಿ ಪ್ರದರ್ಶನE belagavi spl: ಬೆಳಗಾವಿ: ತತ್ವ, ಭಕ್ತಿ, ಶ್ರದ್ಧಾ, ಹಾಗೂ ಸಂಸ್ಕೃತಿಯ ವೈಭವಭರಿತ ಜಗಜ್ಯೋತಿ ಬಸವೇಶ್ವರ ಜಯಂತಿಯ ಅದ್ದೂರಿ ಮೆರವಣಿಗೆಗೆ ಭಾನುವಾರ ಬೆಳಗಾವಿ ನಗರ ಸಾಕ್ಷಿಯಾಯಿತು. ಜಗಜ್ಯೋತಿ ಬಸವೇಶ್ವರ ಜಯಂತಿಯ ಅಂಗವಾಗಿ ನಡೆದ ಶೋಭಾ ಮೆರವಣಿಗೆಯು ಬಸವ ತತ್ತ್ವದ ಪ್ರತಿಧ್ವನಿಯಾಗಿ, ಭಕ್ತಿಯ ಜವಾಬ್ದಾರಿಯಾಗಿ, ಸಮಾಜದ ಒಗ್ಗಟ್ಟಿನ ಸಂಕೇತವಾಗಿ ಮೈಮೇಲಿಟ್ಟಿತ್ತು. ಮೆರವಣಿಗೆ, ನಗರದ ಕೇಂದ್ರವಾದ ಚೆನ್ನಮ್ಮ ವೃತ್ತದಲ್ಲಿ ಹರಗುರು ಚರಮೂರ್ತಿಗಳು ಹಾಗೂ ಲಿಂಗಾಯತ ಮುಖಂಡರ ಸಮೂಹದೊಂದಿಗೆ ಶ್ರದ್ಧಾ ಸಂಭ್ರಮದ ವಾತಾವರಣದಲ್ಲಿ…

Read More

“ಅಸ್ತು” ಸಾಕಾಗಲ್ಲ.. ಲೋಕಾಗೆ ಪತ್ರ ಬೇಕು

ತಪ್ಪು ಮಾಡಿದ ಅಧಿಕಾರಿಗಳ ಹೆಸರುಗಳೊಂದಿಗೆ ಅಧಿಕೃತ ಪತ್ರ ಯಾವಾಗ? ಲೋಕಾಯುಕ್ತ ತನಿಖೆಗೆ ಬೇಕಾದ ದಾಖಲೆಗಳ ಸಂಗ್ರಹಣೆ ಯಾವಾಗ? ಸಭೆಯ ತೀರ್ಮಾನಗಳು ಅನುಷ್ಠಾನಕ್ಜೆ ಬರೋದು ಯಾವಾಗ? ಪಾಲಿಕೆ ಕೌನ್ಸಿಲ್ ನಿರ್ಣಯ ಅನುಷ್ಠಾನಗೊಳ್ಳುವ ನಿಟ್ಟಿನಲ್ಲಿ ಆಯುಕ್ತರು ಗಮನ ಹರಿಸಬೇಕಿದೆ. “ತೀರ್ಮಾನಕ್ಕಿಂತ ಅಧಿಸೂಚನೆ ಹೆಚ್ಚು ಮಹತ್ವಪೂರ್ಣ – ವೇಗಾ ತೆರಿಗೆ ವಂಚನೆ ಪ್ರಕರಣದ 5 ಅಂಶಗಳು!” ವೇಗಾ ಕಂಪನಿಗೆ 7 ಕೋಟಿ ರೂಪಾಯಿ ತೆರಿಗೆ ಬಾಕಿ; ಇದು ಬೆಳಗಾವಿ ಮಹಾನಗರ ಪಾಲಿಕೆಯ ಇತ್ತೀಚಿನ ಗಂಭೀರ ಪ್ರಕರಣ.. ಈ ಪ್ರಕರಣದ ಹೊರತಾಗಿ, ಪಾಲಿಕೆಯಲ್ಲಿ…

Read More
error: Content is protected !!