ಕಬ್ಬು ಬೆಳೆಗಾರರಿಗೆ ಬಾಕಿ ಬಿಲ್ಲು ಪಾವತಿ ತೊಂದರೆ ನಿವಾರಣೆಗೆ ಕ್ರಮ
ಸಕ್ಕರೆ ರಫ್ತು ಅನುಮತಿಗೆ ಕೇಂದ್ರದ ಮೇಲೆ ಒತ್ತಡ: ರೈತರ ಪರ ಧ್ವನಿ ಎತ್ತಿದ ಸಚಿವ ಶಿವಾನಂದ ಪಾಟೀಲ. ಕಬ್ಬು ಬೆಳೆಗಾರರಿಗೆ ಬಾಕಿ ಬಿಲ್ಲು ಪಾವತಿ ತೊಂದರೆ ನಿವಾರಣೆಗೆ ಕ್ರಮ. ಬೆಳಗಾವಿ:ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಸಕ್ಕರೆ ರಫ್ತು ಮಾಡಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದು, ಇದು ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಅತ್ಯಾವಶ್ಯಕ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ.ಹೇಳಿದರು. ಶನಿವಾರ ನಗರದಲ್ಲಿ ನಡೆದ ಎಸ್. ನಿಜಲಿಂಗಪ್ಪ ಸಕ್ಕರೆ ಕಾರ್ಖಾನೆಯ ವಾರ್ಷಿಕ ಮಹಾಸಭೆಯ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು,…