ASI. ಹೃದಯಾಘಾತದಿಂದ ಸಾವು

ಬೆಳಗಾವಿ: ಗೋಕಾಕ ಪ್ರಸಿದ್ಧ ಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವದ ಬಂದೋಬಸ್ತ್ ಕಾರ್ಯಕ್ಕೆ ಬಂದಿದ್ದ ಹುಬ್ಬಳ್ಳಿಯ ಎಎಸ್ಐ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರನ್ನು ಹುಬ್ಬಳ್ಳಿ ಎಪಿಎಂಸಿ ಠಾಣೆಯ ಎಎಸ್ಐ ಎಲ್ ಜೆ ಮೀರಾನಾಯಕ್ ಎಂದು ಗುರುತಿಸಲಾಗಿದೆ.

Read More

ಜಿಲ್ಲೆ ವಿಭಜನೆ- ಸುಪ್ರೀಂ ತೀರ್ಪಿನತ್ತ ರಾಜ್ಯದ ಚಿತ್ತ’

ಬೆಳಗಾವಿ :ಕರ್ನಾಟಕದ ವಿಸ್ತಾರದಲ್ಲಿ ಅತಿದೊಡ್ಡ ಮತ್ತು ಆಡಳಿತಾತ್ಮಕವಾಗಿ ಅತ್ಯಂತ ಬೃಹತ್ ಜಿಲ್ಲೆ ಎನಿಸಿಕೊಂಡಿರುವ ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡುವ ವಿಚಾರ ಮತ್ತೆ ರಾಜ್ಯ ರಾಜಕೀಯ ವಲಯದಲ್ಲಿ ಚಚರ್ೆಗೆ ಗ್ರಾಸವಾಗಿದೆ.ಆದರೆ ಈ ಬಾರಿ ಗಡಿವಿವಾದ ಸುಪ್ರೀಂ ಕೋರ್ಟ್ ನಲ್ಲಿ ಇರುವ ಸಂದರ್ಭದಲ್ಲಿ ಈ ವಿಭಜನೆ ವಿಷಯ ಯಾವ ದಿಕ್ಕಿಗೆ ಹೋಗಬಹುದು ಎಂಬ ಪ್ರಶ್ನೆ ಹುಟ್ಟಿಕೊಂಡಿದೆಕರ್ನಾಟಕ ಮಹಾರಾಷ್ಟ್ರ ಗಡಿ ವಿಷಯ ತಾರಕಕ್ಕೇರಿದ್ದ ಸಂದರ್ಭದಲ್ಲಿಯೇ ಕರ್ನಾಟಕ ಸರ್ಕಾರ ರಚಿಸಿದ್ದ ನಾಲ್ಕು ಆಯೋಗಳೂ ಜಿಲ್ಲೆ ವಿಭಜನೆ ಸೂಕ್ತ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದವು, ಆದರೆ…

Read More

The State’s Focus Turns Towards Supreme Court Verdict’

**Belagavi District Division ‘The State’s Focus Turns Towards Supreme Court Verdict’** Belagavi:The issue of dividing Belagavi district — the largest and most administratively vast district in Karnataka — has once again become a topic of heated discussion in the state’s political circles. However, this time, with the border dispute case pending before the Supreme Court,…

Read More

ಗೌರ್ನರಗೆ ಸ್ವಾಗತ

ಬೆಳಗಾವಿ ಗಡಿನಾಡ ಬೆಳಗಾವಿಗೆ ಆಗಮಿಸಿದ ರಾಜ್ಯಪಾಲ ಥಾವರಚಂದ್ ಗೆಲ್ಹೋಟ್ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು. ಬೆಳಗಾವಿ‌ ಮಹಾನಗರ ಪಾಲಿಕೆ ಮೇಯರ್ ಮಂಗೇಶ್ ಪವಾರ್, ಉಪಮೇಯರ ವಾಣಿ ವಿಲಾಸ ಜೋಶಿ ಮತ್ತು ಆಡಳಿತ‌ ಪಕ್ಷದ ನಾಯಕ ಹನುಮಂತ ಕೊಂಗಾಲಿ ಅವರು ಹೂ ಗುಚ್ಚ ನೀಡಿ ಸ್ವಾಗತಿಸಿದರು. ನಂತರ ಅವರು ವಿಟಿಯು ಘಟಿಕೋತ್ಸವಕ್ಕೆ ತೆರಳಿದರು.

Read More

ಲಾಕರ್ ದೋಚಿದವ ಲಾಕ್

14 ಲಕ್ಷ ಮೌಲ್ಯದ ಬಂಗಾರದ ಆಭರಣ ವಶ`ಬ್ಯಾಂಕ್ ಲಾಕರ್ ದೋಚಿದವನ ಬಂಧನ’ಬೆಳಗಾವಿ.ಇಲ್ಲಿನ ಭಾಗ್ಯ ನಗರದ ಇಂಡಿಯನ್ ಬ್ಯಾಂಕ್ ಶಾಖೆಯ ಲಾಕರ್ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಳಕವಾಡಿ ಪೊಲೀಸರು ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಚಂದ್ರಕಾಂತ ಬಾಲಾಜಿ ಜೋರ್ಲಿ (32 ವರ್ಷ) ಬಂಧಿತ ಆರೋಪಿ. ಬಂಧಿತನಿಂದ ಸುಮಾರು 143.9 ಗ್ರಾಂ ಬಂಗಾರದ ಆಭರಣಗಳು ಹಾಗೂ 14 ಲಕ್ಷಕ್ಕೂ ಅಧಿಕ ಮೌಲ್ಯದ ಸ್ವತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಬೆಳಗಾವಿ ನಗರ ಪೊಲೀಸ್ ಆಯುಕ್ತ ಬೊರಸೆ ಭೂಷಣ ಗುಲಾಬರಾವ್, ಉಪ ಆಯುಕ್ತ ರೋಹನ ಜಗದೀಶ , ಎನ್….

Read More
error: Content is protected !!